May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಂ ಕಾಲೇಜಿನ ಯಕ್ಷಗಾನ ಕಲಾಕೇಂದ್ರದ ವಿದ್ಯಾರ್ಥಿಗಳಿಂದ ‘ಒಡ್ಡೋಲಗ ಪಂಚಕ ‘ ಯಕ್ಷಗಾನ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಯಕ್ಷಗಾನ ಕಲಾಕೇಂದ್ರದ ವಿದ್ಯಾರ್ಥಿಗಳಿಂದ ತೆಂಕುತಿಟ್ಟು ಯಕ್ಷಗಾನ ಪರಂಪರೆಯ ‘ಒಡ್ಡೋಲಗ ಪಂಚಕ ‘ ಯಕ್ಷಗಾನ ಜ.31ರಂದು ನಡೆಯಿತು.

ಅರುಣ್ ಕುಮಾರ್ ಧರ್ಮಸ್ಥಳ ನಿರ್ದೇಶನದ, ಭಾಗವತರಾಗಿ ಸಿಂಚನ ಮೂಡಿಕೋಡಿ, ಚೆಂಡೆ -ಶ್ರೇಯಸ್ ಪಾಳ೦ದೆ, ಮದ್ದಲೆ- ಶ್ರೀಕುಮಾರ್ ಉಜಿರೆ, ಚಕ್ರತಾಳ ಲಿಖಿತ್, ಹನುಮಂತ – ಅಮೋಘ ಶಂಕರ, ಗರುಡ – ತೇಜಸ್ ಬಣ್ಣದ , ಮೇಘಾಸುರ – ಸ್ವಸ್ತಿಕ್,
ವೃತ್ರಜ್ವಾಲೆ – ಸುಮಂತ್, ಶ್ರೀಕೃಷ್ಣ – ಮಿಥುನ್ ರಾಜ್, ರುಕ್ಮಿಣಿ – ಸ್ಮೃತಿ, ಸತ್ಯಭಾಮೆ – ಅಪೂರ್ವ, ಕಾಳಿಂದಿ – ಯಶ್ಮಿತಾ, ಜಾಂಬವತಿ – ಹರ್ಷಿಣಿ, ಶಶಿಪ್ರಭೆ – ಮೋನಿಷಾ, ಕಮಲಗಂದಿನಿ – ಅಂಕಿತ, ಭ್ರಮರಕುಂತಳೆ – ಅನನ್ಯ ಶೆಟ್ಟಿ ತೆರೆ – ಚಿಂತನ್, ಅಜಿತ್ ಭಾಗವಹಿಸಿದರು.

ಈ ಸಂದರ್ಭದಲ್ಲಿ ಎಸ್.ಡಿ.ಎಂ ಕಾಲೇಜು ಪ್ರಾಂಶುಪಾಲರು ವಿಶ್ವನಾಥ ಪಿ., ಎಸ್.ಡಿ.ಎಂ ಅನುದಾನಿತ ಹಿ.ಪ್ರಾ. ಶಾಲೆಯ ಮುಖ್ಯೋಪಾಧ್ಯಾಯ ಬಾಲಕೃಷ್ಣ ನಾಯ್ಕ ಪಿ, ಸಾಂಸ್ಕೃತಿಕ ಸಮಿತಿ ಸಂಯೋಜಕ ನಾಗಣ್ಣ ಡಿ.ಎ, ಕಾರ್ಯಕ್ರಮ ಸಂಯೋಜಕರಾದ ಸಚಿನ್ ಹೆಬ್ಬಾರ್, ಶ್ರೇಯಸ್ ಜೆ ಪಾಳಂದೆ ಹಾಗೂ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


ಅರುಣ್ ಕುಮಾರ್ ಧರ್ಮಸ್ಥಳ ನಿರೂಪಿಸಿ, ಸಹಶಿಕ್ಷಕ ಕೂಸಪ್ಪ ಗೌಡ ಸಹಕರಿಸಿದರು.

Related posts

ಗರ್ಡಾಡಿ: ಬೋಳಿಯಾರ್ ನಲ್ಲಿ 25 ಮೇಕೆಯ ತಲೆ ಕಡಿದು ಪ್ರಮುಖರ ಫೋಟೋ ಬಳಸಿ ವಾಮಾಚಾರ

Suddi Udaya

ಕರಿಮಣೇಲು: ರಾಮಣ್ಣ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ಮಳೆಗೆ ಕೊಚ್ಚಿ ಹೋದ ಕಿರು ಸೇತುವೆಗೆ ತಾತ್ಕಾಲಿಕ ರಸ್ತೆ ನಿರ್ಮಾಣ

Suddi Udaya

ಹರಿಯಾಣದಲ್ಲಿ ನಡೆಯುವ 69ನೇ ರಾಷ್ಟ್ರೀಯ ಮಹಿಳಾ ಸೀನಿಯರ್ ಕಬಡ್ಡಿ ಚಾಂಪಿಯನ್ ಶಿಫ್ :ಕರ್ನಾಟಕ ರಾಜ್ಯ ತಂಡಕ್ಕೆ ಬೆಳ್ತಂಗಡಿ ತಾಲೂಕಿನ ಉಜಿರೆಯ ಅರ್ಚನಾ ಗೌಡ ಆಯ್ಕ

Suddi Udaya

ಬೆಂಗಳೂರಿನ ಸಪ್ನ ಪುಸ್ತಕ ಮಳಿಗೆಯಲ್ಲಿ ಪದ್ಮಲತಾ ಮೋಹನ್ ನಿಡ್ಲೆ ಅವರ ಕಾದಂಬರಿ ‘ಮೃತ್ಯು ಚುಂಬನ’ ಕೃತಿ ಬಿಡುಗಡೆ

Suddi Udaya

ಬೆಳ್ತಂಗಡಿ ಶ್ರೀ ನಾರಾಯಣ ಸ್ವಾಮಿ ಸೇವಾ ಸಂಘದಿಂದ ಕೆ. ವಸಂತ ಬಂಗೇರ ರವರಿಗೆ ಗೌರವಾರ್ಪಣೆ

Suddi Udaya
error: Content is protected !!