ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕನ್ಯಾಡಿ ಸೇವಾಧಾಮಕ್ಕೆ ಬೆಂಗಳೂರಿನ ಕೆಮ್ ಟ್ರೆಂಡ್ ಕಂಪೆನಿಯಿಂದ ಭೇಟಿ

ಕನ್ಯಾಡಿ : ಬೆಂಗಳೂರಿನ ಕೆಮ್ ಟ್ರೆಂಡ್ ಕೆಮಿಕಲ್ಸ್ ಕಂಪನಿ ಪ್ರೈವೇಟ್ ಲಿಮಿಟೆಡ್‌ನ ತಂಡವು ಫೆ. 01 ರಂದು ಕನ್ಯಾಡಿ ಸೇವಾನಿಕೇತನದ ನೂತನ ಕಾರ್ಯಾಲಯ ಮತ್ತು ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರ ಪುನಶ್ಚೇತನ ಕೇಂದ್ರ ಸೇವಾಧಾಮಕ್ಕೆ ಭೇಟಿ ನೀಡಿದರು. ನೂತನ ಕಟ್ಟಡವನ್ನು ವೀಕ್ಷಿಸಿದ ನಂತರ ಸಂಸ್ಥೆಯ ಕಾರ್ಯಚಟುವಟಿಕೆಗಳ ಬಗ್ಗೆ ಮಾಹಿತಿ ತಿಳಿದು ಸಂತೋಷ ವ್ಯಕ್ತಪಡಿಸಿದರು.

ನಿರಂತರವಾಗಿ ಸೇವಾಭಾರತಿ ಸಂಸ್ಥೆಗೆ ಸಿಎಸ್.ಆರ್ ಅನುದಾನವನ್ನು ಒದಗಿಸುತ್ತಿರುವುದಕ್ಕಾಗಿ ಸಂಸ್ಥೆಯ ಪರವಾಗಿ ಧನ್ಯವಾದಗಳನ್ನು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಸಂಸ್ಥೆಯ ಸಂಸ್ಥಾಪಕ ಕೆ. ವಿನಾಯಕ ರಾವ್, ಸೇವಾಭಾರತಿಯ ಟ್ರಸ್ಟಿ ಜಯರಾಜ್ ಸಾಲ್ಯಾನ್ ಕಾನರ್ಪ ಹಾಗೂ ಹಿರಿಯ ಪ್ರಬಂಧಕ ಚರಣ್ ಕುಮಾರ್ ಎಂ. ಉಪಸ್ಥಿತರಿದ್ದರು.

Related posts

ರಕ್ಷಿತ್ ಶಿವರಾಂ ಬೆಂಗಳೂರಿನಿಂದ ಬೆಳ್ತಂಗಡಿಗೆ ಆಮದು ಆದ ನಾಯಕನಾದರೆ, ಬೆಂಗಳೂರಿನಲ್ಲಿದ್ದ ಹರೀಶ್ ಪೂಂಜ ಬೆಳ್ತಂಗಡಿಗೆ ಆಮದು ಆಗಿ ಚುನಾವಣೆಗೆ ನಿಲ್ಲಲಿಲ್ಲವೇ: ಧರಣೇಂದ್ರ ಕುಮಾರ್

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ವಿಶ್ವ ಛಾಯಗ್ರಹಣ ದಿನದ ಆಚರಣೆ

Suddi Udaya

ಜೆಸಿ ಅಕ್ಷತ್ ರೈ ಅವರಿಗೆ “ಸಾಧನಶ್ರೀ” ಪ್ರಶಸ್ತಿ ಪ್ರದಾನ

Suddi Udaya

ರೆಖ್ಯಾ ಎಂಜಿರ ಎಂಬಲ್ಲಿ ಆಪಲ್ ಲೋಡ್ ಗಾಡಿ ಪಲ್ಟಿ : ಇಬ್ಬರು ಪ್ರಾಣಾಪಾಯದಿಂದ ಪಾರು

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ನಲ್ಲಿ ಆಯುಧ ಪೂಜೆ

Suddi Udaya

ಉಜಿರೆ–ಬೆಳಾಲು ಓಡಲ ರಸ್ತೆಯಲ್ಲಿ ಅಪಘಾತಕ್ಕೆ ಆಹ್ವಾನ ನೀಡುತ್ತಿರುವ ರಸ್ತೆ ದಿಣ್ಣೆ: ರಸ್ತೆ ದಿಣ್ಣೆಗೆ ಬಿಳಿ ಬಣ್ಣ ಬಳಿದು, ರಿಪ್ಲೆಕ್ಟರ್ ಅಳವಡಿಸುವಂತೆ ಸಾರ್ವಜನಿಕರ ಒತ್ತಾಯ

Suddi Udaya
error: Content is protected !!