ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸುಲ್ಕೇರಿ ಶ್ರೀರಾಮ ಅ.ಖಾ.ಹಿ.ಪ್ರಾ. ಶಾಲೆಗೆ ಬೆಂಗಳೂರು ಎಸ್ಕವ ಪ್ರೈ.ಲಿ ವತಿಯಿಂದ ಸಿಸಿ ಕ್ಯಾಮರಾ ಹಾಗೂ ಜನರೇಟರ್ ಕೊಡುಗೆ

ಸುಲ್ಕೇರಿ ಶ್ರೀರಾಮ ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜ.30 ರಂದು ಎಸ್ಕವ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಬೆಂಗಳೂರು ಇವರು ಶಾಲೆಗೆ ಕೊಡುಗೆಯಾಗಿ ನೀಡಿದ ರೂ. 1 ಲಕ್ಷ 69 ಸಾವಿರ ಮೌಲ್ಯದ ಸಿಸಿ ಕ್ಯಾಮರಾ ಹಾಗೂ ರೂ. 3 ಲಕ್ಷ 58 ಸಾವಿರ ಮೌಲ್ಯದ ಜನರೇಟರ್ ಇದರ ಉದ್ಘಾಟನಾ ಕಾರ್ಯಕ್ರಮವು ಜರಗಿತು.

ಕಾರ್ಯಕ್ರಮದಲ್ಲಿ ಎಸ್ಕವ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಬೆಂಗಳೂರು ಇದರ ಎ.ಜಿ.ಎಮ್ ಕಾರ್ಪೋರೇಟ್ ಎಚ್ ಆರ್ ರಾಜೇಶ್, ಸೀನಿಯರ್ ಮ್ಯಾನೇಜರ್ ರಾಘವೇಂದ್ರ ಕೆ , ಕಂಪನಿ ಕಾರ್ಯದರ್ಶಿ ಮಹೇಶ್ ಕುಮಾರ್, ಸೀನಿಯರ್ ಇಂಜಿನಿಯರ್ ಜೀವನ್ ಶೆಟ್ಟಿ, ಪ್ರೊಡಕ್ಷನ್ ಅಪರೇಟರ್ ಶರತ್ ಹೆಗ್ಡೆ ಸಾವ್ಯ, ಶಾಲಾ ಆಡಳಿತ ಮಂಡಳಿ, ಗೌರವಾಧ್ಯಕ್ಷ ಗಣೇಶ್ ಹೆಗ್ಡೆ, ಅಧ್ಯಕ್ಷ ರಾಜು ಪೂಜಾರಿ, ಸಾಮಾಜಿಕ ಕಾರ್ಯಕರ್ತ ವಿನಿತ್ ಸಾವ್ಯ, ಅಂಡಿಂಜೆ ಗ್ರಾಮ ಪಂಚಾಯತ್ ಸದಸ್ಯ ಹರೀಶ್ ಹೆಗ್ಡೆ ಉಪಸ್ಥಿತರಿದ್ದರು.

ಎಸ್ಕವ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಬೆಂಗಳೂರು ಇದರ ಅಧಿಕಾರಿ ವರ್ಗದವರನ್ನು ಶಾಲಾ ಆಡಳಿತ ಮಂಡಳಿ ಪರವಾಗಿ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಮಂಡಳಿಯು ಜತೆ ಕಾರ್ಯದರ್ಶಿ ನಾರಾಯಣ ಪೂಜಾರಿ, ಕೋಶಾಧಿಕಾರಿ ಶಶಿಧರ ಶೆಟ್ಟಿ, ಸದಸ್ಯ ರಾದ ಎಚ್ ಎಲ್ ರಾವ್, ರಾಜೇಶ್ ಶೆಟ್ಟಿ, ದಯಾಕರ ರೈ, ಎಂ ಎಸ್.ಸಿ ಸುಲ್ಕೇರಿಯ ಅಧ್ಯಕ್ಷ ಸುನೀಲ್ ಹಾಗೂ ಶಾಲಾ ಮುಖ್ಯೋಪಾಧ್ಯಾಯರು ಮತ್ತು ಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕಿ ಜಿ. ಶೀಲಾವತಿ ಅವರಿಗೆ ಪಿಎಚ್. ಡಿ. ಪದವಿ

Suddi Udaya

ನ.15: ಉಜಿರೆಯ ಶ್ರೀ ಧ.ಮ. ಕಾಲೇಜಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ ಹಳೇ ನಾಣ್ಯಗಳು ಹಾಗೂ ಪುರಾತನ ವಸ್ತುಗಳ ಪ್ರದರ್ಶನ

Suddi Udaya

ಹದಗೆಟ್ಟ ಬಸ್ತಿ -ಪೆರಿಯಡ್ಕ ರಸ್ತೆ: ಶ್ರಮದಾನದ ಮೂಲಕ ಹೊಂಡ ಮುಚ್ಚುವ ಕಾರ್ಯ

Suddi Udaya

ನಾವೂರು ಹಿ.ಪ್ರಾ. ಶಾಲೆಯಲ್ಲಿ ಶೈಕ್ಷಣಿಕ ಮಾಹಿತಿ ಕಾರ್ಯಾಗಾರ

Suddi Udaya

ಆ.19: ಧರ್ಮಸ್ಥಳದಲ್ಲಿ ನೈತಿಕ ಮೌಲ್ಯಾಧಾರಿತ ಪುಸ್ತಕಗಳ ಲೋಕಾರ್ಪಣೆ, ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧಾ ವಿಜೇತರಿಗೆ ಪುರಸ್ಕಾರ ಸಮಾರಂಭ

Suddi Udaya

ಉಜಿರೆ:ಕಾಲಭೈರವ ಆರ್ಕೇಡ್ ನಲ್ಲಿ ಸಮೃದ್ದಿ ಟ್ರೇಡರ್ಸ್ ದಿನಸಿ ಮಳಿಗೆ ಶುಭಾರಂಭ

Suddi Udaya
error: Content is protected !!