25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಶಿಲ ಸ.ಹಿ.ಪ್ರಾ. ಶಾಲಾ ಕಟ್ಟಡಕ್ಕೆ ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ವತಿಯಿಂದ ರೂ.1.50ಲಕ್ಷ ಸಹಾಯಧನ

ಶಿಶಿಲ: ಇತ್ತೀಚಿಗಷ್ಟೇ ಊರವರ, ದಾನಿಗಳ, ವಿದ್ಯಾಭಿಮಾನಿಗಳ ನೆರವಿನಿಂದ ನಿರ್ಮಾಣಗೊಂಡು ಉದ್ಘಾಟನೆಗೊಂಡಿರುವ ಶಿಶಿಲ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಕಟ್ಟಡಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಡಾ.ಡಿ.ವೀರೇಂದ್ರ ಹೆಗ್ಗಡೆಯವರು. 1,50,000 ಲಕ್ಷ ರೂಪಾಯಿ ಸಹಾಯಧನವನ್ನು ಬೆಳ್ತಂಗಡಿ ತಾಲೂಕಿನ ಯೋಜನಾಧಿಕಾರಿಯಾದ ಯಶೋಧರ ಹಸ್ತಾಂತರ ಮಾಡಿದರು.

ಈ ಸಂದರ್ಭದಲ್ಲಿ ವಲಯ ಮೇಲ್ವಿಚಾರಕ ಶಶಿಕಲಾ, ಹಾಗೂ ಶಿಶಿಲ ಒಕ್ಕೂಟ ಅಧ್ಯಕ್ಷ ಕುಶಾಲಪ್ಪ ಗೌಡ. ಹೇವಾಜೆ, ಒಕ್ಕೂಟದ ಅಧ್ಯಕ್ಷ ಗಣೇಶ ಪ್ರಸಾದ್, ಹಾಗೂ ಎಸ್ ಡಿ ಎಂ ಸಿ ಅಧ್ಯಕ್ಷ ಮೋಹನ ಗೌಡ, ಪಂಚಾಯತ್ ಅಧ್ಯಕ್ಷ ಸುದೀನ್.ಡಿ.ಹಳೆ ವಿದ್ಯಾರ್ಥಿ ಕಮಿಟಿಯ ಸದ್ಯಸರಾದ ಪದ್ಮಯ ಗೌಡ. ಭುವನ್ ಕುಮಾರ್. ಶಾಲೆಯ ಶಿಕ್ಷಕ-ಶಿಕ್ಷಕಿ ಹಾಗೂ ಶಿಶಿಲ ಕಾರ್ಯಕ್ಷೇತ್ರದ ಸೇವಾ ಪ್ರತಿ ಮತ್ತು ಹೇವಾಜೆ ಕಾರ್ಯಕ್ಷೇತ್ರದ ಸೇವಾಪ್ರತಿನಿಧಿ ಉಪಸ್ಥಿತರಿದ್ದರು.

Related posts

ಪಿಯು ಮರುಮೌಲ್ಯಮಾಪನ: ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ರಿತೀಷ ರಾಜ್ಯಕ್ಕೆ 10ನೇ ಸ್ಥಾನ

Suddi Udaya

ಜ.28: ಇಂದಬೆಟ್ಟುವಿನಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಶಿಬಿರ

Suddi Udaya

ಗುರುವಾಯನಕೆರೆ-ಉಜಿರೆ ನ್ಯೂ ಸಿಟಿ ಎಲೆಕ್ಟ್ರಾನಿಕ್ಸ್‌ನಲ್ಲಿ ದೀಪಾವಳಿ ಪ್ರಯುಕ್ತ ಶೇ.40 ರಷ್ಟು ಡಿಸ್ಕೌಂಟ್ ಸೇಲ್

Suddi Udaya

ಮಡಂತ್ಯಾರು ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಸುನ್ನೀ ಕೋರ್ಡಿನೇಷನ್ ಸಮಿತಿಯಿಂದ ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗಾಗಿ ವಿದ್ಯಾರ್ಥಿಗಳಿಗೆ ವಿಶೇಷ ಕಾರ್ಯಾಗಾರ

Suddi Udaya

ನಾವೂರು ಗೋಪಾಲಕೃಷ್ಣ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya
error: Content is protected !!