September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ಪ್ರಮೀಳಾ ಜ್ಯುವೆಲ್ಲರ್ಸ್ ನ ಮಾಲಕ ಹರಿಶ್ಚಂದ್ರ ಆಚಾರ್ಯ ನೈಕುಳಿ ನಿಧನ

ಗುರುವಾಯನಕೆರೆ: ಗುರುವಾಯನಕೆರೆ ಪ್ರಮೀಳಾ ಜ್ಯುವೆಲ್ಲರ್ಸ್ ನ ಮಾಲಕರಾದ ಹರಿಶ್ಚಂದ್ರ ಆಚಾರ್ಯ ನೈಕುಳಿ(70ವರ್ಷ) ರವರು ಅಲ್ಪಕಾಲದ ಅಸೌಖ್ಯದಿಂದ ಫೆ.2ರಂದು ನಿಧನರಾದರು.

ಇವರು ಬೆಳ್ತಂಗಡಿ ಶ್ರೀ ವಿಶ್ವಕರ್ಮಾಭ್ಯುದಯ ಸಭಾದ ಹಿರಿಯ ಸದಸ್ಯರಾಗಿ, ಮಂಗಳೂರು ಶ್ರೀ ಕಾಳಿಕಾಂಬ ಸೇವಾ ಸಮಿತಿ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದರು.

ಮೃತರು ಪತ್ನಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ನಾಪತ್ತೆಯಾಗಿದ್ದ ಬೆಳಾಲು ಮಾಯಾ ಅತ್ರಿಜಾಲು ತಮ್ಮಯ್ಯ ಗೌಡರ ಮೃತ‌ದೇಹ ಕೆರೆಯಲ್ಲಿ ಪತ್ತೆ- ಶವ ಮೇಲೆತ್ತಿದ‌ ಶೌಯ೯ ವಿಪತ್ತು ತಂಡ

Suddi Udaya

ಬೆಳ್ತಂಗಡಿ: ಸ್ವಯಂ ಜನಗಣತಿ ಪ್ರಾರಂಭ

Suddi Udaya

ಬೆಳ್ತಂಗಡಿ ಬ್ಲಾಕ್ ಮಹಿಳಾ ಕಾಂಗ್ರೆಸ್ ಘಟಕದ ವತಿಯಿಂದ ವಿಶ್ವ ಮಹಿಳಾ ದಿನದ ಅಂಗವಾಗಿ ಆರ್ಥಿಕ ನೆರವು

Suddi Udaya

ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂದಿರದಿಂದ ಶಾಲಾ ಮಕ್ಕಳಿಗೆ ಪುಸ್ತಕ, ಬ್ಯಾಗ್ ವಿತರಣೆ

Suddi Udaya

ಉಜಿರೆ ನಿನ್ನಿಕಲ್ಲು 33/11 ಕೆ.ವಿ ವಿದ್ಯುತ್ ಉಪಕೇಂದ್ರದ ಕಾಮಗಾರಿ ಶೀಘ್ರ ಆರಂಭ: ನಿನ್ನಿಕಲ್ಲಿನಲ್ಲಿ 0.96 ಎಕ್ರೆ ಜಾಗ ಮಂಜೂರು: ರೂ. 46.66 ಲಕ್ಷ ಸ್ಥಳ ಮೌಲ್ಯ ಪಾವತಿಗೆ ಸೂಚನೆ

Suddi Udaya

ನಾಳ: ಹೆದ್ದಾರಿ ಮೇಲೆ ಉರುಳಿ ಬಿದ್ದ ಮರ, ಕಿಲೋಮೀಟರ್ ದೂರ ವಾಹನ ದಟ್ಟಣೆ

Suddi Udaya
error: Content is protected !!