37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜಾತ್ರಾ ಮಹೋತ್ಸವ: ಧ್ವಜಾರೋಹಣ, ಹಸಿರು ಹೊರೆಕಾಣಿಕೆ ಸಮರ್ಪಣೆ

ಪಡoಗಡಿ: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಫೆ 3 ರಿಂದ 7 ರವರೆಗೆ ಜರಗುವ ವಾರ್ಷಿಕ ಜಾತ್ರಾ ಮಹೋತ್ಸವ ದೇವಸ್ಥಾನದ ಪ್ರಧಾನ ಅರ್ಚಕ ಎಂ ರಘುರಾಮ್ ಭಟ್ ಮಠ ಉಪಸ್ಥಿತಿಯಲ್ಲಿ ತoತ್ರಿಗಳಾದ ಶ್ರೀಪಾದ ಪಾoಗಣ್ಣಾಯರ ನೇತೃತ್ವದಲ್ಲಿ ಪ್ರಾರoಭಗೊoಡಿತು.

ಬೆಳಿಗ್ಗೆ ದೇವತಾ ಪ್ರಾರ್ಥನೆ, ಹಸಿರು ಹೊರೆಕಾಣಿಕೆ, ತೋರಣ ಮುಹೂರ್ತ, ದೇವರೀಗೆ ಪoಚಾಮ್ರತ ಅಭಿಷೇಕ, ಗಣಹೋಮ ನವ ಕಲಶಾಭಿಷೇಕ, ಅಲoಕಾರ ಪೂಜೆ, ಧ್ವಜಾರೋಹಣ, ಮಹಾ ಪೂಜೆ , ನಿತ್ಯ ಬಲಿ, ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ದಿನೇಶ್ ಮೂಲ್ಯ ಕೊoಡೆಮಾರು. ಹಾಗೂ ಸದಸ್ಯರು, ಪಡoಗಡಿ, ಕುವೆಟ್ಟು, ಓಡಿಲ್ನಾಳ, ಸೋಣoದೂರು ಗ್ರಾಮದ ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಇಚ್ಚುರಲ್ಲಿ ಶ್ರೀ ಮಹಾಭಾರತ ಸರಣಿ ತಾಳ ಮದ್ದಳೆಯ ಮೂರನೇ ಹಂತದ ಕಾರ್ಯಕ್ರಮ

Suddi Udaya

ಶರತ್ ಮಡಿವಾಳ ಸ್ಮಾರಕಕ್ಕೆ ಪುಷ್ಪ ನಮನ

Suddi Udaya

ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ: ಆರೋಪಿ ನಾರಾವಿಯ ಯುವಕನಿಗೆ ನ್ಯಾಯಾಂಗ ಬಂಧನ

Suddi Udaya

ಮೇ 25: ಉಚಿತ ದಂತ ಚಿಕಿತ್ಸಾ ಶಿಬಿರ ಮತ್ತು ನೇತ್ರ ತಪಾಸಣಾ ಶಿಬಿರ

Suddi Udaya

ಜಾರಿಗೆಬೈಲು ಬದ್ರ್ ಜುಮ್ಮಾ ಮಸೀದಿಯ ಅಧ್ಯಕ್ಷರಾಗಿ ಹಾಜಿ ಕೆ.ಎಂ ಅಬೂಬಕ್ಕರ್, ಕಾರ್ಯದರ್ಶಿಯಾಗಿ ಹಾರಿಶ್ ಆಯ್ಕೆ

Suddi Udaya

ಪರೀಕ ಶ್ರೀ ಶ್ರೀನಿವಾಸ ಪ್ರಸನ್ನ ಸೋಮೇಶ್ವರ ಮಹಾಗಣಪತಿ ದೇವಸ್ಥಾನ ಅಷ್ಟಬಂಧ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಭೆ

Suddi Udaya
error: Content is protected !!