August 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮದ್ದಡ್ಕ ಮುಸ್ಲಿಂ ಜಮಾಅತ್ ವತಿಯಿಂದ ರಂಝಾನ್ ಪೂರ್ವ ಸಿದ್ಧತೆ ಉಪನ್ಯಾಸ

ಬೆಳ್ತಂಗಡಿ: ಕರ್ನಾಟಕ ಮುಸ್ಲಿಂ ಜಮಾಅತ್ ಗುರುವಾಯನಕರೆ ಸರ್ಕಲ್ ಸಮಿತಿ ವತಿಯಿಂದ ಮದ್ದಡ್ಕ ಮಸೀದಿ ಸಭಾಭವನದಲ್ಲಿ “ಮರ್ ಹಬಾ ಯಾ ರಮಳಾನ್” ಪೂರ್ವ ಸಿದ್ಧತಾ ಉಪನ್ಯಾಸ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಬ್ದುಲ್ ಹಮೀದ್ ಫುರ್ಖಾನಿ ವಹಿಸಿದ್ದರು. ಹಿರಿಯ ವಿದ್ವಾಂಸ ಯಾಕೂಬ್ ಮುಸ್ಲಿಯಾರ್ ದುಅ ನೆರವೇರಿಸಿದರು. ಮದ್ದಡ್ಡ ಜುಮ್ಮಾ ಮಸೀದಿ ಖತೀಬರಾದ ಅಲ್ ಹಾಫಿಳ್ ಮುಈನುದ್ದೀನ್ ರಝಾ ಅಲ್ ಅಮ್ಮದಿ ಉದ್ಘಾಟಿಸಿದರು. ಅಬ್ದುಲ್ ಬಾರಿ ಉಸ್ತಾದ್ ವಿಷಯ ಮಂಡಿಸಿದರು, ಜಮಾಅತ್ ಅಧ್ಯಕ್ಷರಾದ ಅಶ್ರಫ್ ಚಿಲಿಂಬಿ, ಕೆ.ಎಂ.ಜೆ ರಾಜ್ಯ ಸಮಿತಿಯ ಅಬ್ಬೋನು ಮದ್ದಡ್ಕ ,ಹಾಗೂ ಸರ್ಕಲ್ ವ್ಯಾಪ್ತಿಯ ಹಲವಾರು ಗಣ್ಯರು ಉಪಸ್ಥಿತರಿದ್ದರು.

ಕೆ.ಎಮ್ ಜೆ ಸರ್ಕಲ್ ಪ್ರಧಾನ ಕಾರ್ಯದರ್ಶಿ ಎನ್ ಎಸ್ ಉಮ್ಮರ್ ಮದ್ದಡ್ಕ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

Related posts

ಕೊಕ್ಕಡ: ಸೇಸಮ್ಮ ನಿಧನ

Suddi Udaya

ವೇಣೂರು ಮಸೀದಿಯ ಅಧ್ಯಕ್ಷ ಹಾಜಿ ವಿ. ಅಬೂಬಕ್ಕರ್ ನಿಧನ

Suddi Udaya

ಚಂದು ಲಾಯಿಲ ಹಾಗೂ ಬಿ. ರಾಮಣ್ಣ ಶೆಟ್ಟಿ ಮಾಲಾಡಿ ಇವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ

Suddi Udaya

ಅಳದಂಗಡಿ: ದಿ‌. ಸುಶೀಲಾ ಕೊರಗಪ್ಪ ಪೂಜಾರಿ ಊರ ಇವರ 2ನೇ ವರ್ಷದ ಪುಣ್ಯಸ್ಮರಣೆ

Suddi Udaya

ಮಚ್ಚಿನದಲ್ಲಿ ಪಾಲು ಬಿದ್ದ ಹಿರಿಯ ಆರೋಗ್ಯ ಸಹಾಯಕಿ ವಸತಿಗೃಹ: ಸ್ವತ್ತುಗಳು ಕಳ್ಳರ ಪಾಲು

Suddi Udaya

ಜ.8-12: ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವರ ಬ್ರಹ್ಮಕಲಶೋತ್ಸವ : ಅರಸರಾದ ಡಾ. ಪದ್ಮಪ್ರಸಾದ್ ಅಜಿಲರ ನೇತೃತ್ವದಲ್ಲಿ ಪೂರ್ವಾಸಿದ್ದತಾ ಸಭೆ

Suddi Udaya
error: Content is protected !!