July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್ ಡಿ ಎಂ, ಆರ್ ಸಿ ಸಿ, ರೋಟೊ, ಲಾಯರ್ಸ್ ಇಂಟರ್ ನ್ಯಾಷನಲ್ ಚೆಸ್ ಕಪ್ ಉದ್ಘಾಟನಾ ಸಮಾರಂಭ

ಬೆಳ್ತಂಗಡಿ: ಎಸ್ ಡಿ ಎಂ, ಆರ್ ಸಿ ಸಿ, ರೋಟೊ, ಲಾಯರ್ಸ್ ಇಂಟರ್ ನ್ಯಾಷನಲ್ ಚೆಸ್ ಕಪ್-2026 ಇದರ ಉದ್ಘಾಟನಾ ಸಮಾರಂಭವು ಜ.31ರಂದು ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾಭವನದಲ್ಲಿ ನಡೆಯಿತು.

ಉದ್ಘಾಟನೆಯನ್ನು ಬೆಳ್ತಂಗಡಿ ಹಿರಿಯ ಪ್ರಧಾನ ಸಿವಿಲ್ ಮತ್ತು ಜೆ ಎಂ ಎಫ್ ಸಿ ಮನು ಬಿ ಕೆ ನೆರವೇರಿಸಿ ಶುಭಹಾರೈಸಿದರು.

ಉಜಿರೆ ಎಸ್ ಡಿ ಎಂ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಸತೀಶ್ ಚಂದ್ರ ಎಸ್ ಅಧ್ಯಕ್ಷತೆ ವಹಿಸಿದರು.

ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ಅಲೋಶಿಯಸ್ ಎಸ್ ಲೋಬೊ , ಬೆಳ್ತಂಗಡಿ ಹಿರಿಯ ನ್ಯಾಯವಾದಿ ಚೀಫ್ ಕೋ ಆರ್ಡಿನೇಟರ್ ರತ್ನವರ್ಮ ಬುಣ್ಣು, ಮಂಗಳೂರು ಕೋ-ಫೌಂಡರ್ ರಾವ್ಸ್ ಚೆಸ್ ಕಾರ್ನರ್ ಇಶಾ ಶರ್ಮ, ರಿಟೇರ್ಡ್ ಮೇಜರ್ ಜನರಲ್ ಎಂ ವಿ ಭಟ್ ಉಪಸ್ಥಿತರಿದ್ದರು.

ಬೆಳ್ತಂಗಡಿ ವಕೀಲರು ಬಿ ಕೆ ಧನಂಜಯ ರಾವ್ ಸ್ವಾಗತಿಸಿ, ಪ್ರಸ್ತಾಪಿಸಿದರು. ಬೆಳ್ತಂಗಡಿ ವಕೀಲರ ಸಂಘ ಉಪಾಧ್ಯಕ್ಷ ಶ್ರೀನಿವಾಸ ಗೌಡ ಧನ್ಯವಾದವಿತ್ತರು. ನ್ಯಾಯವಾದಿ ವಸಂತ ಮರಕಡ, ನವೀನ್ ಬಿ ಕೆ ಕಾರ್ಯಕ್ರಮ ನಿರೂಪಿಸಿದರು.

Related posts

ವಿಶ್ವಕರ್ಮ ಬ್ಯಾಂಕಿನ ಉಜಿರೆ ಶಾಖೆಯ ವತಿಯಿಂದ ಸ್ವಚ್ಛತಾ ಶ್ರಮದಾನ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜಿನಲ್ಲಿ ಇಂಜಿನಿಯರ್ ದಿನಾಚರಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಐಕ್ಸ್ ದ್ವಿಮಾಸಿಕ ಸಭೆ

Suddi Udaya

ರಾಜ್ಯ ಮಟ್ಟದ ಮುಕ್ತ ಕರಾಟೆ ಪಂದ್ಯಾಟ: ಗೇರುಕಟ್ಟೆಯ ಅದೀಲ್ ರವರಿಗೆ ಕುಮಿತೆಯಲ್ಲಿ ಚಿನ್ನದ ಪದಕ

Suddi Udaya

ರಾವ್ ಒಪ್ಟಿಕಲ್ಸ್ ಮಾಲಕ ಅಶೋಕ್ ಎಲ್. ರಾವ್ ನಿಧನ

Suddi Udaya

ಬೆಳ್ತಂಗಡಿ ತಹಸೀಲ್ದಾರ್ ಪೃಥ್ವಿ ಸಾನಿಕಂ ಅಧಿಕಾರ ಸ್ವೀಕಾರ

Suddi Udaya
error: Content is protected !!