28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಂ ಕಾಲೇಜಿನ ಯಕ್ಷಗಾನ ಕಲಾಕೇಂದ್ರದ ವಿದ್ಯಾರ್ಥಿಗಳಿಂದ ‘ಒಡ್ಡೋಲಗ ಪಂಚಕ ‘ ಯಕ್ಷಗಾನ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಯಕ್ಷಗಾನ ಕಲಾಕೇಂದ್ರದ ವಿದ್ಯಾರ್ಥಿಗಳಿಂದ ತೆಂಕುತಿಟ್ಟು ಯಕ್ಷಗಾನ ಪರಂಪರೆಯ ‘ಒಡ್ಡೋಲಗ ಪಂಚಕ ‘ ಯಕ್ಷಗಾನ ಜ.31ರಂದು ನಡೆಯಿತು.

ಅರುಣ್ ಕುಮಾರ್ ಧರ್ಮಸ್ಥಳ ನಿರ್ದೇಶನದ, ಭಾಗವತರಾಗಿ ಸಿಂಚನ ಮೂಡಿಕೋಡಿ, ಚೆಂಡೆ -ಶ್ರೇಯಸ್ ಪಾಳ೦ದೆ, ಮದ್ದಲೆ- ಶ್ರೀಕುಮಾರ್ ಉಜಿರೆ, ಚಕ್ರತಾಳ ಲಿಖಿತ್, ಹನುಮಂತ – ಅಮೋಘ ಶಂಕರ, ಗರುಡ – ತೇಜಸ್ ಬಣ್ಣದ , ಮೇಘಾಸುರ – ಸ್ವಸ್ತಿಕ್,
ವೃತ್ರಜ್ವಾಲೆ – ಸುಮಂತ್, ಶ್ರೀಕೃಷ್ಣ – ಮಿಥುನ್ ರಾಜ್, ರುಕ್ಮಿಣಿ – ಸ್ಮೃತಿ, ಸತ್ಯಭಾಮೆ – ಅಪೂರ್ವ, ಕಾಳಿಂದಿ – ಯಶ್ಮಿತಾ, ಜಾಂಬವತಿ – ಹರ್ಷಿಣಿ, ಶಶಿಪ್ರಭೆ – ಮೋನಿಷಾ, ಕಮಲಗಂದಿನಿ – ಅಂಕಿತ, ಭ್ರಮರಕುಂತಳೆ – ಅನನ್ಯ ಶೆಟ್ಟಿ ತೆರೆ – ಚಿಂತನ್, ಅಜಿತ್ ಭಾಗವಹಿಸಿದರು.

ಈ ಸಂದರ್ಭದಲ್ಲಿ ಎಸ್.ಡಿ.ಎಂ ಕಾಲೇಜು ಪ್ರಾಂಶುಪಾಲರು ವಿಶ್ವನಾಥ ಪಿ., ಎಸ್.ಡಿ.ಎಂ ಅನುದಾನಿತ ಹಿ.ಪ್ರಾ. ಶಾಲೆಯ ಮುಖ್ಯೋಪಾಧ್ಯಾಯ ಬಾಲಕೃಷ್ಣ ನಾಯ್ಕ ಪಿ, ಸಾಂಸ್ಕೃತಿಕ ಸಮಿತಿ ಸಂಯೋಜಕ ನಾಗಣ್ಣ ಡಿ.ಎ, ಕಾರ್ಯಕ್ರಮ ಸಂಯೋಜಕರಾದ ಸಚಿನ್ ಹೆಬ್ಬಾರ್, ಶ್ರೇಯಸ್ ಜೆ ಪಾಳಂದೆ ಹಾಗೂ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


ಅರುಣ್ ಕುಮಾರ್ ಧರ್ಮಸ್ಥಳ ನಿರೂಪಿಸಿ, ಸಹಶಿಕ್ಷಕ ಕೂಸಪ್ಪ ಗೌಡ ಸಹಕರಿಸಿದರು.

Related posts

ಕರಾರಸಾನಿಗಮದ ಧರ್ಮಸ್ಥಳ ಘಟಕದ ಹಿರಿಯ ಚಾಲಕ, ಚಿನ್ನದ ಪದಕ ವಿಜೇತ ಹೆಚ್.ಪಿ.ರಾಜುರವರಿಗೆ ಬೀಳ್ಕೋಡುಗೆ

Suddi Udaya

ಬಳಂಜ ಗ್ರಾ.ಪಂ. ನಲ್ಲಿ ಸ್ವಾತಂತ್ರ್ಯ ದಿನಾಚರಣೆ, ಹಿರಿಯರಿಗೆ ಗೌರವಾರ್ಪಣೆ ಕಾರ್ಯಕ್ರಮ‌

Suddi Udaya

ವೇಣೂರು ದೇವಾಡಿಗರ ಸೇವಾ ವೇದಿಕೆಯ ನೂತನ ಅಧ್ಯಕ್ಷರಾಗಿ ಜಗನ್ನಾಥ ದೇವಾಡಿಗ, ಕಾರ್ಯದರ್ಶಿಯಾಗಿ ಅರುಣ ದೇವಾಡಿಗ ಆಯ್ಕೆ

Suddi Udaya

ದಿ. ಪ್ರವೀಣ್ ನೆಟ್ಟಾರುರವರ ಮನೆಗೆ ಬೆಳ್ತಂಗಡಿ ಯುವಮೋರ್ಚಾ ಮಂಡಲದ ಪದಾಧಿಕಾರಿಗಳ ಭೇಟಿ

Suddi Udaya

ಖ್ಯಾತ ಕಲಾವಿದ ಗಣೇಶ್ ಗುಂಪಲಾಜೆರವರಿಗೆ ಗಣೇಶೋತ್ಸವದ ಗಣಪತಿ ರಚನೆಯಲ್ಲಿ ಪ್ರಥಮ ಸ್ಥಾನ

Suddi Udaya

ಇಂದಬೆಟ್ಟು: ಕಲ್ಲಾಜೆ ನಿವಾಸಿ ಜಾನಕಿ ನಿಧನ

Suddi Udaya
error: Content is protected !!