23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್ ಡಿ ಎಂ, ಆರ್ ಸಿ ಸಿ, ರೋಟೊ, ಲಾಯರ್ಸ್ ಇಂಟರ್ ನ್ಯಾಷನಲ್ ಚೆಸ್ ಕಪ್ ಉದ್ಘಾಟನಾ ಸಮಾರಂಭ

ಬೆಳ್ತಂಗಡಿ: ಎಸ್ ಡಿ ಎಂ, ಆರ್ ಸಿ ಸಿ, ರೋಟೊ, ಲಾಯರ್ಸ್ ಇಂಟರ್ ನ್ಯಾಷನಲ್ ಚೆಸ್ ಕಪ್-2026 ಇದರ ಉದ್ಘಾಟನಾ ಸಮಾರಂಭವು ಜ.31ರಂದು ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾಭವನದಲ್ಲಿ ನಡೆಯಿತು.

ಉದ್ಘಾಟನೆಯನ್ನು ಬೆಳ್ತಂಗಡಿ ಹಿರಿಯ ಪ್ರಧಾನ ಸಿವಿಲ್ ಮತ್ತು ಜೆ ಎಂ ಎಫ್ ಸಿ ಮನು ಬಿ ಕೆ ನೆರವೇರಿಸಿ ಶುಭಹಾರೈಸಿದರು.

ಉಜಿರೆ ಎಸ್ ಡಿ ಎಂ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಸತೀಶ್ ಚಂದ್ರ ಎಸ್ ಅಧ್ಯಕ್ಷತೆ ವಹಿಸಿದರು.

ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ಅಲೋಶಿಯಸ್ ಎಸ್ ಲೋಬೊ , ಬೆಳ್ತಂಗಡಿ ಹಿರಿಯ ನ್ಯಾಯವಾದಿ ಚೀಫ್ ಕೋ ಆರ್ಡಿನೇಟರ್ ರತ್ನವರ್ಮ ಬುಣ್ಣು, ಮಂಗಳೂರು ಕೋ-ಫೌಂಡರ್ ರಾವ್ಸ್ ಚೆಸ್ ಕಾರ್ನರ್ ಇಶಾ ಶರ್ಮ, ರಿಟೇರ್ಡ್ ಮೇಜರ್ ಜನರಲ್ ಎಂ ವಿ ಭಟ್ ಉಪಸ್ಥಿತರಿದ್ದರು.

ಬೆಳ್ತಂಗಡಿ ವಕೀಲರು ಬಿ ಕೆ ಧನಂಜಯ ರಾವ್ ಸ್ವಾಗತಿಸಿ, ಪ್ರಸ್ತಾಪಿಸಿದರು. ಬೆಳ್ತಂಗಡಿ ವಕೀಲರ ಸಂಘ ಉಪಾಧ್ಯಕ್ಷ ಶ್ರೀನಿವಾಸ ಗೌಡ ಧನ್ಯವಾದವಿತ್ತರು. ನ್ಯಾಯವಾದಿ ವಸಂತ ಮರಕಡ, ನವೀನ್ ಬಿ ಕೆ ಕಾರ್ಯಕ್ರಮ ನಿರೂಪಿಸಿದರು.

Related posts

ಧರ್ಮಸ್ಥಳಕ್ಕೆ ಮಂಗಳೂರಿನ ಎ.ಜೆ. ಇನ್‌ಸ್ಟಿಟ್ಯೂಟ್ ಆಫ್ ಎಂಜಿನಿಯರಿಂಗ್ ಮತ್ತು ಟೆಕ್ನಾಲಜಿ ಸಂಸ್ಥೆಯ ಎಂ.ಬಿ.ಎ. ವಿದ್ಯಾರ್ಥಿಗಳ ಅಧ್ಯಯನ ಪ್ರವಾಸ

Suddi Udaya

ಮಚ್ಚಿನ: ನೆತ್ತರ ಸ.ಕಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಮೈಸೂರು ಚಾಮುಂಡೇಶ್ವರಿ ಅಗ್ರಿ ಟೂಲ್ಸ್ ಮಾಲಕ ರಾಜೇಶ್ ದೇವಾಡಿಗ ರಿಂದ ಉಚಿತ ರೈನ್ ಕೋಟ್ ವಿತರಣೆ

Suddi Udaya

ಪ್ರಾಣಿಗಳ ಹತ್ಯೆ ನಿಷೇಧ ಕಟ್ಟುನಿಟ್ಟಾಗಿ ಪಾಲಿಸಲು ವಿಶ್ವ ಹಿಂದೂ ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡದಿಂದ ಬೆಳ್ತಂಗಡಿ ಪೋಲೀಸ್ ಠಾಣೆಗೆ ಮನವಿ

Suddi Udaya

ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ: ಉಜಿರೆ ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕಿನ ಚೆಕ್ ಪೋಸ್ಟ್ ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಚುನಾವಣಾ ಪರಿವೀಕ್ಷಕರು

Suddi Udaya

ಭಾರತೀಯ ಮಜ್ದೂರ್ ಸಂಘ ಕರ್ನಾಟಕ ರಾಜ್ಯ ಅಭ್ಯಾಸ ವರ್ಗಕ್ಕೆ ಸಂಸದ ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜ ಭೇಟಿ, ಅಭಿನಂದನೆ

Suddi Udaya
error: Content is protected !!