July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಾಯರ್ತಡ್ಕ ಖ್ಯಾತ ವೈದ್ಯ ಮಲಬಾರ್ ಕ್ಲಿನಿಕ್ ನ ಡಾ. ಟಿ.ವಿ ಜೋಸೆಫ್ ನಿಧನ

ಕಾಯರ್ತಡ್ಕ : ಖ್ಯಾತ ವೈದ್ಯ ಮಲಬಾರ್ ಕ್ಲಿನಿಕ್ ನ ಡಾ. ಟಿ. ವಿ ಜೋಸೆಫ್ (75ವ) ಅಲ್ಪಕಾಲದ ಅಸೌಖ್ಯದಿಂದ ಫೆ. 2ರಂದು ನಿಧನರಾಗಿದ್ದಾರೆ.

ಇವರು ಕಳೆಂಜ, ಕಾಯರ್ತಡ್ಕ, ಪುದುವೆಟ್ಟು, ಮಿಯಾರು ಭಾಗದ ಜನರಿಗೆ ನೆಚ್ಚಿನ ವೈದ್ಯರಾಗಿದ್ದು, ಕೊಡುಗೈದಾನಿಯಾಗಿದ್ದರು. ಕೊರೋನ ಸಂದರ್ಭದಲ್ಲಿ ಇವರು ನೀಡಿದ ಚಿಕಿತ್ಸೆ ಮತ್ತು ಜನರಲ್ಲಿ ತುಂಬಿದ ಆತ್ಮವಿಶ್ವಾಸವನ್ನು ಜನ ಇಂದಿಗೂ ನೆನಪಿಸುತ್ತಾರೆ ಇವರ ಅಗಲಿಕೆಗೆ ಅನೇಕ ಗಣ್ಯ ವ್ಯಕ್ತಿಗಳು ಸಂತಾಪ ಸೂಚಿಸಿದ್ದಾರೆ.

ಮೃತರು ಕುಟುಂಬಸ್ಥರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬಿಜೆಪಿ ಪಿಲ್ಯ ಬೂತ್ ಸಮಿತಿಯ ಅಧ್ಯಕ್ಷರಾಗಿ ಆನಂದ ಪಿ ., ಕಾರ್ಯದರ್ಶಿಯಾಗಿ ಉಮೇಶ್

Suddi Udaya

ವೇಣೂರು: ಡೀಕಯ್ಯ ಪೂಜಾರಿ ನಿಧನ

Suddi Udaya

ಬೆಳ್ತಂಗಡಿ: ಜೈನ್‌ಪೇಟೆ ನಿವಾಸಿ ರಮೇಶ್ ಆಚಾರ್ಯ ನಿಧನ

Suddi Udaya

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ನಾಗಬ್ರಹ್ಮಮಂಡಲೋತ್ಸವ, ಕಾರ್ಯಲಯ ಉದ್ಘಾಟನೆ

Suddi Udaya

ಮಾಲಾಡಿ: ಊರ್ಲ ರಸ್ತೆ ಕಾಂಕ್ರೀಟಿಕರಣಕ್ಕೆ ಒಂದು ಕೋಟಿ ರೂಪಾಯಿ ಅನುದಾನ ಮಂಜೂರು: ಶಾಸಕ ಹರೀಶ್ ಪೂಂಜರವರ ವಿಶೇಷ ಪ್ರಯತ್ನ, ಹತ್ತು ದಿನದೊಳಗೆ ಕಾಮಗಾರಿ ಪ್ರಾರಂಭ

Suddi Udaya

ಸುಲ್ಕೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ನೂತನ ಕಟ್ಟಡ ‘ಸುರಭಿ’ ಉದ್ಘಾಟನೆ

Suddi Udaya
error: Content is protected !!