24.7 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯವರದಿ

ಕೇಂದ್ರ ಬಜೆಟ್ ನಲ್ಲಿ ಕರಾವಳಿಯ ಅವಗಣನೆ ಖಂಡನಾರ್ಹ: ರಕ್ಷಿತ್ ಶಿವರಾಂ

ಬೆಳ್ತಂಗಡಿ: ಕೇಂದ್ರದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ರವರು ಈ ಬಾರಿಯ ಬಜೆಟ್ ನಲ್ಲಿ ಕರಾವಳಿಗೆ ಯಾವುದೇ ಹೊಸ ಯೋಜನೆಗಳನ್ನಾಗಲಿ, ಅನುದಾನಗಳನ್ನು ಘೋಷಿಸದೆ ಅವಗಣನೆ ಮಾಡಿರುವುದು ಸಮಸ್ತ ದಕ್ಷಿಣ ಕನ್ನಡ ಜಿಲ್ಲೆಗೆ ಮಾಡಿದ ಅನ್ಯಾಯ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಆರೋಪಿಸಿದ್ದಾರೆ.

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಜನ ಕಳೆದ ಸುಮಾರು 25 ವರ್ಷಗಳಿಂದ ಭಾರತೀಯ ಜನತಾ ಪಕ್ಷದ ಸಂಸದರನ್ನೇ ಆಯ್ಕೆ ಮಾಡಿ ಸಂಸತ್ತಿಗೆ ಕಳುಹಿಸಿಕೊಡುತ್ತಿದ್ದರೂ ಕೇಂದ್ರ ಸರಕಾರ ಸತತವಾಗಿ ಕರಾವಳಿ ಭಾಗಕ್ಕೆ ಅನ್ಯಾಯ ಮಾಡುತ್ತಿರುವುದನ್ನು ಸಹಿಸಲಸಾಧ್ಯವಾಗಿದೆ ಎಂದು ಪ್ರಕಟಣೆ ಮೂಲಕ ತಿಳಿಸಿದ್ದಾರೆ.

Related posts

ಭಾರೀ ಮಳೆಗೆ ಕಾಯರ್ತಡ್ಕ ಮೈರಾರ್ ‍ನಲ್ಲಿ ಸೇತುವೆ ಮುಳುಗಡೆ

Suddi Udaya

ಯೂನಿಯನ್ ಬ್ಯಾಂಕ್ ಎಂದು ಸಂದೇಶ ಕಳುಹಿಸಿ ಲಕ್ಷಾಂತರ ರೂ. ವಂಚನೆ: ಹಣ ಕಳೆದುಕೊಂಡ ಕೊಕ್ಕಡದ ನಿವಾಸಿಯಿಂದ ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲು

Suddi Udaya

ಮೇಲಂತಬೆಟ್ಟು ತ್ರಿವೇಣಿ ಸಂಜೀವಿನಿ ಮಹಿಳಾ ಗ್ರಾ.ಪಂ. ಮಟ್ಟದ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಉಜಿರೆ: ಮಿತ್ರ ಯುವಕ ಮಂಡಲ ಹಾಗೂ ಮಿತ್ರ ಮಹಿಳಾ ಮಂಡಳಿ ಜಂಟಿ ಆಶ್ರಯದಲ್ಲಿ ಪ್ರತಿಭಾ ಸಂಗಮ

Suddi Udaya

ಬೆಳ್ತಂಗಡಿ ಹಿಟ್ ಅಂಡ್ ರನ್ ಪ್ರಕರಣ ದಲ್ಲಿ ಬಾಲಕಿಗೆ ಸಾವು ಬೋಲೆರೋ ಚಾಲಕ ಪ್ರಶಾಂತ್ ಗೆ ನ್ಯಾಯಾಂಗ ಬಂಧನ

Suddi Udaya

ಬೆಳ್ತಂಗಡಿ: ಪಂಚ ಗ್ಯಾರಂಟಿ ಯೋಜನೆಯ ತಾಲೂಕು ಮಟ್ಟದ ಅನುಷ್ಠಾನ ಸಮಿತಿ ಸಭೆ

Suddi Udaya
error: Content is protected !!