25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ಪ್ರಮೀಳಾ ಜ್ಯುವೆಲ್ಲರ್ಸ್ ನ ಮಾಲಕ ಹರಿಶ್ಚಂದ್ರ ಆಚಾರ್ಯ ನೈಕುಳಿ ನಿಧನ

ಗುರುವಾಯನಕೆರೆ: ಗುರುವಾಯನಕೆರೆ ಪ್ರಮೀಳಾ ಜ್ಯುವೆಲ್ಲರ್ಸ್ ನ ಮಾಲಕರಾದ ಹರಿಶ್ಚಂದ್ರ ಆಚಾರ್ಯ ನೈಕುಳಿ(70ವರ್ಷ) ರವರು ಅಲ್ಪಕಾಲದ ಅಸೌಖ್ಯದಿಂದ ಫೆ.2ರಂದು ನಿಧನರಾದರು.

ಇವರು ಬೆಳ್ತಂಗಡಿ ಶ್ರೀ ವಿಶ್ವಕರ್ಮಾಭ್ಯುದಯ ಸಭಾದ ಹಿರಿಯ ಸದಸ್ಯರಾಗಿ, ಮಂಗಳೂರು ಶ್ರೀ ಕಾಳಿಕಾಂಬ ಸೇವಾ ಸಮಿತಿ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದರು.

ಮೃತರು ಪತ್ನಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ಕಾಯರ್ತಡ್ಕದಲ್ಲಿ ಮಾರಾಕಾಯುಧದಿಂದ ಹಲ್ಲೆ; ಗಂಭೀರ ಗಾಯಗೊಂಡ ವ್ಯಕ್ತಿ ಆಸ್ಪತ್ರೆಗೆ ದಾಖಲು

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ

Suddi Udaya

ಧರ್ಮಸ್ಥಳ ವ್ಯಾಪ್ತಿಯಲ್ಲಿ ಮೂರು ಬೈಕ್ ಮತ್ತು ಒಂದು ಕಾರು ಕಳ್ಳತನ ಪ್ರಕರಣ: ಇಬ್ಬರು ಅಪ್ರಾಪ್ತ ಬಾಲಕರು ಸೇರಿ ಐದು ಜನ ಆರೋಪಿಗಳ ಬಂಧನ

Suddi Udaya

ತಾಲೂಕು ಮಟ್ಟದ ಚೆಸ್ ಪಂದ್ಯಾಟ: ಬೆಳ್ತಂಗಡಿ ಎಸ್.ಡಿ .ಎಮ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಪಡಂಗಡಿ: ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠದ ಶ್ರೀ ಡಾ‌.ಶ್ರೀ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರು ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ನಿಕಟಪೂರ್ವಾಧ್ಯಕ್ಷ ಚೈತ್ರೇಶ್ ಇಳಂತಿಲರವರ ‘ಅಕ್ಷೋಭ್ಯ’ ನೂತನ ಮನೆಗೆ ಭೇಟಿ

Suddi Udaya
error: Content is protected !!