22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್ ಡಿ ಎಂ, ಆರ್ ಸಿ ಸಿ, ರೋಟೊ, ಲಾಯರ್ಸ್ ಇಂಟರ್ ನ್ಯಾಷನಲ್ ಚೆಸ್ ಕಪ್- ಸಮಾರೋಪ ಸಮಾರಂಭ

ಬೆಳ್ತಂಗಡಿ: ಎಸ್ ಡಿ ಎಂ, ಆರ್ ಸಿ ಸಿ, ರೋಟೊ, ಲಾಯರ್ಸ್ ಇಂಟರ್ ನ್ಯಾಷನಲ್ ಚೆಸ್ ಕಪ್-2026 ಸಮಾರೋಪ ಕಾರ್ಯಕ್ರಮವು ಫೆ.1ರಂದು ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥಸ್ವಾಮಿ ಕಲಾಭವನದಲ್ಲಿ ನಡೆಯಿತು.

    ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷ, ನ್ಯಾಯವಾದಿ ರಕ್ಷಿತ್ ಶಿವರಾಮ್ ಅಧ್ಯಕ್ಷತೆ ವಹಿಸಿದರು. ಧರ್ಮಸ್ಥಳ ಸ್ಪ್ರಿಂಜರ್ ಅಕಾಡೆಮಿ ಓಫ್ ಚೆಸ್ ಫೌಂಡರ್ & ಹೆಡ್ ಕೋಚ್ ಶಾಬ್ದಿಕ್ ವರ್ಮಾರವರು ಸಮಾರೋಪ ಭಾಷಣ ಮಾಡಿದರು.

    ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ವಕೀಲರ ಸಂಘ ಸೀನಿಯರ್ ಕಮಿಟಿ ಛೇರ್ಮನ್ ಶಿವಕುಮಾರ್ ಎಸ್ ಎಂ, ವಕೀಲರ ಸಂಘ ಕಾರ್ಯದರ್ಶಿ ಡಾ. ದಯಾಕರ್ ಎಂ, ಬೆಳ್ತಂಗಡಿ ವಕೀಲರು ಸುಬ್ರಮಣ್ಯ ಕುಮಾರ್ ಅಗರ್ತ ಉಪಸ್ಥಿತರಿದ್ದರು.

    ವಕೀಲರು ನವೀನ್ ಬಿ ಕೆ ಸ್ವಾಗತಿಸಿ, ವಕೀಲರ ಸಂಘ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಎಂ ಧನ್ಯವಾದವಿತ್ತರು. ರೋಟೇರಿಯನ್ ಮನೋರಮ ಭಟ್ ಜಿ. ವಿ, ವಕೀಲರ ಸಂಘ ನಿಕಟ ಪೂರ್ವ ಕಾರ್ಯದರ್ಶಿ ನವೀನ್ ಬಿ ಕೆ ಕಾರ್ಯಕ್ರಮ ನಿರೂಪಿಸಿದರು.

    ಸ್ಪರ್ಧಾ ವಿಜೇತರು: ಸ್ಫರ್ಧೆಗೆ 6 ರಾಜ್ಯಗಳು ಪಾಲ್ಗೊಂಡಿದ್ದು ಒಟ್ಟು 148 ಸ್ಪರ್ಧೆಗಳು ನಡೆದವು. ರಾಪಿಡ್ ರೌಂಡ್ ನಲ್ಲಿ ಪ್ರಥಮ- ಸಾಯಿ ಅಗ್ನಿ ಜೀವಿತೇಶ್ ಜೆ ( ತೆಲಂಗಾಣ), ಕೊಲ್ಲ ಭವನ್ ( ಆಂಧ್ರಪ್ರದೇಶ), ಮಣಿ ಭಾರತಿ ( ತಮಿಳುನಾಡು),

    ಬಿಟ್ಜ್ ರೌಂಡ್ನಲ್ಲಿ ಪ್ರಥಮ – ಸಾಯಿ ಅಗ್ನಿ ಜೀವಿತೇಶ್ ಜೆ ( ತೆಲಂಗಾಣ), ಅರುಲ್ ಆನಂದ್ ಎಸ್ ಪಿ ಕೆ ( ಕರ್ನಾಟಕ), ಲಕ್ಷಿತ್ ಬಿ ಸಾಲಿಯಾನ್ ( ಮೂಡಬಿದ್ರೆ)

    Related posts

    ಮಲ್ ಜಅ ದಅವಾ ಕೇಂದ್ರದಿಂದ ಒಂದು ಸಾವಿರ ಅರ್ಹ ಕುಟುಂಬಗಳಿಗೆ ರಂಝಾನ್ ಕಿಟ್ ವಿತರಣೆ

    Suddi Udaya

    ಎ.8-17: ಶ್ರೀ ಕ್ಷೇತ್ರ ಓಡೀಲುಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ಜಾತ್ರೋತ್ಸವ

    Suddi Udaya

    ಉದ್ಯಮಿ ಸುರೇಶ್ ದೇವಾಡಿಗರವರು ತೋಟತ್ತಾಡಿ ಶ್ರೀ ಉಳ್ಳಾಲ್ತಿ ಭಜನಾ ಮಂದಿರದ ಭಜನಾ ತಂಡದವರಿಗೆ ನೀಡಿದ ಸಮವಸ್ತ್ರದ ಬಿಡುಗಡೆ

    Suddi Udaya

    ತೆಂಕಕಾರಂದೂರು: ಪೆರಾಲ್ದರಕಟ್ಟೆ ಮಸೀದಿಯಲ್ಲಿ ಮುಸ್ಲಿಮರ ಪವಿತ್ರ ಹಬ್ಬ ಈದುಲ್ ಪಿತ್ರ್ ಆಚರಣೆ

    Suddi Udaya

    ನೆರಿಯ: ತಿಮ್ಮಯ್ಯ ಗೌಡ ಹೃದಯಾಘಾತದಿಂದ ನಿಧನ

    Suddi Udaya

    ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷರು ಹಾಗೂ ಸದಸ್ಯರುಗಳಿಗೆ ಬೀಳ್ಕೊಡುಗೆ ಮತ್ತು ಗೌರವಾರ್ಪಣೆ

    Suddi Udaya
    error: Content is protected !!