23.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಮಡಂತ್ಯಾರು: ಸಹಕಾರಿ ಸಂಘಕ್ಕೆ ನಕಲಿ ಚಿನ್ನದ ಸರ ಅಡವು ಯತ್ನ; ಪ್ರಕರಣ ದಾಖಲು

ಮಡಂತ್ಯಾರು: ಇಲ್ಲಿಯ ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘಕ್ಕೆ ಅಡವಿಡಲು ನಕಲಿ ಚಿನ್ನದ ಸರಗಳನ್ನು ನೀಡಿದ ಬಗ್ಗೆ ಆರೋಪಿ ವಿರುದ್ಧ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಅಬ್ದುಲ್ ನಝೀರ್ ಎಂದು ಹೆಸರಿಸಲಾಗಿದೆ.

ಈ ಬಗ್ಗೆ ಮಡಂತ್ಯಾರು ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ಧ ಸಹಕಾರಿ ಸಂಘ (ನಿ) ಇದರ ವ್ಯವಸ್ಥಾಪಕಿ, ಬಂಟ್ವಾಳ ತಾಲೂಕು, ಸರಪಾಡಿ ಗ್ರಾಮದ ನಿವಾಸಿ ಅಶ್ವಿತಾ (34) ಅವರು ಪೊಲೀಸರಿಗೆ ದೂರು ನೀಡಿದ್ದು, ಫೆ.2 ರಂದು ಬೆಳಿಗ್ಗೆ 2 ಗ್ರಾಹಕರು ಬಂದು ಅದರಲ್ಲಿ ಆರೋಪಿ ಅಬ್ದುಲ್ ನಝೀರ್ ಎಂಬಾತನ ಹೆಸರಿನಲ್ಲಿ ಚಿನ್ನದ ಸರ ಅಡವಿಡಲು ಇರುವುದಾಗಿ ತಿಳಿಸಿದಂತೆ 3 ಚಿನ್ನದ ಸರಗಳನ್ನು ನೀಡಿದ್ದು, ಸದ್ರಿ ಚಿನ್ನವನ್ನು ಪರೀವೀಕ್ಷಕರಲ್ಲಿ ಪರಿಶೀಲನೆ ನಡೆಸಿದಾಗ, ಸದ್ರಿ ಮೂರು ಚಿನ್ನದ ಸರಗಳು ನಕಲಿ ಎಂದು ಸಾಬೀತಾಗಿರುತ್ತದೆ ಎಂದು ನೀಡಿರುವ ದೂರಿನಂತೆ ಪೂಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಇಂದಬೆಟ್ಟುವಿನಲ್ಲಿ ದನದ ಕೊಟ್ಟಿಗೆ, ರಬ್ಬರ್ ಸ್ಮೋಕ್ ಹೌಸ್ ಗೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ಹಾನಿ

Suddi Udaya

ಕಾಂಗ್ರೆಸ್‌ ಕಾರ್ಯಕರ್ತರಾದ ಜೋಜಿ ಕಳೆಂಜ ಹಾಗೂ ಗಂಡಿಬಾಗಿಲಿನ ಅಜಿತ್ ಪಿ.ಎಮ್ ರವರು ಬಿಜೆಪಿ ಸೇರ್ಪಡೆ

Suddi Udaya

ಧರ್ಮಸ್ಥಳದಲ್ಲಿ ಸಮವಸರಣ ಪೂಜಾ ವೈಭವ

Suddi Udaya

ಮಾ.21: ಇತಿಹಾಸ ಪ್ರಸಿದ್ದ ವೇಣೂರು-ಪೆರ್ಮುಡ ಸೂರ್ಯ-ಚಂದ್ರ ಜೋಡುಕರೆ ಕಂಬಳ

Suddi Udaya

ನ.1: ಕೊಕ್ಕಡ ಉಪ್ಪಾರಪಳಿಕೆಯಲ್ಲಿ ದೀಪಾವಳಿ ಪ್ರಯುಕ್ತ ಗೋ ಪೂಜೆ ಹಾಗೂ ದೋಸೆ ಹಬ್ಬ

Suddi Udaya

ಬೆಳ್ತಂಗಡಿ ನವೋದಯ ಪ್ರೌಢಶಾಲೆ ಮತ್ತು ಲಾಯಿಲ ಬಿ.ಇಡಿ ಕಾಲೇಜಿನ ನಿವೃತ್ತ ಗೌರವ ಪ್ರಾಧ್ಯಾಪಕ ಪಿ ವೆಂಕಟರಮಣ ನಿಧನ

Suddi Udaya
error: Content is protected !!