June 23, 2026
ಗ್ರಾಮಾಂತರ ಸುದ್ದಿಧಾರ್ಮಿಕರಾಜಕೀಯವರದಿ

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ಮಾಜಿ ರಾಷ್ಟ್ರ ಪತಿ ಮೊಮ್ಮಗ ಇಂದ್ರಜಿತ್ ಸಿಂಗ್ ಭೇಟಿ

ಅಳದಂಗಡಿ : ಭಾರತದ ಮಾಜಿ ರಾಷ್ಟ್ರ ಪತಿ ಗ್ಯಾನಿ ಜೈಲ್ ಸಿಂಗ್ ಇವರ ಮೊಮ್ಮಗ ಇಂದ್ರಜಿತ್ ಸಿಂಗ್ ರವರು ಫೆ.1ರಂದು ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ಆಗಮಿಸಿ ಸತ್ಯದೇವತೆಯ ಕೋಲ ವೀಕ್ಷಣೆ ಮಾಡಿದರು.

ಇವರನ್ನು ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದ ಆಡಳಿತದಾರ ಶಿವಪ್ರಸಾದ್ ಅಜಿಲರು ಬರಮಾಡಿಕೊಂಡರು. ಇಂದ್ರಜಿತ್ ಸಿಂಗ್ ರವರ ಮಿತ್ರರಾದ ಅಮರ್ ಸಿಂಗ್ ಹಾಗೂ ದಾವಣಗೆರೆ ವಿಶ್ವಕರ್ಮ ಸಂಘದ ಅಧ್ಯಕ್ಷ ಸತೀಶ್ ಕುಮಾರ್ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ಸ್ಕೌಟ್ ಗೈಡ್ಸ್, ಕಬ್ಸ್, ಬುಲ್ ಬುಲ್ಸ್ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ಪ್ರಶಸ್ತಿ

Suddi Udaya

ಬಂಗಾಡಿ: ಆಕೇಶೀಯಾ ಪ್ಲಾಂಟೇಷನ್ ಗೆ ಬೆಂಕಿ

Suddi Udaya

ಉಜಿರೆ ಅನುಗ್ರಹ ಶಾಲೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳನ್ನು ಕರೆ ತಂದು ಮಹಜರು

Suddi Udaya

ಕಲ್ಮಂಜ: ಪಜಿರಡ್ಕ ಸಂಗಮ ಕ್ಷೇತ್ರ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ದ್ವಜಸ್ತಂಭ ಸಮರ್ಪಣೆ

Suddi Udaya

ಅಳದಂಗಡಿ: ಪ್ರಧಾನಿ ನರೇಂದ್ರ ಮೋದಿಯವರಿಂದ ಕಾರ್ಯಕರ್ತರ ಜೊತೆ ಸಂವಾದ

Suddi Udaya

ನಿಡಿಗಲ್ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya
error: Content is protected !!