24.7 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಾಯರ್ತ್ತಡ್ಕ ನೇತಾಜಿ ಆಟೋ ಪ್ರೆಂಡ್ಸ್ ಸಂಘದ ವತಿಯಿಂದ ಚಿಕಿತ್ಸಾ ನೆರವು

ಕಳೆಂಜ: ಕಾಯರ್ತ್ತಡ್ಕ ನೇತಾಜಿ ಆಟೋ ಪ್ರೆಂಡ್ಸ್ ಸಂಘದ ಸದಸ್ಯ ಸಂಜೀವ ಆಟೋ ಗಾಳಿತೋಟ ಇವರು ಅಪಘಾತದಲ್ಲಿ ಸಣ್ಣಪುಟ್ಟ ಗಾಯಗಳಾಗಿದ್ದು , ವಿಶ್ರಾಂತಿಯಲ್ಲಿ ಇರುವುದರಿಂದ, ಇವರಿಗೆ ನೇತಾಜಿ ಆಟೋ ಪ್ರೆಂಡ್ಸ್ ಕಾಯರ್ತ್ತಡ್ಕ ಸಂಘದ ವತಿಯಿಂದ ರೂ.10 ಸಾವಿರ ಚಿಕಿತ್ಸೆಗೆಂದು ಸಹಾಯ ಹಸ್ತವನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ನೇತಾಜಿ ಆಟೋ ಪ್ರೆಂಡ್ಸ್ ಸದಸ್ಯರು ಉಪಸ್ಥಿತರಿದ್ದರು.

Related posts

ಅಮೇರಿಕಾದ ಪ್ರತಿಷ್ಠಿತ ಹಾರ್ವರ್ಡ್ ಯೂನಿವರ್ಸಿಟಿ ಯ ಸ್ಟ್ರಾಟೆಜಿಕ್ ಲೀಡರ್ ಶಿಪ್ ಪ್ರೋಗ್ರಾಮ್ ಗೆ ಸುಳ್ಯದ ಪ್ರದೀಪ್ ಜೈನ್ ಬಲ್ನಾಡು ಪೇಟೆ ಆಯ್ಕೆ

Suddi Udaya

ಸೋಣಂದೂರು ಸ ಹಿ ಪ್ರಾ ಶಾಲೆಯಲ್ಲಿ ಮಕ್ಕಳ ಹಬ್ಬ ಮತ್ತು ಪ್ರತಿಭಾ ಪುರಸ್ಕಾರ

Suddi Udaya

ಬಂದಾರು ಬೀಬಿಮಜಲುವಿನಲ್ಲಿ ಒಂಟಿಸಲಗ ದಾಳಿ: ಕೃಷಿಗೆ ಹಾನಿ

Suddi Udaya

ಜೂ.18-23: ಉಜಿರೆಯಲ್ಲಿ ಬೆಂಗಳೂರು ಜೀವನ ಕಲೆ ಪ್ರತಿಷ್ಠಾನ ಸಂಸ್ಥೆ ವತಿಯಿಂದ ‘ಆನಂದೋತ್ಸವ ಶಿಬಿರ’

Suddi Udaya

ಬೆಳಾಲು ಶ್ರೀ ಧ. ಮಂ.ಪ್ರೌ. ಶಾಲೆಯಲ್ಲಿ ಪ್ರಾಚ್ಯ ಪ್ರಜ್ಞೆ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವ :ಪುದುವೆಟ್ಟು ಶ್ರೀ ನಾರಾಯಣ ಗುರು ಬಿಲ್ಲವ ಸೇವಾ ಸಂಘದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!