25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಾಯರ್ತಡ್ಕ ಖ್ಯಾತ ವೈದ್ಯ ಮಲಬಾರ್ ಕ್ಲಿನಿಕ್ ನ ಡಾ. ಟಿ.ವಿ ಜೋಸೆಫ್ ನಿಧನ

ಕಾಯರ್ತಡ್ಕ : ಖ್ಯಾತ ವೈದ್ಯ ಮಲಬಾರ್ ಕ್ಲಿನಿಕ್ ನ ಡಾ. ಟಿ. ವಿ ಜೋಸೆಫ್ (75ವ) ಅಲ್ಪಕಾಲದ ಅಸೌಖ್ಯದಿಂದ ಫೆ. 2ರಂದು ನಿಧನರಾಗಿದ್ದಾರೆ.

ಇವರು ಕಳೆಂಜ, ಕಾಯರ್ತಡ್ಕ, ಪುದುವೆಟ್ಟು, ಮಿಯಾರು ಭಾಗದ ಜನರಿಗೆ ನೆಚ್ಚಿನ ವೈದ್ಯರಾಗಿದ್ದು, ಕೊಡುಗೈದಾನಿಯಾಗಿದ್ದರು. ಕೊರೋನ ಸಂದರ್ಭದಲ್ಲಿ ಇವರು ನೀಡಿದ ಚಿಕಿತ್ಸೆ ಮತ್ತು ಜನರಲ್ಲಿ ತುಂಬಿದ ಆತ್ಮವಿಶ್ವಾಸವನ್ನು ಜನ ಇಂದಿಗೂ ನೆನಪಿಸುತ್ತಾರೆ ಇವರ ಅಗಲಿಕೆಗೆ ಅನೇಕ ಗಣ್ಯ ವ್ಯಕ್ತಿಗಳು ಸಂತಾಪ ಸೂಚಿಸಿದ್ದಾರೆ.

ಮೃತರು ಕುಟುಂಬಸ್ಥರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ ಬಿರುವೆರ್ ಕುಡ್ಲ ಸಂಘದ 49 ಹಾಗೂ 50ನೇ ಸೇವಾ ಯೋಜನೆ ದೇಣಿಗೆ ಹಸ್ತಾಂತರ

Suddi Udaya

ನ.26: ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಬೆಳ್ತಂಗಡಿ ಶಾಖೆಯ ಉದ್ಘಾಟನೆ

Suddi Udaya

ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ-ವಿಜಯ ಕ್ರೇಡಿಟ್ ಕೋ- ಆಪರೇಟಿವ್ ಸೊಸೈಟಿಯಿಂದ ಎಂ‌.ಜಿ ಶೆಟ್ಟಿಯವರಿಗೆ ನುಡಿನಮನ

Suddi Udaya

ಕೊಯ್ಯುರು : ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

Suddi Udaya

ಕೊಲ್ಲಿ: ಸೂರ್ಯ – ಚಂದ್ರ ಜೋಡುಕರೆ ಕಂಬಳ ಸಮಿತಿಗೆ ಡಾ. ಹೆಗ್ಗಡೆಯವರು ಮಂಜೂರು ಮಾಡಿದ 2 ಲಕ್ಷದ ಚೆಕ್ ಹಸ್ತಾಂತರ

Suddi Udaya

ಪಡ್ಡಂದಡ್ಕ ನೂರುಲ್ ಹುಧಾ ಮಸೀದಿಯಲ್ಲಿ ಸಂಭ್ರಮದ ಈದ್ ಆಚರಣೆ

Suddi Udaya
error: Content is protected !!