September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜಾತ್ರಾ ಮಹೋತ್ಸವ: ಧ್ವಜಾರೋಹಣ, ಹಸಿರು ಹೊರೆಕಾಣಿಕೆ ಸಮರ್ಪಣೆ

ಪಡoಗಡಿ: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಫೆ 3 ರಿಂದ 7 ರವರೆಗೆ ಜರಗುವ ವಾರ್ಷಿಕ ಜಾತ್ರಾ ಮಹೋತ್ಸವ ದೇವಸ್ಥಾನದ ಪ್ರಧಾನ ಅರ್ಚಕ ಎಂ ರಘುರಾಮ್ ಭಟ್ ಮಠ ಉಪಸ್ಥಿತಿಯಲ್ಲಿ ತoತ್ರಿಗಳಾದ ಶ್ರೀಪಾದ ಪಾoಗಣ್ಣಾಯರ ನೇತೃತ್ವದಲ್ಲಿ ಪ್ರಾರoಭಗೊoಡಿತು.

ಬೆಳಿಗ್ಗೆ ದೇವತಾ ಪ್ರಾರ್ಥನೆ, ಹಸಿರು ಹೊರೆಕಾಣಿಕೆ, ತೋರಣ ಮುಹೂರ್ತ, ದೇವರೀಗೆ ಪoಚಾಮ್ರತ ಅಭಿಷೇಕ, ಗಣಹೋಮ ನವ ಕಲಶಾಭಿಷೇಕ, ಅಲoಕಾರ ಪೂಜೆ, ಧ್ವಜಾರೋಹಣ, ಮಹಾ ಪೂಜೆ , ನಿತ್ಯ ಬಲಿ, ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ದಿನೇಶ್ ಮೂಲ್ಯ ಕೊoಡೆಮಾರು. ಹಾಗೂ ಸದಸ್ಯರು, ಪಡoಗಡಿ, ಕುವೆಟ್ಟು, ಓಡಿಲ್ನಾಳ, ಸೋಣoದೂರು ಗ್ರಾಮದ ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಮಹಿಳೆಯ ಮೊಬೈಲನ್ನು ಕದ್ದು, ಫೋನ್ ಪೇ ಮೂಲಕ ಹಣ ವಂಚನೆ: ತನ್ನ ಸ್ನೇಹಿತರಿಗೆ ಹಣ ಕಳುಸಿದ್ದ ಆರೋಪಿ ವಿರುದ್ಧ ಕೇಸ್ ದಾಖಲು

Suddi Udaya

ಎಕ್ಸೆಲ್ ಪುಟಾಣಿಗಳ ” ನಡೆ ಪ್ರಕೃತಿಯ ಕಡೆ” ಕಾರ್ಯಕ್ರಮ

Suddi Udaya

ಬ್ರೈಟ್ ಹೊರೈಝನ್ ಶಾಲೆಯಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭ

Suddi Udaya

ಬುರುಡೆ ಪ್ರಕರಣ: ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಾಲಯದಲ್ಲಿ ವಾದ ಮಂಡನೆ: ಸುಧೀರ್ಘ ವಾದ ಮಂಡಿಸಿದ ಎಸ್.ಐ.ಟಿ.ಪರ ವಕೀಲ ಎಪಿಪಿ ದಿವ್ಯರಾಜ್ ಹೆಗ್ಡೆ

Suddi Udaya

ಉದ್ಭವ ಶ್ರೀ ಆದಿಲಿಂಗೇಶ್ವರ ದೇವಸ್ಥಾನ ಮೂಡೈಪಲ್ಕೆ ದೈವ ನಿಂದನೆ ಮಾಡಿ, ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟವರ ಮೇಲೆ ಪ್ರಕರಣ ದಾಖಲಿಸಿ- ರುಕ್ಮಯ್ಯ ಎಂ.

Suddi Udaya

ಕೊಕ್ರಾಡಿ: ಹೇರ್ದಂಡಿ ಬಾಕ್ಯಾರು ಗರಡಿಗೆ ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜ ಭೇಟಿ,

Suddi Udaya
error: Content is protected !!