July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ಪ್ರಮೀಳಾ ಜ್ಯುವೆಲ್ಲರ್ಸ್ ನ ಮಾಲಕ ಹರಿಶ್ಚಂದ್ರ ಆಚಾರ್ಯ ನೈಕುಳಿ ನಿಧನ

ಗುರುವಾಯನಕೆರೆ: ಗುರುವಾಯನಕೆರೆ ಪ್ರಮೀಳಾ ಜ್ಯುವೆಲ್ಲರ್ಸ್ ನ ಮಾಲಕರಾದ ಹರಿಶ್ಚಂದ್ರ ಆಚಾರ್ಯ ನೈಕುಳಿ(70ವರ್ಷ) ರವರು ಅಲ್ಪಕಾಲದ ಅಸೌಖ್ಯದಿಂದ ಫೆ.2ರಂದು ನಿಧನರಾದರು.

ಇವರು ಬೆಳ್ತಂಗಡಿ ಶ್ರೀ ವಿಶ್ವಕರ್ಮಾಭ್ಯುದಯ ಸಭಾದ ಹಿರಿಯ ಸದಸ್ಯರಾಗಿ, ಮಂಗಳೂರು ಶ್ರೀ ಕಾಳಿಕಾಂಬ ಸೇವಾ ಸಮಿತಿ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದರು.

ಮೃತರು ಪತ್ನಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ಜೆಸಿಐ ಬೆಳ್ತಂಗಡಿಯಿಂದ ಪ್ರವರ್ತಿತಗೊಂಡು ಜೆಸಿಐ ಉಜಿರೆ ಸಿಟಿ ಘಟಕದ ಮರು ಸ್ಥಾಪನೆ: ಯುವ ಉದ್ಯಮಿ ಮಹಮ್ಮದ್ ಮಿರ್ಷಾದ್ ಅಧ್ಯಕ್ಷರಾಗಿ ಪದ ಸ್ವೀಕಾರ.

Suddi Udaya

ಉಜಿರೆ ಪ್ರಕೃತಿ ಚಿಕಿತ್ಸಾ ಕಾಲೇಜಿನ ವಿದ್ಯಾರ್ಥಿಯ‌ ಖಾತೆಯಿಂದ ರೂ. 3.14ಲಕ್ಷ ನಗದು ಅಪಹರಣ

Suddi Udaya

ಧರ್ಮಸ್ಥಳ: ಕಲ್ಲೇರಿ ನಿವಾಸಿ ಲೀಲಾವತಿ ಗೌಡ ನಿಧನ

Suddi Udaya

ರಾಷ್ಟ್ರಮಟ್ಟದ ಅಬಕಾಸ್ ಚಾಂಪಿಯನ್ ಶಿಪ್ ಸ್ಪರ್ಧೆ: ಅರ್ಹನ್ ಬೈಗ್ ಮತ್ತು ಅರ್ಮನ್ ಬೈಗ್ ದ್ವಿತೀಯ ಚಾಂಪಿಯನ್

Suddi Udaya

ವರ್ಗಾವಣೆಗೊಂಡ ಶಿಕ್ಷಕ ಸುರೇಶ್ ಶೆಟ್ಟಿಯವರಿಗೆ ಕುವೆಟ್ಟು ಸ.ಉ.ಹಿ.ಪ್ರಾ. ಶಾಲಾ ವತಿಯಿಂದ ಬಿಳ್ಕೋಡುಗೆ ಸಮಾರಂಭ

Suddi Udaya

ಭೀಕರ ಮಳೆಗೆ ಚಾರ್ಮಾಡಿ ಗಾಂಧಿನಗರದಲ್ಲಿ ಮನೆಯ ಗೋಡೆ ಕುಸಿತ

Suddi Udaya
error: Content is protected !!