25.5 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಮಡಂತ್ಯಾರು: ಸಹಕಾರಿ ಸಂಘಕ್ಕೆ ನಕಲಿ ಚಿನ್ನದ ಸರ ಅಡವು ಯತ್ನ; ಪ್ರಕರಣ ದಾಖಲು

ಮಡಂತ್ಯಾರು: ಇಲ್ಲಿಯ ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘಕ್ಕೆ ಅಡವಿಡಲು ನಕಲಿ ಚಿನ್ನದ ಸರಗಳನ್ನು ನೀಡಿದ ಬಗ್ಗೆ ಆರೋಪಿ ವಿರುದ್ಧ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಅಬ್ದುಲ್ ನಝೀರ್ ಎಂದು ಹೆಸರಿಸಲಾಗಿದೆ.

ಈ ಬಗ್ಗೆ ಮಡಂತ್ಯಾರು ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ಧ ಸಹಕಾರಿ ಸಂಘ (ನಿ) ಇದರ ವ್ಯವಸ್ಥಾಪಕಿ, ಬಂಟ್ವಾಳ ತಾಲೂಕು, ಸರಪಾಡಿ ಗ್ರಾಮದ ನಿವಾಸಿ ಅಶ್ವಿತಾ (34) ಅವರು ಪೊಲೀಸರಿಗೆ ದೂರು ನೀಡಿದ್ದು, ಫೆ.2 ರಂದು ಬೆಳಿಗ್ಗೆ 2 ಗ್ರಾಹಕರು ಬಂದು ಅದರಲ್ಲಿ ಆರೋಪಿ ಅಬ್ದುಲ್ ನಝೀರ್ ಎಂಬಾತನ ಹೆಸರಿನಲ್ಲಿ ಚಿನ್ನದ ಸರ ಅಡವಿಡಲು ಇರುವುದಾಗಿ ತಿಳಿಸಿದಂತೆ 3 ಚಿನ್ನದ ಸರಗಳನ್ನು ನೀಡಿದ್ದು, ಸದ್ರಿ ಚಿನ್ನವನ್ನು ಪರೀವೀಕ್ಷಕರಲ್ಲಿ ಪರಿಶೀಲನೆ ನಡೆಸಿದಾಗ, ಸದ್ರಿ ಮೂರು ಚಿನ್ನದ ಸರಗಳು ನಕಲಿ ಎಂದು ಸಾಬೀತಾಗಿರುತ್ತದೆ ಎಂದು ನೀಡಿರುವ ದೂರಿನಂತೆ ಪೂಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಏಳನೇ ಸ್ಥಾನ ಮತ್ತು ತಾಲೂಕಿಗೆ ದ್ವಿತೀಯ ಸ್ಥಾನ ಪಡೆದ ಪ್ರತೀಕ್ ವಿ ಎಸ್ ರಿಗೆ ಸನ್ಮಾನ

Suddi Udaya

ಮರೋಡಿ: ಶಿವಪ್ಪ ಪೂಜಾರಿ ನಿಧನ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ನಲ್ಲಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ

Suddi Udaya

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ಉಜಿರೆ: ನಿನ್ನಿಕಲ್ಲು ಗುಡ್ಡ ಪ್ರದೇಶದಲ್ಲಿ ಆಕಸ್ಮಿಕ ಅಗ್ನಿ ಅವಘಡ

Suddi Udaya

ಜಿಲ್ಲಾಮಟ್ಟದ ಪ್ರಬಂಧ ಸ್ಪರ್ಧೆ: ವಾಣಿ ಆಂ.ಮಾ. ಪ್ರೌಢಶಾಲೆಯ ವಿದ್ಯಾರ್ಥಿ ಕು|ಧೃತಿ ಸಿ. ಗೌಡರಿಗೆ ಪ್ರಶಸ್ತಿ

Suddi Udaya
error: Content is protected !!