22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗೆ ‘ ಇನ್ಸ್ಟಿಟ್ಯೂಷನ್ಸ್ ಆಫ್ ಲೆಗಸಿ ‘ ಪ್ರಶಸ್ತಿ

ಉಜಿರೆ : ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ ಮುನ್ನಡೆಯುತ್ತಿರುವ ಶಿಕ್ಷಣ ಸಂಸ್ಥೆಗಳ ಶೈಕ್ಷಣಿಕ ಕಾರ್ಯ ಮತ್ತು ಸಾಧನೆಯನ್ನು ಗುರುತಿಸಿ ಬೆಂಗಳೂರಿನ ಅಕಾಡೆಮಿಕ್ ಇನ್‌ಸೈಟ್ಸ್ ವತಿಯಿಂದ ‘ ‘ ‘ಇನ್ಸ್ಟಿಟ್ಯೂಷನ್ಸ್ ಆಫ್ ಲೆಗಸಿ ‘ ಪ್ರಶಸ್ತಿ ನೀಡಿ ಗೌರವಿಸಿದೆ.

ಬೆಂಗಳೂರಿನಲ್ಲಿ ನಡೆದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಉಜಿರೆಯ ಎಸ್.ಡಿ.ಎಂ (ಸ್ವಾಯತ್ತ) ಕಾಲೇಜಿನ ಪ್ರಾಂಶುಪಾಲ ಪ್ರೊ. ವಿಶ್ವನಾಥ್ ಪಿ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಪರವಾಗಿ ಪ್ರಶಸ್ತಿ ಸ್ವೀಕಾರ ಮಾಡಿದರು. ಪ್ರಶಸ್ತಿ ನೀಡಿದ ಬೆಂಗಳೂರಿನ ಅಕಾಡೆಮಿಕ್ ಇನ್‌ಸೈಟ್ಸ್ ಸಂಸ್ಥೆಯೂ, ಹಲವು ದಶಕಗಳಿಂದ ಶಿಕ್ಷಣ ಮತ್ತು ತತ್ಸಂಬಂಧಿ ಕ್ಷೇತ್ರಗಳ ಬೆಳವಣಿಗೆಗೆ ಪವಿಶ್ರಾಂತವಾಗಿ ಸೇವೆ ಸಲ್ಲಿಸುತ್ತಿರುವ ಎಸ್ ಡಿ ಎಮ್ ಶಿಕ್ಷಣ ಸಂಸ್ಥೆಯ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ ಎಂದು ಶುಭಾಶಯ ತಿಳಿಸಿದರು.

ಪ್ರಶಸ್ತಿಗೆ ಪಾತ್ರವಾದ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಮತ್ತು ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ. ಡಿ. ವೀರೇಂದ್ರ ಹೆಗ್ಗಡೆ ಅಭಿನಂದನೆಗಳನ್ನು ತಿಳಿಸಿದರು.

Related posts

ಉಜಿರೆ ಅರಳಿ ಮಿತ್ರ ಯುವಕ ಮಂಡಲ ಹಾಗೂ ಮಹಿಳಾ ಮಂಡಲದ ನೇತೃತ್ವದಲ್ಲಿ ಪ್ರತಿಭಾ ಸಂಗಮ ಕಾರ್ಯಕ್ರಮ

Suddi Udaya

ಯಕ್ಷಗಾನ ಕಲಾವಿದ ರಮೇಶ್ ಶೆಟ್ಟಿ ಪೆರಿಂಜೆ ಅವರಿಗೆ ಸಿದ್ದಕಟ್ಟೆ ಯಕ್ಷ ಮಿತ್ರ ಪ್ರಶಸ್ತಿ ಪ್ರದಾನ

Suddi Udaya

ರಾಷ್ಟ್ರೀಯ ವಾಲಿಬಾಲ್ ಪಂದ್ಯಾಟ: ಮುಂಡಾಜೆ ಪ.ಪೂ. ಕಾಲೇಜಿನ ಬಾಲಕಿಯರ ತಂಡಕ್ಕೆ ಬೆಳ್ಳಿ ಪದಕ

Suddi Udaya

ಬಂದಾರಿನಲ್ಲಿ ಮತ್ತೆ ತೋಟಕ್ಕೆ ನುಗ್ಗಿದ್ದ ಕಾಡಾನೆ: ಕೃಷಿ ಹಾನಿ

Suddi Udaya

ಕಾಪಿನಡ್ಕ ಶಾಲೆಯಲ್ಲಿ ಬುಲ್ ಬುಲ್ ದಳ ಉದ್ಘಾಟನೆ

Suddi Udaya

ನಿಡ್ಲೆಯಲ್ಲಿ ಸಂಪನ್ನಗೊಂಡ 34ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ

Suddi Udaya
error: Content is protected !!