July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಾಯರ್ತಡ್ಕ ಖ್ಯಾತ ವೈದ್ಯ ಮಲಬಾರ್ ಕ್ಲಿನಿಕ್ ನ ಡಾ. ಟಿ.ವಿ ಜೋಸೆಫ್ ನಿಧನ

ಕಾಯರ್ತಡ್ಕ : ಖ್ಯಾತ ವೈದ್ಯ ಮಲಬಾರ್ ಕ್ಲಿನಿಕ್ ನ ಡಾ. ಟಿ. ವಿ ಜೋಸೆಫ್ (75ವ) ಅಲ್ಪಕಾಲದ ಅಸೌಖ್ಯದಿಂದ ಫೆ. 2ರಂದು ನಿಧನರಾಗಿದ್ದಾರೆ.

ಇವರು ಕಳೆಂಜ, ಕಾಯರ್ತಡ್ಕ, ಪುದುವೆಟ್ಟು, ಮಿಯಾರು ಭಾಗದ ಜನರಿಗೆ ನೆಚ್ಚಿನ ವೈದ್ಯರಾಗಿದ್ದು, ಕೊಡುಗೈದಾನಿಯಾಗಿದ್ದರು. ಕೊರೋನ ಸಂದರ್ಭದಲ್ಲಿ ಇವರು ನೀಡಿದ ಚಿಕಿತ್ಸೆ ಮತ್ತು ಜನರಲ್ಲಿ ತುಂಬಿದ ಆತ್ಮವಿಶ್ವಾಸವನ್ನು ಜನ ಇಂದಿಗೂ ನೆನಪಿಸುತ್ತಾರೆ ಇವರ ಅಗಲಿಕೆಗೆ ಅನೇಕ ಗಣ್ಯ ವ್ಯಕ್ತಿಗಳು ಸಂತಾಪ ಸೂಚಿಸಿದ್ದಾರೆ.

ಮೃತರು ಕುಟುಂಬಸ್ಥರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲಾ ಯುವ ಮೋರ್ಚಾ ಸಭೆ

Suddi Udaya

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ; ಮಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಬೆಳ್ತಂಗಡಿಯಿಂದ 1500 ಮಂದಿ ಭಾಗಿ

Suddi Udaya

ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ಕರಿಮಣಿ ಉತ್ಸವ: 500 ವೆರೈಟಿಯ ಕರಿಮಣಿ ಉತ್ಸವ ಇನ್ನೂ ಕೇವಲ 6 ದಿನ ಬಾಕಿ

Suddi Udaya

ಕಡಿರುದ್ಯಾವರ ಗ್ರಾ.ಪಂ. ಪಿಡಿಒ ಆಗಿದ್ದ ಶ್ರೀಧರ್ ಹೆಗಡೆ ಆತ್ಮಹತ್ಯೆಗೆ ಯತ್ನ

Suddi Udaya

ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ, ಪಾಂಡುರಂಗ ಶಾಖೆಯ ವಾರ್ಷಿಕೋತ್ಸವ

Suddi Udaya

ಕಲ್ಮಂಜ : ಶ್ರೀ ಬದಿನಡೆ ಕ್ಷೇತ್ರದಲ್ಲಿ ವೀರ ಯೋಧರ ರಕ್ಷಣೆಗಾಗಿ ವಿಶೇಷ ಪೂಜೆ, ಪ್ರಾರ್ಥನೆ

Suddi Udaya
error: Content is protected !!