26.9 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಮಡಂತ್ಯಾರು: ಸಹಕಾರಿ ಸಂಘಕ್ಕೆ ನಕಲಿ ಚಿನ್ನದ ಸರ ಅಡವು ಯತ್ನ; ಪ್ರಕರಣ ದಾಖಲು

ಮಡಂತ್ಯಾರು: ಇಲ್ಲಿಯ ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘಕ್ಕೆ ಅಡವಿಡಲು ನಕಲಿ ಚಿನ್ನದ ಸರಗಳನ್ನು ನೀಡಿದ ಬಗ್ಗೆ ಆರೋಪಿ ವಿರುದ್ಧ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಅಬ್ದುಲ್ ನಝೀರ್ ಎಂದು ಹೆಸರಿಸಲಾಗಿದೆ.

ಈ ಬಗ್ಗೆ ಮಡಂತ್ಯಾರು ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ಧ ಸಹಕಾರಿ ಸಂಘ (ನಿ) ಇದರ ವ್ಯವಸ್ಥಾಪಕಿ, ಬಂಟ್ವಾಳ ತಾಲೂಕು, ಸರಪಾಡಿ ಗ್ರಾಮದ ನಿವಾಸಿ ಅಶ್ವಿತಾ (34) ಅವರು ಪೊಲೀಸರಿಗೆ ದೂರು ನೀಡಿದ್ದು, ಫೆ.2 ರಂದು ಬೆಳಿಗ್ಗೆ 2 ಗ್ರಾಹಕರು ಬಂದು ಅದರಲ್ಲಿ ಆರೋಪಿ ಅಬ್ದುಲ್ ನಝೀರ್ ಎಂಬಾತನ ಹೆಸರಿನಲ್ಲಿ ಚಿನ್ನದ ಸರ ಅಡವಿಡಲು ಇರುವುದಾಗಿ ತಿಳಿಸಿದಂತೆ 3 ಚಿನ್ನದ ಸರಗಳನ್ನು ನೀಡಿದ್ದು, ಸದ್ರಿ ಚಿನ್ನವನ್ನು ಪರೀವೀಕ್ಷಕರಲ್ಲಿ ಪರಿಶೀಲನೆ ನಡೆಸಿದಾಗ, ಸದ್ರಿ ಮೂರು ಚಿನ್ನದ ಸರಗಳು ನಕಲಿ ಎಂದು ಸಾಬೀತಾಗಿರುತ್ತದೆ ಎಂದು ನೀಡಿರುವ ದೂರಿನಂತೆ ಪೂಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಗರ್ಡಾಡಿ ಯುವಕ ಮಂಡಲ ವತಿಯಿಂದ 34ನೇ ವರ್ಷದ ಮೊಸರು ಕುಡಿಕೆ ಉತ್ಸವ: ಅಧ್ಯಕ್ಷರಾಗಿ ಹರೀಶ್ ಪೂಜಾರಿ ಬರಮೇಲು

Suddi Udaya

27 ನೇ ವರ್ಷದ ಭಜನಾ ಕಮ್ಮಟ: ಆಧ್ಯಾತ್ಮಿಕ ಕಮ್ಮಟಗಳು ಭಜನೆಗೆ ಮಾತ್ರವಲ್ಲ, ವ್ಯಕ್ತಿತ್ವ ನಿರ್ಮಾಣಕ್ಕೆ ಉತ್ತಮ ವೇದಿಕೆ:ಅನಿಲ್ ಕುಮಾರ್

Suddi Udaya

ಉಜಿರೆ ಶ್ರೀಧ.ಮಂ ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಮುಂಡಾಜೆ :ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ಅಂತರ್ ಕಾಲೇಜು ಚದುರಂಗ ಸ್ಪರ್ಧೆ: ಎಸ್ ಡಿಎಂ ಕಾಲೇಜಿನ ಪುರುಷರ ತಂಡ ಚಾಂಪಿಯನ್

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಚಲನಚಿತ್ರ ನಟ ಚಿಕ್ಕಣ್ಣ ಭೇಟಿ

Suddi Udaya
error: Content is protected !!