22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಕಾರಿಂಜ ವನಶಾಸ್ತಾರ, ವೀರಭದ್ರ ಸ್ವಾಮಿ ದೇವಸ್ಥಾನದಲ್ಲಿ ಬ್ರಹ್ಮಕಲಶದ ಚಪ್ಪರ ಮೂಹೂರ್ತ, ಆಮಂತ್ರಣ ಪತ್ರಿಕೆ ಬಿಡುಗಡೆ

ಉರುವಾಲು : ಇಲ್ಲಿಯ ಕಾರಿಂಜ ಎಂಬಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ವನಶಾಸ್ತಾರ, ವೀರಭದ್ರ ಸ್ವಾಮಿ ದೇವಸ್ಥಾನದಲ್ಲಿ ಫೆ.20ರಿಂದ 22ರವರೆಗೆ ಬ್ರಹ್ಮಕಲಶೋತ್ಸವ ನಡೆಯಲಿದ್ದು ಇದರ ಅಂಗವಾಗಿ ಕೊರಿಂಜ ದೇವಸ್ಥಾನದ ಕಾರ್ತಿಕ್ ಹೆಗ್ಡೆ ಪೌರೋಹಿತ್ಯದಲ್ಲಿ ಪದ್ಮನಾಭ ಶಿಲ್ಪಿ ಚಾಮುಂಡೇಶ್ವರಿ ಕೃಪಾ ಪಿಲಿಗೂಡು ಚಪ್ಪರ ಮೂಹೂರ್ತ ನೆರವೇರಿಸಿದರು.

ಇದೇ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ ಚಪ್ಪರ ಮೂಹೂರ್ತ ಕಾರ್ಯಕ್ರಮದಲ್ಲಿ ಭಾಗವಹಿಸಿ ಬ್ರಹ್ಮಕಲಶದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾದ ಯೋಗೀಶ್ ಪೂಜಾರಿ ಕಡ್ತಿಲ, ಸಮಿತಿಯ ಸುನೀಲ್ ಆಣವು,ಸುಂದರ ಶೆಟ್ಟಿ ಎಂಜಿರಪಲ್ಕೆ,ಶ್ರೀ ಗೋಪಾಲಕೃಷ್ಣ ಗೌಡ, ಅಲೈಮಾರು. ಕೊರಗಪ್ಪ ಪೂಜಾರಿ ಕಾರಿಂಜ, ದರ್ಣಪ್ಪ ನಾಯ್ಕ ಆನಡ್ಯ,ವಿಜಯ್ ಕುಮಾರ್ ಕಲ್ಲಳಿಕೆ,ದಾಸಪ್ಪ ಗೌಡ ಕೋಡ್ಯಡ್ಕ ಸತೀಶ್ ಸಾಲ್ಯಾನ್ ಪಿಲಿಕಲ್ಲು,ದುಗ್ಗಪ್ಪ ಗೌಡ ಮನೆಗಾರಮಜಲು, ಪ್ರಭಾಕರ ಪೊಸಂದೋಡಿ,ಉಮೇಶ್ ಖಂಡಿಗ ಸೇರಿದಂತೆ ಸ್ಥಳೀಯರು, ಗ್ರಾಮಸ್ಥರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು

Related posts

ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಉದ್ಯಮಿ ಸತೀಶ್ ಪೂಜಾರಿ ಬೆಳಪು ಮತ್ತು ಪ್ರಭಾಕರ ಸುವರ್ಣ ಕರ್ನಿರೆ ಭೇಟಿ

Suddi Udaya

ಕಕ್ಕಿಂಜೆಯಲ್ಲಿ ಶಾಸಕ ಹರೀಶ್ ಪೂಂಜರಿಂದ ಮತಯಾಚನೆ

Suddi Udaya

ರಾಷ್ಟ್ರೀಯ ಆವಿಷ್ಕಾರ್ ಅಭಿಯಾನ ರಸಪ್ರಶ್ನೆ ಕ್ವಿಜ್ ಸ್ಪರ್ಧೆ: ಮೈರೋಳ್ತಡ್ಕ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿನಿ ಕು. ಮನ್ವಿ.ಕೆ. ಆರ್ ಜಿಲ್ಲಾ ಮಟ್ಟದಲ್ಲಿ ದ್ವಿತೀಯ ಸ್ಥಾನ

Suddi Udaya

ಉಜಿರೆ: ಎಸ್.ಡಿ.ಎಂ. ಮಹಿಳಾ ಐಟಿಐಯಲ್ಲಿ ಏಡ್ಸ್ ಜಾಗೃತಿ ಕಾರ್ಯಕ್ರಮ

Suddi Udaya

ಅಟಲ್ ಟಿಂಕರ್ ಫೆಸ್ಟ್ 2025: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ಕೊಕ್ಕಡ ಕೇಸರಿ ಗೆಳೆಯರ ಬಳಗದ ವತಿಯಿಂದ ಅಯೋಧ್ಯ ಟ್ರೋಫಿ: ಅಯೋಧ್ಯ ಕರಸೇವಕರಿಗೆ ಸನ್ಮಾನ

Suddi Udaya
error: Content is protected !!