May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಫೆ.25: ಪಾಲೇದು ಶ್ರೀ ಮಹಮ್ಮಾಯಿ ಭೈರವ, ಸಹಪರಿವಾರ ಕ್ಷೇತ್ರದ ಶಿಲಾನ್ಯಾಸ ;ಆಮಂತ್ರಣ ಪತ್ರಿಕೆ ಬಿಡುಗಡೆ

ತಣ್ಣೀರುಪಂತ: ಪಾಲೇದು ಶ್ರೀ ಮಹಮ್ಮಾಯಿ ಭೈರವ, ಸಹಪರಿವಾರ ಕ್ಷೇತ್ರದ ಶಿಲಾನ್ಯಾಸ ಕಾರ್ಯಕ್ರಮ ಫೆ.25 ರಂದು
ನೆಟ್ಟಾರು ರಾಜೇಂದ್ರ ಪ್ರಸಾದ್‌ರವರ ಮಾರ್ಗದರ್ಶನದಲ್ಲಿ ಮತ್ತು ಅಲಂಗಾರು ಹರಿದಾಸ್ ತಂತ್ರಿಯವರ ಪೌರೋಹಿತ್ಯದಲ್ಲಿ

ವಾಸ್ತುಶಿಲ್ಪಿ ಆಚಲ್ಲಿ ಶಿವರಾಮ್ ಶಾಸ್ತ್ರಿಯವರ ನೇತೃತ್ವದಲ್ಲಿ ನಡೆಯಲಿದ್ದು ಸಮಿತಿ ಆಮಂತ್ರಣ ಪತ್ರಿಕೆ ಹಾಗೂ ವಿಜ್ಞಾಪನ ಪತ್ರವನ್ನು ಫೆ.1 ರಂದು ಬಿಡುಗಡೆಗೊಳಿಸಲಾಯಿತು.

Related posts

ತಣ್ಣೀರುಪಂತ: ಅವಿವಾಹಿತ ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವಾರ್ಷಿಕ ಮಹಾಸಭೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅರ್ಜುನ್ ಜನ್ಯ ದಂಪತಿ ಭೇಟಿ

Suddi Udaya

ಅಳದಂಗಡಿ ಸರಕಾರಿ ಪ್ರೌಢ ಶಾಲೆಯಲ್ಲಿ ಖೋ ಖೋ ಪಂದ್ಯಾಟ ಉದ್ಘಾಟನೆ

Suddi Udaya

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ನಲ್ಲಿ ಕಂಠಿ ಉತ್ಸವಕ್ಕೆ ಚಾಲನೆ ಹಾಗೂ ಕೃಷಿ ಸಾಧಕರಿಗೆ ” ಶ್ರೇಷ್ಠ ಕೃಷಿ ಸಾಧಕ ” ಪ್ರಶಸ್ತಿ

Suddi Udaya

ಗೇರು ಕಟ್ಟೆ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ಶಿಲನ್ಯಾಸ

Suddi Udaya
error: Content is protected !!