September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿರಾಜಕೀಯವರದಿ

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಆಶ್ರಯದಲ್ಲಿ ಗ್ರಾಮ ಸಂಗ್ರಾಮ್

ಬೆಳ್ತಂಗಡಿ : ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಆಶ್ರಯದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಬಜಾವ್ ಆಂದೋಲನ ಗ್ರಾಮ ಸಂಗ್ರಾಮ್ ಫೆ.2 ರಂದು ಬೆಳ್ತಂಗಡಿ ಶ್ರೀ ಮಂಜುನಾಥ ಸ್ವಾಮಿ ಕಲಾಭವನದಲ್ಲಿ ನಡೆಯಿತು.

ಈ ವೇಳೆ ಲಾಯಿಲದಿಂದ ಸಂತೆಕಟ್ಟೆ ವರೆಗೆ ಕಾಲ್ನಡಿಗೆ ಜಾಥಾ ನಡೆಯಿತು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವಾರಂ, ಬೆಳ್ತಂಗಡಿ ಉಭಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸತೀಶ್ ಕಾಶಿಪಟ್ಣ ಮತ್ತು ನಾಗೇಶ್ ಕುಮಾರ್, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಶೇಖರ್ ಕುಕ್ಕೇಡಿ, ತಾಲೂಕು ಅಧ್ಯಕ್ಷ ಪದ್ಮನಾಭ ಸಾಲ್ಯಾನ್ ಮಾಲಾಡಿ, ಬ್ಲಾಕ್ ಕಾಂಗ್ರೆಸ್ ಉಸ್ತುವಾರಿ ಸುರೇಶ್, ಜಿಲ್ಲಾ ಕಿಸಾನ್ ಘಟಕ ಅಧ್ಯಕ್ಷ ಮೋಹನ್ ಗೌಡ, ರಾಜ್ಯ ಅಲ್ಪಸಂಖ್ಯಾತ ಘಟಕ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಫೆರ್ನಾಂಡೀಸ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಉಷಾ ಅಂಚನ್, ಎಸ್.ಸಿ ಸಮಿತಿ ನಗರ ಅಧ್ಯಕ್ಷೆ ವಿಜಯ, ಪ.ಜಾತಿ ಘಟನ ಗ್ರಾಮೀಣ ಅಧ್ಯಕ್ಷ ನೇಮಿರಾಜ್ ಕಿಲ್ಲೂರು, ಅಲ್ಪಸಂಖ್ಯಾತ ಘಟಕ ನಗರ ಅಧ್ಯಕ್ಷ ಕರೀಂ ಗೇರುಕಟ್ಟೆ, ಅಲ್ಪಸಂಖ್ಯಾತರ ಘಟಕ ಗ್ರಾಮೀಣ ಅಧ್ಯಕ್ಷ ಸೆಬಾಸ್ಟಿನ್, ಮಹಿಳಾ ಕಾಂಗ್ರೆಸ್ ನಗರ ಅಧ್ಯಕ್ಷೆ ವಂದನಾ ಭಂಡಾರಿ, ಮಹಿಳಾ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷೆ ಶೋಭಾ ನಾರಾಯಣ, ಯುವ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷ ಅಝರ್, ಪಂಚಾಯತ್ ರಾಜ್ ಸಮಿತಿ ನಗರ ಅಧ್ಯಕ್ಷ ಪ್ರಶಾಂತ್ ವೇಗಸ್, ಪಂಚಾಯತ್ ರಾಜ್ ಗ್ರಾಮೀಣ ಅಧ್ಯಕ್ಷ ರಾಯ್ ಪುದುವೆಟ್ಟು, ಕೆ.ಕೆ ಶಾಹುಲ್ ಹಮೀದ್, ಕೆಡಿಪಿ ಸಂತೋಷ್ ಕುಮಾರ್ , ಶ್ರೀಮತಿ ನಮಿತಾ, ಕೆ.ಪಿಎಸ್.ಸಿ ಉಪಾಧ್ಯಕ್ಷ ಕೇಶವ ಗೌಡ ಬೆಳಾಲು, ಝೀನತ್, ರಾಘವ್ ಗೇರುಕಟ್ಟೆ, ಅಬ್ದುಲ್ ರಹಿಮಾನ್ ಪಡ್ಪು, ಅಬ್ದುಲ್ ರಝಾಕ್ ತೆಕ್ಕಾರು, ಪ್ರಮೋದ್ ಕುಮಾರ್ ಶೆಟ್ಟಿ, ತುಕಾರಂ ಉಪಸ್ಥಿತರಿದ್ದರು.

Related posts

ಹದಗೆಟ್ಟಿರುವ ಮಲ್ಲೊಟ್ಟು – ಹರ್ಪಳ ರಸ್ತೆ: ದುರಸ್ತಿಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಶಿಶಿಲ ಸೀಮಾ ಚಿತ್ತಪಾವನ ಸಮಾಜ ಸಂಘದ ವಾಷಿ೯ಕೋತ್ಸವ ಹಾಗೂ ವೇದ ಕುಸುಮ ಶಿಬಿರ ಉದ್ಘಾಟನೆ

Suddi Udaya

ಸಿಇಟಿ ಯಲ್ಲಿ ಎಕ್ಸೆಲ್ ವಿದ್ಯಾರ್ಥಿಗಳ ಅಮೋಘ ಸಾಧನೆ, ಜೆಇಇ, ಎನ್ ಡಿ ಎ, ನಾಟಾ ಸೇರಿ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿಯೂ ಅತ್ಯುತ್ತಮ ಸಾಧನೆ

Suddi Udaya

ಉಜಿರೆ ಶ್ರೀ ಧ. ಮಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದಲ್ಲಿ ಚಿಣ್ಣರ ಯೋಗ ಶಿಬಿರ ಉದ್ಘಾಟನೆ

Suddi Udaya

ಉಜಿರೆ ಶ್ರೀ ಧ. ಮಂ. ಕಾಲೇಜಿನಲ್ಲಿ ಐ.ಟಿ. ಕ್ಲಬ್ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Suddi Udaya

ದಿವ್ಯಾಂಗರಿಗೆ ಗಾಲಿ ಕುರ್ಚಿ ಗಳ ವಿತರಣೆ

Suddi Udaya
error: Content is protected !!