24.7 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಂ ಕಾಲೇಜಿನ ಯಕ್ಷಗಾನ ಕಲಾಕೇಂದ್ರದ ವಿದ್ಯಾರ್ಥಿಗಳಿಂದ ‘ಒಡ್ಡೋಲಗ ಪಂಚಕ ‘ ಯಕ್ಷಗಾನ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಯಕ್ಷಗಾನ ಕಲಾಕೇಂದ್ರದ ವಿದ್ಯಾರ್ಥಿಗಳಿಂದ ತೆಂಕುತಿಟ್ಟು ಯಕ್ಷಗಾನ ಪರಂಪರೆಯ ‘ಒಡ್ಡೋಲಗ ಪಂಚಕ ‘ ಯಕ್ಷಗಾನ ಜ.31ರಂದು ನಡೆಯಿತು.

ಅರುಣ್ ಕುಮಾರ್ ಧರ್ಮಸ್ಥಳ ನಿರ್ದೇಶನದ, ಭಾಗವತರಾಗಿ ಸಿಂಚನ ಮೂಡಿಕೋಡಿ, ಚೆಂಡೆ -ಶ್ರೇಯಸ್ ಪಾಳ೦ದೆ, ಮದ್ದಲೆ- ಶ್ರೀಕುಮಾರ್ ಉಜಿರೆ, ಚಕ್ರತಾಳ ಲಿಖಿತ್, ಹನುಮಂತ – ಅಮೋಘ ಶಂಕರ, ಗರುಡ – ತೇಜಸ್ ಬಣ್ಣದ , ಮೇಘಾಸುರ – ಸ್ವಸ್ತಿಕ್,
ವೃತ್ರಜ್ವಾಲೆ – ಸುಮಂತ್, ಶ್ರೀಕೃಷ್ಣ – ಮಿಥುನ್ ರಾಜ್, ರುಕ್ಮಿಣಿ – ಸ್ಮೃತಿ, ಸತ್ಯಭಾಮೆ – ಅಪೂರ್ವ, ಕಾಳಿಂದಿ – ಯಶ್ಮಿತಾ, ಜಾಂಬವತಿ – ಹರ್ಷಿಣಿ, ಶಶಿಪ್ರಭೆ – ಮೋನಿಷಾ, ಕಮಲಗಂದಿನಿ – ಅಂಕಿತ, ಭ್ರಮರಕುಂತಳೆ – ಅನನ್ಯ ಶೆಟ್ಟಿ ತೆರೆ – ಚಿಂತನ್, ಅಜಿತ್ ಭಾಗವಹಿಸಿದರು.

ಈ ಸಂದರ್ಭದಲ್ಲಿ ಎಸ್.ಡಿ.ಎಂ ಕಾಲೇಜು ಪ್ರಾಂಶುಪಾಲರು ವಿಶ್ವನಾಥ ಪಿ., ಎಸ್.ಡಿ.ಎಂ ಅನುದಾನಿತ ಹಿ.ಪ್ರಾ. ಶಾಲೆಯ ಮುಖ್ಯೋಪಾಧ್ಯಾಯ ಬಾಲಕೃಷ್ಣ ನಾಯ್ಕ ಪಿ, ಸಾಂಸ್ಕೃತಿಕ ಸಮಿತಿ ಸಂಯೋಜಕ ನಾಗಣ್ಣ ಡಿ.ಎ, ಕಾರ್ಯಕ್ರಮ ಸಂಯೋಜಕರಾದ ಸಚಿನ್ ಹೆಬ್ಬಾರ್, ಶ್ರೇಯಸ್ ಜೆ ಪಾಳಂದೆ ಹಾಗೂ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


ಅರುಣ್ ಕುಮಾರ್ ಧರ್ಮಸ್ಥಳ ನಿರೂಪಿಸಿ, ಸಹಶಿಕ್ಷಕ ಕೂಸಪ್ಪ ಗೌಡ ಸಹಕರಿಸಿದರು.

Related posts

ಕೊಕ್ಕಡ : ನಿವೃತ್ತ ಅಂಚೆ ಪಾಲಕ  ಬಾಲಕೃಷ್ಣ ನಿಧನ

Suddi Udaya

ತುಳುವ ಮಹಾಸಭೆಯ ಬೆಳ್ತಂಗಡಿ ತಾಲೂಕು ನೂತನ ಸಂಚಾಲಕರಾಗಿ ಬಾಲಕೃಷ್ಣ ವಿ. ಶೆಟ್ಟಿ ಸವಣಾಲು ಆಯ್ಕೆ

Suddi Udaya

ಪಡಂಗಡಿ ಯುವಕ, ಎಲೆಕ್ಟ್ರಿಷಿಯನ್ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ಪ್ರತಿಭಾ ಕಾರಂಜಿ ಭರತನಾಟ್ಯ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಆಂ.ಮಾ. ಶಾಲೆಯ ವಿದ್ಯಾರ್ಥಿನಿ ಹಂಸಿನಿ ಭಿಡೆ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಅಳದಂಗಡಿ: ಸೂಳಬೆಟ್ಟು ನಿವಾಸಿ ವಾಣಿ ಜೋಶಿ ನಿಧನ

Suddi Udaya

ಬಂಗಾಡಿ ಪರಿಸರದಲ್ಲಿ ಏರ್ ಟೆಲ್ ಟವರ್ ಇದ್ದು ಪ್ರಯೋಜನಕ್ಕೆ ಬಾರದ ನೆಟ್ವರ್ಕ್

Suddi Udaya
error: Content is protected !!