25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕನ್ಯಾಡಿ ಸೇವಾಧಾಮಕ್ಕೆ ಬೆಂಗಳೂರಿನ ಕೆಮ್ ಟ್ರೆಂಡ್ ಕಂಪೆನಿಯಿಂದ ಭೇಟಿ

ಕನ್ಯಾಡಿ : ಬೆಂಗಳೂರಿನ ಕೆಮ್ ಟ್ರೆಂಡ್ ಕೆಮಿಕಲ್ಸ್ ಕಂಪನಿ ಪ್ರೈವೇಟ್ ಲಿಮಿಟೆಡ್‌ನ ತಂಡವು ಫೆ. 01 ರಂದು ಕನ್ಯಾಡಿ ಸೇವಾನಿಕೇತನದ ನೂತನ ಕಾರ್ಯಾಲಯ ಮತ್ತು ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರ ಪುನಶ್ಚೇತನ ಕೇಂದ್ರ ಸೇವಾಧಾಮಕ್ಕೆ ಭೇಟಿ ನೀಡಿದರು. ನೂತನ ಕಟ್ಟಡವನ್ನು ವೀಕ್ಷಿಸಿದ ನಂತರ ಸಂಸ್ಥೆಯ ಕಾರ್ಯಚಟುವಟಿಕೆಗಳ ಬಗ್ಗೆ ಮಾಹಿತಿ ತಿಳಿದು ಸಂತೋಷ ವ್ಯಕ್ತಪಡಿಸಿದರು.

ನಿರಂತರವಾಗಿ ಸೇವಾಭಾರತಿ ಸಂಸ್ಥೆಗೆ ಸಿಎಸ್.ಆರ್ ಅನುದಾನವನ್ನು ಒದಗಿಸುತ್ತಿರುವುದಕ್ಕಾಗಿ ಸಂಸ್ಥೆಯ ಪರವಾಗಿ ಧನ್ಯವಾದಗಳನ್ನು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಸಂಸ್ಥೆಯ ಸಂಸ್ಥಾಪಕ ಕೆ. ವಿನಾಯಕ ರಾವ್, ಸೇವಾಭಾರತಿಯ ಟ್ರಸ್ಟಿ ಜಯರಾಜ್ ಸಾಲ್ಯಾನ್ ಕಾನರ್ಪ ಹಾಗೂ ಹಿರಿಯ ಪ್ರಬಂಧಕ ಚರಣ್ ಕುಮಾರ್ ಎಂ. ಉಪಸ್ಥಿತರಿದ್ದರು.

Related posts

ಉಜಿರೆ ಸುನ್ನೀ ಮ್ಯಾನೇಜ್ ಮೆಂಟ್ ಅಸೋಸಿಯೇಷನ್ ವತಿಯಿಂದ ಸಾಧಕರಿಗೆ ಸನ್ಮಾನ

Suddi Udaya

ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆ ಹಳೆ ವಿದ್ಯಾರ್ಥಿ ಸಂಘ ಅಧ್ಯಕ್ಷರಾಗಿ ವಾಮನ ತಾಮ್ಹ ನ್ ಕರ್ ಆಯ್ಕೆ

Suddi Udaya

ಕೇರಳ ವಿಧಾನಸಭಾ ಚುನಾವಣೆ: ಪೀರಮೇಡು ಬ್ಲಾಕ್‌ ವೀಕ್ಷಕರಾಗಿ ಬ್ಲಾಕ್ ಕಾಂಗ್ರೆಸ್ ಪ್ರ.ಕಾರ್ಯದರ್ಶಿ ಎಂ,ಹೆಚ್ ಮೊಹಮ್ಮದ್ ಕಲಂದರ್ ಶಾ

Suddi Udaya

ಕೃಷಿ ಪ್ರಾಯೋಗಿಕ ಪರೀಕ್ಷೆಯಲ್ಲಿ ಗುರುವಾಯನಕೆರೆಯ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿ ಚಂದ್ರಶೇಖರ ಹೆಚ್ ಎಸ್ ರಾಜ್ಯಕ್ಕೆ ಪ್ರಥಮ

Suddi Udaya

ವಾಣಿ ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಸಮಾವೇಶ

Suddi Udaya

ಜ.1: ಸಾವ್ಯ-ಗುಜ್ಜೊಟ್ಟು 34ನೇ ವರ್ಷದ ಶ್ರೀ ಅಯ್ಯಪ್ಪ ಸ್ವಾಮಿಯ ಮಹಾಪೂಜ್ಯೋತ್ಸವ

Suddi Udaya
error: Content is protected !!