24.7 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಂ ಕಾಲೇಜಿನ ಯಕ್ಷಗಾನ ಕಲಾಕೇಂದ್ರದ ವಿದ್ಯಾರ್ಥಿಗಳಿಂದ ‘ಒಡ್ಡೋಲಗ ಪಂಚಕ ‘ ಯಕ್ಷಗಾನ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಯಕ್ಷಗಾನ ಕಲಾಕೇಂದ್ರದ ವಿದ್ಯಾರ್ಥಿಗಳಿಂದ ತೆಂಕುತಿಟ್ಟು ಯಕ್ಷಗಾನ ಪರಂಪರೆಯ ‘ಒಡ್ಡೋಲಗ ಪಂಚಕ ‘ ಯಕ್ಷಗಾನ ಜ.31ರಂದು ನಡೆಯಿತು.

ಅರುಣ್ ಕುಮಾರ್ ಧರ್ಮಸ್ಥಳ ನಿರ್ದೇಶನದ, ಭಾಗವತರಾಗಿ ಸಿಂಚನ ಮೂಡಿಕೋಡಿ, ಚೆಂಡೆ -ಶ್ರೇಯಸ್ ಪಾಳ೦ದೆ, ಮದ್ದಲೆ- ಶ್ರೀಕುಮಾರ್ ಉಜಿರೆ, ಚಕ್ರತಾಳ ಲಿಖಿತ್, ಹನುಮಂತ – ಅಮೋಘ ಶಂಕರ, ಗರುಡ – ತೇಜಸ್ ಬಣ್ಣದ , ಮೇಘಾಸುರ – ಸ್ವಸ್ತಿಕ್,
ವೃತ್ರಜ್ವಾಲೆ – ಸುಮಂತ್, ಶ್ರೀಕೃಷ್ಣ – ಮಿಥುನ್ ರಾಜ್, ರುಕ್ಮಿಣಿ – ಸ್ಮೃತಿ, ಸತ್ಯಭಾಮೆ – ಅಪೂರ್ವ, ಕಾಳಿಂದಿ – ಯಶ್ಮಿತಾ, ಜಾಂಬವತಿ – ಹರ್ಷಿಣಿ, ಶಶಿಪ್ರಭೆ – ಮೋನಿಷಾ, ಕಮಲಗಂದಿನಿ – ಅಂಕಿತ, ಭ್ರಮರಕುಂತಳೆ – ಅನನ್ಯ ಶೆಟ್ಟಿ ತೆರೆ – ಚಿಂತನ್, ಅಜಿತ್ ಭಾಗವಹಿಸಿದರು.

ಈ ಸಂದರ್ಭದಲ್ಲಿ ಎಸ್.ಡಿ.ಎಂ ಕಾಲೇಜು ಪ್ರಾಂಶುಪಾಲರು ವಿಶ್ವನಾಥ ಪಿ., ಎಸ್.ಡಿ.ಎಂ ಅನುದಾನಿತ ಹಿ.ಪ್ರಾ. ಶಾಲೆಯ ಮುಖ್ಯೋಪಾಧ್ಯಾಯ ಬಾಲಕೃಷ್ಣ ನಾಯ್ಕ ಪಿ, ಸಾಂಸ್ಕೃತಿಕ ಸಮಿತಿ ಸಂಯೋಜಕ ನಾಗಣ್ಣ ಡಿ.ಎ, ಕಾರ್ಯಕ್ರಮ ಸಂಯೋಜಕರಾದ ಸಚಿನ್ ಹೆಬ್ಬಾರ್, ಶ್ರೇಯಸ್ ಜೆ ಪಾಳಂದೆ ಹಾಗೂ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


ಅರುಣ್ ಕುಮಾರ್ ಧರ್ಮಸ್ಥಳ ನಿರೂಪಿಸಿ, ಸಹಶಿಕ್ಷಕ ಕೂಸಪ್ಪ ಗೌಡ ಸಹಕರಿಸಿದರು.

Related posts

ಎಸ್.ಡಿ.ಎಂ ಆಯುರ್ವೇದ ಆಸ್ಪತ್ರೆ ಹಾಸನದಲ್ಲಿ ನಡೆದ ಹ್ಯಾಂಡ್ ಬಾಲ್ ನಲ್ಲಿ ಧರ್ಮಸ್ಥಳದ ಸಿಂಚನಾ ಜೆ. ಶೆಟ್ಟಿ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya

ಅಳದಂಗಡಿ: ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಬಡಗಕಾರಂದೂರು ಒಕ್ಕೂಟದಿಂದ ಭಜನಾ ಕಾರ್ಯಕ್ರಮ

Suddi Udaya

ತಣ್ಣೀರುಪಂತ ಶ್ರೀ ಶಾರದಾಂಬ ಭಜನಾ ಮಂದಿರದಲ್ಲಿ ಮಕ್ಕಳ ವ್ಯಕ್ತಿತ್ವ‌ ವಿಕಸನ ಸಮಾರೋಪ ಸಮಾರಂಭ ಹಾಗೂ ಭಜನೋಚ್ಚಯ ಕಾರ್ಯಕ್ರಮ

Suddi Udaya

ನೀರಿಗೆ ಇಳಿದಿದ್ದ ವೃದ್ದೆಯೋರ್ವರ ಶವ ಬೆಳಾಲು ಗ್ರಾಮದ ಅವೇಕೆ ಎಂಬಲ್ಲಿ ಪತ್ತೆ

Suddi Udaya

ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಕಾಡಾನೆ ನಿರಂತರ

Suddi Udaya

ಓಡಿಲ್ನಾಳ : ಮೈರಲ್ಕೆ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವ: ಧಾರ್ಮಿಕ ಸಭೆ

Suddi Udaya
error: Content is protected !!