22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಮಡಂತ್ಯಾರು: ಸಹಕಾರಿ ಸಂಘಕ್ಕೆ ನಕಲಿ ಚಿನ್ನದ ಸರ ಅಡವು ಯತ್ನ; ಪ್ರಕರಣ ದಾಖಲು

ಮಡಂತ್ಯಾರು: ಇಲ್ಲಿಯ ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘಕ್ಕೆ ಅಡವಿಡಲು ನಕಲಿ ಚಿನ್ನದ ಸರಗಳನ್ನು ನೀಡಿದ ಬಗ್ಗೆ ಆರೋಪಿ ವಿರುದ್ಧ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಅಬ್ದುಲ್ ನಝೀರ್ ಎಂದು ಹೆಸರಿಸಲಾಗಿದೆ.

ಈ ಬಗ್ಗೆ ಮಡಂತ್ಯಾರು ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ಧ ಸಹಕಾರಿ ಸಂಘ (ನಿ) ಇದರ ವ್ಯವಸ್ಥಾಪಕಿ, ಬಂಟ್ವಾಳ ತಾಲೂಕು, ಸರಪಾಡಿ ಗ್ರಾಮದ ನಿವಾಸಿ ಅಶ್ವಿತಾ (34) ಅವರು ಪೊಲೀಸರಿಗೆ ದೂರು ನೀಡಿದ್ದು, ಫೆ.2 ರಂದು ಬೆಳಿಗ್ಗೆ 2 ಗ್ರಾಹಕರು ಬಂದು ಅದರಲ್ಲಿ ಆರೋಪಿ ಅಬ್ದುಲ್ ನಝೀರ್ ಎಂಬಾತನ ಹೆಸರಿನಲ್ಲಿ ಚಿನ್ನದ ಸರ ಅಡವಿಡಲು ಇರುವುದಾಗಿ ತಿಳಿಸಿದಂತೆ 3 ಚಿನ್ನದ ಸರಗಳನ್ನು ನೀಡಿದ್ದು, ಸದ್ರಿ ಚಿನ್ನವನ್ನು ಪರೀವೀಕ್ಷಕರಲ್ಲಿ ಪರಿಶೀಲನೆ ನಡೆಸಿದಾಗ, ಸದ್ರಿ ಮೂರು ಚಿನ್ನದ ಸರಗಳು ನಕಲಿ ಎಂದು ಸಾಬೀತಾಗಿರುತ್ತದೆ ಎಂದು ನೀಡಿರುವ ದೂರಿನಂತೆ ಪೂಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಇಂದಬೆಟ್ಟು: ಮೇರಿ ವರ್ಗಿಸ್ ನಿಧನ

Suddi Udaya

ನೀಟ್ ಎಂದರೆ ಎಕ್ಸೆಲ್; ರಾಜ್ಯದಲ್ಲೇ ಮತ್ತೊಮ್ಮೆ ಅಗ್ರಸ್ಥಾನ – ನಿರಂತರ ಸಾಧನೆಗೆ ಸುಮಂತ್ ಕುಮಾರ್ ಜೈನ್ ಹರ್ಷ

Suddi Udaya

ಪುಂಜಾಲಕಟ್ಟೆ ಯಕ್ಷದ್ರುವ ಪಟ್ಲ ಫೌಂಡೇಶನ್ ಮಹಿಳಾ ಘಟಕದಿಂದ ಉಮಾ ಡಿ. ಗೌಡರಿಗೆ ಸನ್ಮಾನ

Suddi Udaya

ಉಜಿರೆ: ಎಸ್.ಡಿ.ಎಮ್ ಕಾಲೇಜಿನಲ್ಲಿ ವಿಶ್ವ ದೂರಸಂಪರ್ಕ ದಿನ: ವಿಶೇಷ ಉಪನ್ಯಾಸ

Suddi Udaya

ಜೂ. 29 : ಉಜಿರೆಯಲ್ಲಿ ರೈನಾಥನ್ ಸ್ಪರ್ಧೆ, ಸಂತೋಷದಾಯಕ ಮಳೆಗಾಲದ ಓಟ: ಮಾದಕ ವ್ಯವಸನದ ಬಗ್ಗೆ ಜನಜಾಗೃತಿ ಮೂಡಿಸುವ ಉದ್ದೇಶವೇ ರೈನಥಾನ್-2025

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ (ಅಕ್ರಮ ಸಕ್ರಮ) ಬಗ‌ರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ಸದಸ್ಯರ ನೇಮಕ

Suddi Udaya
error: Content is protected !!