July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕನ್ಯಾಡಿ ಸೇವಾಧಾಮಕ್ಕೆ ಬೆಂಗಳೂರಿನ ಕೆಮ್ ಟ್ರೆಂಡ್ ಕಂಪೆನಿಯಿಂದ ಭೇಟಿ

ಕನ್ಯಾಡಿ : ಬೆಂಗಳೂರಿನ ಕೆಮ್ ಟ್ರೆಂಡ್ ಕೆಮಿಕಲ್ಸ್ ಕಂಪನಿ ಪ್ರೈವೇಟ್ ಲಿಮಿಟೆಡ್‌ನ ತಂಡವು ಫೆ. 01 ರಂದು ಕನ್ಯಾಡಿ ಸೇವಾನಿಕೇತನದ ನೂತನ ಕಾರ್ಯಾಲಯ ಮತ್ತು ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರ ಪುನಶ್ಚೇತನ ಕೇಂದ್ರ ಸೇವಾಧಾಮಕ್ಕೆ ಭೇಟಿ ನೀಡಿದರು. ನೂತನ ಕಟ್ಟಡವನ್ನು ವೀಕ್ಷಿಸಿದ ನಂತರ ಸಂಸ್ಥೆಯ ಕಾರ್ಯಚಟುವಟಿಕೆಗಳ ಬಗ್ಗೆ ಮಾಹಿತಿ ತಿಳಿದು ಸಂತೋಷ ವ್ಯಕ್ತಪಡಿಸಿದರು.

ನಿರಂತರವಾಗಿ ಸೇವಾಭಾರತಿ ಸಂಸ್ಥೆಗೆ ಸಿಎಸ್.ಆರ್ ಅನುದಾನವನ್ನು ಒದಗಿಸುತ್ತಿರುವುದಕ್ಕಾಗಿ ಸಂಸ್ಥೆಯ ಪರವಾಗಿ ಧನ್ಯವಾದಗಳನ್ನು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಸಂಸ್ಥೆಯ ಸಂಸ್ಥಾಪಕ ಕೆ. ವಿನಾಯಕ ರಾವ್, ಸೇವಾಭಾರತಿಯ ಟ್ರಸ್ಟಿ ಜಯರಾಜ್ ಸಾಲ್ಯಾನ್ ಕಾನರ್ಪ ಹಾಗೂ ಹಿರಿಯ ಪ್ರಬಂಧಕ ಚರಣ್ ಕುಮಾರ್ ಎಂ. ಉಪಸ್ಥಿತರಿದ್ದರು.

Related posts

ಮೂಡುಕೋಡಿ ಉಂಬೆಟ್ಟು ಶಾಲೆಯಲ್ಲಿ ಉಚಿತ ಪುಸ್ತಕ ವಿತರಣೆ, ಸಾಂತ್ವನ ನಿಧಿ, ಸನ್ಮಾನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ರಸ್ತೆ ಸುರಕ್ಷತೆ ಹಾಗೂ ಕಾನೂನು ಅರಿವು ಕಾರ್ಯಕ್ರಮ

Suddi Udaya

ಕುತೂಹಲ ಕೆರಳಿಸಿದ ಮಾಲಾಡಿ ಗ್ರಾ. ಪಂ. ಚುನಾವಣೆ: ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಜಿದ್ದಾಜಿದ್ದಿನ ಪೈಪೋಟಿ,: ಅಧ್ಯಕ್ಷರಾಗಿ ಪುನೀತ್ ಕುಮಾರ್ ಹಾಗೂ ಉಪಾಧ್ಯಕ್ಷರಾಗಿ ‍ಸೆಲೆಸ್ಟಿನ್ ಡಿಸೋಜ ಆಯ್ಕೆ

Suddi Udaya

ಇಸ್ಲಾಮಿಕ್ ಎಜುಕೇಶನ್ ಬೋರ್ಡ್ ಪರೀಕ್ಷೆ: ಉಜಿರೆಯ ಗಾಂಧಿನಗರದ ವಿದ್ಯಾರ್ಥಿನಿಯ ಸಾಧನೆ

Suddi Udaya

ಮುಂಡಾಜೆ : ಶಿವಂ ಬೇಕರಿ ಮತ್ತು ಪ್ಲವರ್ ಡೆಕೋರೇಶನ್ ಶುಭಾರಂಭ

Suddi Udaya

ನಿಡ್ಲೆ: ಬೂಡುಜಾಲು ಹಾ.ಉ. ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸದಸ್ಯರಿಗೆ ಶೇ.10 ಡಿವಿಡೆಂಟ್ ಘೋಷಣೆ

Suddi Udaya
error: Content is protected !!