23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕುವೆಟ್ಟು ಸಬರಬೈಲುನಲ್ಲಿ ನೂತನ ಬಸ್ ತಂಗುದಾಣ ಉದ್ಘಾಟನೆ

ಕುವೆಟ್ಟು : ವಿಶ್ವ ಹಿಂದೂ ಪರಿಷತ್ ಬಜರಂಗದಳ ಮದ್ದಡ್ಕ ಶಾಖೆ ಬೆಳ್ತಂಗಡಿ ಪ್ರಖಂಡ ಕುವೆಟ್ಟು ಸಬರಬೈಲು ಶಾಲಾ ಸಮೀಪ ನಿರ್ಮಿಸಿದ ನೂತನ ಬಸ್ ತಂಗುದಾಣದ ಉದ್ಘಾಟನಾ ಕಾರ್ಯಕ್ರಮ ಫೆ 1 ರಂದು ಜರಗಿತು.

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಉದ್ಘಾಟಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ ಪುತ್ತೂರು ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ, ಪುತ್ತೂರು ಜಿಲ್ಲಾ ಬಜರಂಗದಳ ಸಹ ಸಂಯೋಜಕರು ದಿನೇಶ್ ಚಾರ್ಮಾಡಿ, ಬಜರಂಗದಳ ಸಂಯೋಜಕರು ಬೆಳ್ತಂಗಡಿ ಪ್ರಖಂಡದ ಪ್ರಭಾಕರ್ ಮಚ್ಚಿನ, ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಘಟಕದ ಕಾರ್ಯದರ್ಶಿ ರಮೇಶ್ ಧರ್ಮಸ್ಥಳ, ಮದ್ದಡ್ಕ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗ ದಳ ಮದ್ದಡ್ಕ ಘಟಕದ ಗಣೇಶ್ ಶೆಟ್ಟಿ ಅರ್ಕಜೆ, ಯಶೋಧರ ಶೆಟ್ಟಿ ಅರ್ಕಜೆ, ಸ್ಥಳೀಯ ಪ್ರಮುಖರು ಮದ್ದಡ್ಕ ಶ್ರೀ ರಾಮ ಭಜನಾ ಮಂದಿರದ ಅಧ್ಯಕ್ಷ ಮನೋಹರ ಕೇದಳಿಕೆ, ಕಾರ್ಯದರ್ಶಿ ಪ್ರೀತಂ ಆಚಾರ್ಯ, ವಿನೋದ್ ಶೆಣೈ ಮದ್ದಡ್ಕ, ಪದ್ಮನಾಭ ಶೆಟ್ಟಿ ಅರ್ಕಜೆ, ಪ್ರಭಾಕರ ಶೆಟ್ಟಿ ಉಪ್ಪಡ್ಕ, ಮತ್ತಿತರರು ಉಪಸ್ಥಿತರಿದ್ದರು. ವಿಜಯ ಸಾಲಿಯಾನ್ ಪಣಕಜೆ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು.

Related posts

ಪಹಣಿಗಳಿಗೆ ಆಧಾರ್ ಸೀಡಿಂಗ್ ಕಡ್ಡಾಯ

Suddi Udaya

ದೇಶದ ಪ್ರತಿಷ್ಠಿತ “ಎಮಿನೆಂಟ್ ಎಂಜಿನಿಯರ್ ಅವಾರ್ಡ್”ಗೆ ಭಾಜನರಾದ ಇಂಜಿನಿಯರ್ ಜಗದೀಶ್ ಪ್ರಸಾದ್ ಎನ್.

Suddi Udaya

ಬೆಳ್ತಂಗಡಿ ಶ್ರಮಿಕ ಕಚೇರಿಗೆ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಭೇಟಿ

Suddi Udaya

ಶಿರ್ಲಾಲು ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ಬೆಳ್ತಂಗಡಿ ವಕೀಲ ಮುರಳಿ ಬಿ. ದಂಪತಿಯಿಂದ ಉಚಿತ ಪುಸ್ತಕ ವಿತರಣೆ

Suddi Udaya

ಬೆಳ್ತಂಗಡಿ ತಾಲೂಕಿನ ಪಂಚ ಗ್ಯಾರಂಟಿ ಸಮಾವೇಶ

Suddi Udaya

ಭಾರತೀಯ ಸೇನೆಗೆ ಶಕ್ತಿ ತುಂಬಲು ಪ್ರಾರ್ಥನೆ

Suddi Udaya
error: Content is protected !!