25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್ ಡಿ ಎಂ, ಆರ್ ಸಿ ಸಿ, ರೋಟೊ, ಲಾಯರ್ಸ್ ಇಂಟರ್ ನ್ಯಾಷನಲ್ ಚೆಸ್ ಕಪ್ ಉದ್ಘಾಟನಾ ಸಮಾರಂಭ

ಬೆಳ್ತಂಗಡಿ: ಎಸ್ ಡಿ ಎಂ, ಆರ್ ಸಿ ಸಿ, ರೋಟೊ, ಲಾಯರ್ಸ್ ಇಂಟರ್ ನ್ಯಾಷನಲ್ ಚೆಸ್ ಕಪ್-2026 ಇದರ ಉದ್ಘಾಟನಾ ಸಮಾರಂಭವು ಜ.31ರಂದು ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾಭವನದಲ್ಲಿ ನಡೆಯಿತು.

ಉದ್ಘಾಟನೆಯನ್ನು ಬೆಳ್ತಂಗಡಿ ಹಿರಿಯ ಪ್ರಧಾನ ಸಿವಿಲ್ ಮತ್ತು ಜೆ ಎಂ ಎಫ್ ಸಿ ಮನು ಬಿ ಕೆ ನೆರವೇರಿಸಿ ಶುಭಹಾರೈಸಿದರು.

ಉಜಿರೆ ಎಸ್ ಡಿ ಎಂ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಸತೀಶ್ ಚಂದ್ರ ಎಸ್ ಅಧ್ಯಕ್ಷತೆ ವಹಿಸಿದರು.

ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ಅಲೋಶಿಯಸ್ ಎಸ್ ಲೋಬೊ , ಬೆಳ್ತಂಗಡಿ ಹಿರಿಯ ನ್ಯಾಯವಾದಿ ಚೀಫ್ ಕೋ ಆರ್ಡಿನೇಟರ್ ರತ್ನವರ್ಮ ಬುಣ್ಣು, ಮಂಗಳೂರು ಕೋ-ಫೌಂಡರ್ ರಾವ್ಸ್ ಚೆಸ್ ಕಾರ್ನರ್ ಇಶಾ ಶರ್ಮ, ರಿಟೇರ್ಡ್ ಮೇಜರ್ ಜನರಲ್ ಎಂ ವಿ ಭಟ್ ಉಪಸ್ಥಿತರಿದ್ದರು.

ಬೆಳ್ತಂಗಡಿ ವಕೀಲರು ಬಿ ಕೆ ಧನಂಜಯ ರಾವ್ ಸ್ವಾಗತಿಸಿ, ಪ್ರಸ್ತಾಪಿಸಿದರು. ಬೆಳ್ತಂಗಡಿ ವಕೀಲರ ಸಂಘ ಉಪಾಧ್ಯಕ್ಷ ಶ್ರೀನಿವಾಸ ಗೌಡ ಧನ್ಯವಾದವಿತ್ತರು. ನ್ಯಾಯವಾದಿ ವಸಂತ ಮರಕಡ, ನವೀನ್ ಬಿ ಕೆ ಕಾರ್ಯಕ್ರಮ ನಿರೂಪಿಸಿದರು.

Related posts

ಲಾಯಿಲ: ಕುಂಟಿನಿ ಅಲ್ ಬುಖಾರಿ ಜುಮಾ ಮಸೀದಿ ವಾರ್ಷಿಕ ಮಹಾಸಭೆ, ಸಮಿತಿ ರಚನೆ : ಅಧ್ಯಕ್ಷರಾಗಿ ಇಸ್ಮಾಯಿಲ್ ಸನಾ, ಕಾರ್ಯದರ್ಶಿಯಾಗಿ ಸಾಹುಲ್ ಹಮೀದ್ ಪುನರಾಯ್ಕೆ

Suddi Udaya

ಕೊಕ್ಕಡ : ಸಾಧಕ ಡೇವಿಡ್ ಬೈಜು ರವರ ಮನೆಗೆ ನೆಲ್ಯಾಡಿಯ ಸಂತ ಅಲ್ಫೋನ್ಸಾ ಚರ್ಚಿನ ಧರ್ಮಗುರುಗಳಾದ ಚಂದರ್ ಶಾಜಿ ಮ್ಯಾಥ್ಯೂ ಭೇಟಿ

Suddi Udaya

ಮಂಗಳೂರುನಲ್ಲಿ ಮಾದಕ ದ್ರವ್ಯ ಸೇವನೆ ಹಾಗೂ ಮಾರಾಟ ವಿರೋಧಿ ದಿನ ಆಚರಣೆ: ಬೆಳ್ತಂಗಡಿ ತಾಲೂಕಿನ ಔಷಧಿ ವ್ಯಾಪಾರಸ್ಥರು ಭಾಗಿ

Suddi Udaya

ಕೊಕ್ಕಡದ ರಿತ್ವಿಕಾ ನವೋದಯ ವಿದ್ಯಾಲಯಕ್ಕೆ ಆಯ್ಕೆ

Suddi Udaya

ನೀಟ್ ಫಲಿತಾಂಶ ಪ್ರಕಟ: ರಾಷ್ಟ್ರಮಟ್ಟದಲ್ಲಿ ಕ್ರಿಯೇಟಿವ್ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

Suddi Udaya

ಮಧ್ಯಾಂತರ ಸಮ್ಮೇಳನದಲ್ಲಿ ಜೆಸಿಐ ಕೊಕ್ಕಡ ಕಪಿಲಾ ಘಟಕಕ್ಕೆ ‘ಎಕ್ಸೆಲೆನ್ಸ್ ಅವಾರ್ಡ್’ ಹಾಗೂ ‘ಗೋಲ್ಡನ್ ಸ್ಟಾರ್ ಪ್ರೆಸಿಡೆಂಟ್’ ಪ್ರಶಸ್ತಿ

Suddi Udaya
error: Content is protected !!