ತಣ್ಣೀರುಪಂತ: ಪಾಲೇದು ಶ್ರೀ ಮಹಮ್ಮಾಯಿ ಭೈರವ, ಸಹಪರಿವಾರ ಕ್ಷೇತ್ರದ ಶಿಲಾನ್ಯಾಸ ಕಾರ್ಯಕ್ರಮ ಫೆ.25 ರಂದು
ನೆಟ್ಟಾರು ರಾಜೇಂದ್ರ ಪ್ರಸಾದ್ರವರ ಮಾರ್ಗದರ್ಶನದಲ್ಲಿ ಮತ್ತು ಅಲಂಗಾರು ಹರಿದಾಸ್ ತಂತ್ರಿಯವರ ಪೌರೋಹಿತ್ಯದಲ್ಲಿ
ವಾಸ್ತುಶಿಲ್ಪಿ ಆಚಲ್ಲಿ ಶಿವರಾಮ್ ಶಾಸ್ತ್ರಿಯವರ ನೇತೃತ್ವದಲ್ಲಿ ನಡೆಯಲಿದ್ದು ಸಮಿತಿ ಆಮಂತ್ರಣ ಪತ್ರಿಕೆ ಹಾಗೂ ವಿಜ್ಞಾಪನ ಪತ್ರವನ್ನು ಫೆ.1 ರಂದು ಬಿಡುಗಡೆಗೊಳಿಸಲಾಯಿತು.













