36.4 C
ಪುತ್ತೂರು, ಬೆಳ್ತಂಗಡಿ
May 7, 2026
ಗ್ರಾಮಾಂತರ ಸುದ್ದಿಧಾರ್ಮಿಕರಾಜಕೀಯವರದಿ

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ಮಾಜಿ ರಾಷ್ಟ್ರ ಪತಿ ಮೊಮ್ಮಗ ಇಂದ್ರಜಿತ್ ಸಿಂಗ್ ಭೇಟಿ

ಅಳದಂಗಡಿ : ಭಾರತದ ಮಾಜಿ ರಾಷ್ಟ್ರ ಪತಿ ಗ್ಯಾನಿ ಜೈಲ್ ಸಿಂಗ್ ಇವರ ಮೊಮ್ಮಗ ಇಂದ್ರಜಿತ್ ಸಿಂಗ್ ರವರು ಫೆ.1ರಂದು ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ಆಗಮಿಸಿ ಸತ್ಯದೇವತೆಯ ಕೋಲ ವೀಕ್ಷಣೆ ಮಾಡಿದರು.

ಇವರನ್ನು ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದ ಆಡಳಿತದಾರ ಶಿವಪ್ರಸಾದ್ ಅಜಿಲರು ಬರಮಾಡಿಕೊಂಡರು. ಇಂದ್ರಜಿತ್ ಸಿಂಗ್ ರವರ ಮಿತ್ರರಾದ ಅಮರ್ ಸಿಂಗ್ ಹಾಗೂ ದಾವಣಗೆರೆ ವಿಶ್ವಕರ್ಮ ಸಂಘದ ಅಧ್ಯಕ್ಷ ಸತೀಶ್ ಕುಮಾರ್ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಟೀಂ ಅಭಯಹಸ್ತ ಇದರ ಸಮಾಲೋಚನಾ ಸಭೆ

Suddi Udaya

ಎಸ್. ಡಿ. ಎಮ್ ಪ.ಪೂ. ಕಾಲೇಜಿನ ಭೌತ ಶಾಸ್ತ್ರ ವಿಭಾಗದ ಸ್ಪೆಕ್ಟ್ರಾ ಅಸೋಸಿಯೇಷನ್ ನ ಕಾರ್ಯ ಚಟುವಟಿಕೆಗಳ ಉದ್ಘಾಟನಾ ಸಮಾರಂಭ

Suddi Udaya

ಮತದಾರರ ಪಟ್ಟಿ ಮ್ಯಾಪಿಂಗ್ ಮಾಡಿಸಿ-ಜಿಲ್ಲಾ ಚುನಾವಣಾಧಿಕಾರಿ

Suddi Udaya

ಮಾಜಿ ಉಪ ಪ್ರಧಾನಿ, ಬಿಜೆಪಿ ಹಿರಿಯ ನಾಯಕ ಎಲ್.ಕೆ ಅಡ್ವಾಣಿ ರವರಿಗೆ ಭಾರತ ರತ್ನ ಗೌರವ

Suddi Udaya

ಏ.26: ಅಳದಂಗಡಿಯಲ್ಲಿ ಕಟ್ಟೂರು ಕಾಂಕ್ರೀಟ್ ಪ್ರಾಡಕ್ಟ್ಸ್ ಶುಭಾರಂಭ

Suddi Udaya

ಅಂಬ್ಯುಲೆನ್ಸ್ ನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ: ಹೆರಿಗೆ ಮಾಡಿಸಿದ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಶುಶ್ರೂಕಿಯರು

Suddi Udaya
error: Content is protected !!