32.3 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಬಂಟರ ಗ್ರಾಮ ಸಮಿತಿ ಮಾಸಿಕ ಸಭೆ

ಮುಂಡಾಜೆ: ಪ್ರದೀಪ್ ಶೆಟ್ಟಿ ನಾಗಂಡ ಇವರ ಮನೆಯಲ್ಲಿ ನಡೆದ ಮುಂಡಾಜೆ ಬಂಟರ ಗ್ರಾಮ ಸಮಿತಿ ಮಾಸಿಕ ಸಭೆಯಲ್ಲಿ ದೈವರಾಧನೆಯಲ್ಲಿ ಆರಾಧನಾ ಪದ್ಧತಿ ಎಂಬ ವಿಶೇಷ ಕಾರ್ಯಕ್ರಮ ನಡೆಯಿತು.

ಸಂಪನ್ಮೂಲ ವ್ಯಕ್ತಿಗಳಾಗಿ ಗಿರೀಶ್ ಶೆಟ್ಟಿ, ಶಿಂಟೂರು ಧರ್ಮಚಾವಡಿ ಭಾಗವಹಿಸಿ ದೈವದ ಆರಾಧನೆ ಬಗ್ಗೆ ಹಾಗೂ ಕಲ್ಕುಡ ಕಲ್ಲುರ್ಟಿ ಚರಿತ್ರೆಯ ಬಗ್ಗೆ ತಿಳಿಯಪಡಿಸಿದರು. ವೇದಿಕೆಯಲ್ಲಿ ಅಗರಿ ಪುರುಷೋತ್ತಮ ಶೆಟ್ಟಿ,‌ ವಿಜಯ ಕುಮಾರ್ ರೈ, ಮಧು ಶೆಟ್ಟಿ ಹುರ್ತಾಜೆ, ವಿಶಲಾಕ್ಷಿ ರೈ ಗ್ರಾಮ ಸಮಿತಿ ಅಧ್ಯಕ್ಷ ಪ್ರದೀಪ್ ಶೆಟ್ಟಿ ನಾಗಂಡ ಉಪಸ್ಥಿತರಿದ್ದರು. ಕಾರ್ಯದರ್ಶಿ ನವೀತ್ ಶೆಟ್ಟಿ, ನೆಯ್ಯಾಲು ಕಾರ್ಯಕ್ರಮವನ್ನು ಸಂಯೋಜಿಸಿದರು. ಠಾಗೂರನಾಥ ಶೆಟ್ಟಿ ಧನ್ಯವಾದವಿತ್ತರು.

Related posts

ಕೊರಂಜ ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ಮೆಟ್ರಿಕ್ ಮೇಳ

Suddi Udaya

ಉರುವಾಲು ಹಾಗೂ ಪದ್ಮುಂಜ ಶ್ರೀ ವರಾಮಹಾಲಕ್ಷ್ಮಿ ಪೂಜೆ ಹಾಗೂ ಒಕ್ಕೂಟ ಪದಗ್ರಹಣ ಸಮಾರಂಭ

Suddi Udaya

ಹೊಸಂಗಡಿ: ಪೆರಿಂಜೆ ನಿವಾಸಿ ಸುಂದರ ನೇಣು ಬಿಗಿದು ಆತ್ಮಹತ್ಯೆ

Suddi Udaya

ಮಿತ್ತಬಾಗಿಲು: ವಿಷಸೇವಿಸಿ ಆತ್ಯಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಕೆಎಮ್ ಜೆ ಗುರುವಾಯನಕೆರೆ ಸರ್ಕಲ್ ವತಿಯಿಂದ ಮದ್ದಡ್ಕದಲ್ಲಿ ಈದ್ ಮಿಲಾದ್ ಸಂಗಮ

Suddi Udaya

ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ವೇಣೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya
error: Content is protected !!