August 11, 2026
ಗ್ರಾಮಾಂತರ ಸುದ್ದಿಧಾರ್ಮಿಕರಾಜಕೀಯವರದಿ

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ಮಾಜಿ ರಾಷ್ಟ್ರ ಪತಿ ಮೊಮ್ಮಗ ಇಂದ್ರಜಿತ್ ಸಿಂಗ್ ಭೇಟಿ

ಅಳದಂಗಡಿ : ಭಾರತದ ಮಾಜಿ ರಾಷ್ಟ್ರ ಪತಿ ಗ್ಯಾನಿ ಜೈಲ್ ಸಿಂಗ್ ಇವರ ಮೊಮ್ಮಗ ಇಂದ್ರಜಿತ್ ಸಿಂಗ್ ರವರು ಫೆ.1ರಂದು ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ಆಗಮಿಸಿ ಸತ್ಯದೇವತೆಯ ಕೋಲ ವೀಕ್ಷಣೆ ಮಾಡಿದರು.

ಇವರನ್ನು ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದ ಆಡಳಿತದಾರ ಶಿವಪ್ರಸಾದ್ ಅಜಿಲರು ಬರಮಾಡಿಕೊಂಡರು. ಇಂದ್ರಜಿತ್ ಸಿಂಗ್ ರವರ ಮಿತ್ರರಾದ ಅಮರ್ ಸಿಂಗ್ ಹಾಗೂ ದಾವಣಗೆರೆ ವಿಶ್ವಕರ್ಮ ಸಂಘದ ಅಧ್ಯಕ್ಷ ಸತೀಶ್ ಕುಮಾರ್ ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ಗುಡ್ಡಗಾಡು ಓಟ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ಕನ್ಯಾಡಿ ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ ವೃತಾಚರಣೆ : ಬೆಳ್ತಂಗಡಿ ಶ್ರೀ ಗು.ಸ್ವಾ.ಸೇ. ಸಂಘ, ಬಿಲ್ಲವ ಮಹಿಳಾ ವೇದಿಕೆ, ಯುವ ಬಿಲ್ಲವ ವೇದಿಕೆಯ ಪದಾಧಿಕಾರಿಗಳ ಭೇಟಿ

Suddi Udaya

ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಮೂಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷ ಡಾ.ರಾಜಶೇಖರ ಕೋಟ್ಯಾನ್ ರವರ ನೇತೃತ್ವದಲ್ಲಿ ಮುದರಂಗಡಿಯಲ್ಲಿ ಸನ್ಮಾನ

Suddi Udaya

ದೇಶಭಕ್ತಿ ಗೀತೆ ಸ್ಪರ್ಧೆ: ಉಜಿರೆ ಶ್ರೀ. ಧ. ಮಂ ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯಿತ್ ಸ್ಥಾಯಿ ಸಮಿತಿಯ ನೂತನ ಅಧ್ಯಕ್ಷರಾಗಿ ಶರತ್ ಕುಮಾರ್ ಶೆಟ್ಟಿ ಆಯ್ಕೆ

Suddi Udaya

ನಾರಾವಿ ಸಂತ ಅಂತೋಣಿ ಪ.ಪೂ ಕಾಲೇಜು ಶೇ.98 ಫಲಿತಾಂಶ

Suddi Udaya
error: Content is protected !!