22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಮಡಂತ್ಯಾರು: ಸಹಕಾರಿ ಸಂಘಕ್ಕೆ ನಕಲಿ ಚಿನ್ನದ ಸರ ಅಡವು ಯತ್ನ; ಪ್ರಕರಣ ದಾಖಲು

ಮಡಂತ್ಯಾರು: ಇಲ್ಲಿಯ ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘಕ್ಕೆ ಅಡವಿಡಲು ನಕಲಿ ಚಿನ್ನದ ಸರಗಳನ್ನು ನೀಡಿದ ಬಗ್ಗೆ ಆರೋಪಿ ವಿರುದ್ಧ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಅಬ್ದುಲ್ ನಝೀರ್ ಎಂದು ಹೆಸರಿಸಲಾಗಿದೆ.

ಈ ಬಗ್ಗೆ ಮಡಂತ್ಯಾರು ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ಧ ಸಹಕಾರಿ ಸಂಘ (ನಿ) ಇದರ ವ್ಯವಸ್ಥಾಪಕಿ, ಬಂಟ್ವಾಳ ತಾಲೂಕು, ಸರಪಾಡಿ ಗ್ರಾಮದ ನಿವಾಸಿ ಅಶ್ವಿತಾ (34) ಅವರು ಪೊಲೀಸರಿಗೆ ದೂರು ನೀಡಿದ್ದು, ಫೆ.2 ರಂದು ಬೆಳಿಗ್ಗೆ 2 ಗ್ರಾಹಕರು ಬಂದು ಅದರಲ್ಲಿ ಆರೋಪಿ ಅಬ್ದುಲ್ ನಝೀರ್ ಎಂಬಾತನ ಹೆಸರಿನಲ್ಲಿ ಚಿನ್ನದ ಸರ ಅಡವಿಡಲು ಇರುವುದಾಗಿ ತಿಳಿಸಿದಂತೆ 3 ಚಿನ್ನದ ಸರಗಳನ್ನು ನೀಡಿದ್ದು, ಸದ್ರಿ ಚಿನ್ನವನ್ನು ಪರೀವೀಕ್ಷಕರಲ್ಲಿ ಪರಿಶೀಲನೆ ನಡೆಸಿದಾಗ, ಸದ್ರಿ ಮೂರು ಚಿನ್ನದ ಸರಗಳು ನಕಲಿ ಎಂದು ಸಾಬೀತಾಗಿರುತ್ತದೆ ಎಂದು ನೀಡಿರುವ ದೂರಿನಂತೆ ಪೂಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಭಗವದ್ಗೀತಾ ಸ್ಪರ್ಧೆ: ಉಜಿರೆ ಎಸ್ ಡಿ ಎಂ ಆಂಗ್ಲ ಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆಯ ವಿದ್ಯಾರ್ಥಿನಿ ಅದ್ವಿತಿ ರಾವ್ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ: ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕ ಮತ್ತು ಪುರೋಹಿತರ ಪರಿಷತ್ ವತಿಯಿಂದ ನಂದಗೋಕುಲ ಗೋಶಾಲೆಗೆ ದೇಣಿಗೆ ವಿತರಣೆ

Suddi Udaya

ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನಕದಾಸ ಜಯಂತಿ ಆಚರಣೆ

Suddi Udaya

ವೇಣೂರು: ‘ಮಿನ್ಹಾಜುಲ್ ಹುದಾ’ ವತಿಯಿಂದ ಉಚಿತ ವಿವಾಹ

Suddi Udaya

ಸವಿ ಇಲೆಕ್ಟ್ರಾನಿಕ್ಸ್ ಹೌಸ್ ಆಫ್ ಫರ್ನಿಚರ್ಸ್ & ಹೋಮ್ ಅಪ್ಲಾಯನ್ಸ್, ಸವಿ ಫೂಟ್ ವೇರ್ ಹಾಗೂ ಪ್ರಗತಿ ಎಲೆಕ್ಟ್ರಿಕಲ್ & ರೆಫ್ರಿಜರೇಷನ್ ಸೇಲ್ಸ್ & ಸರ್ವಿಸ್ ಮಳಿಗೆ ಶುಭಾರಂಭ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಅಪರಾಧ ಕೃತ್ಯಗಳ ಬಗ್ಗೆ ದೂರು ಪ್ರಕರಣ : ವಕೀಲರ ತಂಡ ಭೇಟಿ ನೀಡಿದ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಭೇಟಿಗೆ ಲಭ್ಯವಿರದ ವಿಷಯ: ಉದ್ದೇಶ ಪೂರ್ವಕವಾಗಿ ಸುಳ್ಳು ಮಾಹಿತಿಯನ್ನು ವರದಿ ಮಾಡಿದ ವೆಬ್ ನ್ಯೂಸ್ ಮೇಲೆ ಕೇಸು

Suddi Udaya
error: Content is protected !!