23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಾಯರ್ತಡ್ಕ ಖ್ಯಾತ ವೈದ್ಯ ಮಲಬಾರ್ ಕ್ಲಿನಿಕ್ ನ ಡಾ. ಟಿ.ವಿ ಜೋಸೆಫ್ ನಿಧನ

ಕಾಯರ್ತಡ್ಕ : ಖ್ಯಾತ ವೈದ್ಯ ಮಲಬಾರ್ ಕ್ಲಿನಿಕ್ ನ ಡಾ. ಟಿ. ವಿ ಜೋಸೆಫ್ (75ವ) ಅಲ್ಪಕಾಲದ ಅಸೌಖ್ಯದಿಂದ ಫೆ. 2ರಂದು ನಿಧನರಾಗಿದ್ದಾರೆ.

ಇವರು ಕಳೆಂಜ, ಕಾಯರ್ತಡ್ಕ, ಪುದುವೆಟ್ಟು, ಮಿಯಾರು ಭಾಗದ ಜನರಿಗೆ ನೆಚ್ಚಿನ ವೈದ್ಯರಾಗಿದ್ದು, ಕೊಡುಗೈದಾನಿಯಾಗಿದ್ದರು. ಕೊರೋನ ಸಂದರ್ಭದಲ್ಲಿ ಇವರು ನೀಡಿದ ಚಿಕಿತ್ಸೆ ಮತ್ತು ಜನರಲ್ಲಿ ತುಂಬಿದ ಆತ್ಮವಿಶ್ವಾಸವನ್ನು ಜನ ಇಂದಿಗೂ ನೆನಪಿಸುತ್ತಾರೆ ಇವರ ಅಗಲಿಕೆಗೆ ಅನೇಕ ಗಣ್ಯ ವ್ಯಕ್ತಿಗಳು ಸಂತಾಪ ಸೂಚಿಸಿದ್ದಾರೆ.

ಮೃತರು ಕುಟುಂಬಸ್ಥರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಕಲ್ಮಂಜ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya

ಸರಕಾರಿ ಜಾಗದಲ್ಲಿ ಕಾಂಪೌಂಡ್ ನಿರ್ಮಾಣ: ಬೆಳ್ತಂಗಡಿ ಕಂದಾಯ ಇಲಾಖೆಯಿಂದ ತೆರವು ಕಾರ್ಯಾಚರಣೆ

Suddi Udaya

ಆನೆ ದಾಳಿಗೆ ಮೃತಪಟ್ಟ ಬಾಲಕೃಷ್ಣ ಶೆಟ್ಟಿ ಮನೆಗೆ ಬೆಳ್ತಂಗಡಿ ಬಂಟರ ಸಂಘದಿಂದ ಭೇಟಿ

Suddi Udaya

ಶಿವಳ್ಳಿ ಸಮಾಜದ ಅರಸಿನಮಕ್ಕಿ ವಲಯದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಮಹಾಮಂಡಲೇಶ್ವರಾಗಿ ಪಟ್ಟಾಭಿಶಿಕ್ತರಾಗಿ ಆಗಮಿಸಿದ ಕನ್ಯಾಡಿ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿಯವರಿಗೆ ಉಜಿರೆಯಲ್ಲಿ ಭಕ್ತರಿಂದ ಭವ್ಯ ಸ್ವಾಗತ

Suddi Udaya

ಕೊಕ್ಕಡ: ಉಪ್ಪಾರಪಳಿಕೆ ಸ.ಉ. ಹಿ. ಪ್ರಾ. ಶಾಲಾ ಕ್ರೀಡೋತ್ಸವ

Suddi Udaya
error: Content is protected !!