28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕಡಿರುದ್ಯಾವರ ಹಿಂದೂ ರುದ್ರಭೂಮಿ ಅಭಿವೃದ್ಧಿಗೆ ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಸಹಾಯಧನದ ಮಂಜೂರಾತಿ ಪತ್ರ ಹಸ್ತಾಂತರ

ಕಡಿರುದ್ಯಾವರ ಗ್ರಾಮ ಪಂಚಾಯತ್ ನ ಹಿಂದೂ ರುದ್ರ ಭೂಮಿ ಅಭಿವೃದ್ಧಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ 2025-26ನೇ ಸಾಲಿನ ಹಿಂದೂ ರುದ್ರಭೂಮಿ ಅಭಿವೃದ್ಧಿ ಕಾರ್ಯಕ್ರಮದಂತೆ ಪೂರಕ ಸಹಾಯಧನ ರೂ. 2,50000 ವನ್ನು ವಸ್ತುರೂಪದಲ್ಲಿ ಸಿಲಿಕಾನ್ ಛೇಂಬರ್ ನ ಪೂರೈಕೆಯ ಮಂಜೂರಾತಿ ಪತ್ರವನ್ನು ಹಸ್ತಾಂತರಿಸಿದರು.

Related posts

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೆಂಕಿಯಿಲ್ಲದ ಅಡುಗೆ ಸ್ಪರ್ಧೆ

Suddi Udaya

ಕಕ್ಕಿಂಜೆಯಲ್ಲಿ ಬ್ರಿಲಿಯಂಟ್ ಕಿಡ್ಸ್ ವರ್ಲ್ಡ್ ಶುಭಾರಂಭ: ಈ ಸಂಸ್ಥೆಯಿಂದ ನೂರಾರು ಮಕ್ಕಳ ಭವಿಷ್ಯ ಉಜ್ವಲವಾಗಲಿ: ಸುಮಂತ್ ಕುಮಾರ್ ಜೈನ್

Suddi Udaya

ಬೆಳಾಲು ಕೀನ್ಯಾಜೆ ನದಿಯಿಂದ ಅಕ್ರಮ ಮರಳು ಸಾಗಾಟ ಪತ್ತೆ

Suddi Udaya

ತಾಲೂಕು ಮಟ್ಟದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮಕ್ಕೆ ಚಾಲನೆ

Suddi Udaya

ಕರಂಬಾರು: ಮಾನಸಿಕ ಖಿನ್ನತೆಗೆ ಒಳಗಾಗಿ ನಾಗೇಶ್ ನೇಣು ಬಿಗಿದು ಆತ್ಮಹತ್ಯೆ

Suddi Udaya

ಬೆಳಾಲು ಶ್ರೀ ಧ. ಮಂ.ಅ. ಪ್ರೌಢ ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!