23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದ್ವೇಷ ಭಾಷಣ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿ ರವರಿಗೆ ಜಾಮೀನು ಮಂಜೂರು

ಬೆಳ್ತಂಗಡಿ; ದ್ವೇಷ ಭಾಷಣಕ್ಕೆ ಸಂಬಂಧಿಸಿದಂತೆ ಜಾಮೀನು ರಹಿತ ವಾರೆಂಟ್ ಜಾರಿಯಾಗಿದ್ದ ಪ್ರಕರಣದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಜಾಮೀನು ಮಂಜೂರು ಮಾಡಿ ಬಂಟ್ವಾಳ ನ್ಯಾಯಾಲಯ ಆದೇಶ ಹೊರಡಿಸಿದೆ.

ದ್ವೇಷ ಭಾಷಣ ಮಾಡಿದ್ದ ಬಗ್ಗೆ ಬೆಳ್ತಂಗಡಿ ಪೊಲೀಸರು ದಾಖಲಿಸಿದ ಪ್ರಕರಣದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಅವರು ನ್ಯಾಯಾಲಯಕ್ಕೆ ಹಾಜರಾಗದೆ ಇದ್ದ ಹಿನ್ನಲೆಯಲ್ಲಿ ಬೆಳ್ತಂಗಡಿ ನ್ಯಾಯಾಲಯ ಮಹೇಶ್ ಶೆಟ್ಟಿ ಅವರ ವಿರುದ್ಧ ವಾರೆಂಟ್ ಜಾರಿ ಮಾಡಿತ್ತು. ಇದೀಗ ಬಂಟ್ವಾಳ ನ್ಯಾಯಾಲಯದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಈ ಪ್ರಕರಣದಲ್ಲಿ ಮಹೇಶ್ ಶೆಟ್ಟಿ ಪರವಾಗಿ ನ್ಯಾಯವಾದ ಸಿರಾಜುದ್ದೀನ್ ಜೋಗಿಬೆಟ್ಟು ವಾದ ಮಂಡಿಸಿದ್ದರು.

Related posts

ಜೈ ತುಳುನಾಡ್ ಬೆಂಗಳೂರು ಘಟಕದ ಕೋಶಾಧಿಕಾರಿಯಾಗಿ ರಂಜನ್ ಬೆಳಾಲು

Suddi Udaya

ತೆಕ್ಕಾರಿನ ಬಟ್ರಬೈಲು ಎಂಬಲ್ಲಿ ದೇವಸ್ಥಾನದ ಬಾವಿಯಲ್ಲಿ ಅತೀ ಪುರಾತನ ಶ್ರೀ ಕೃಷ್ಣ ದೇವರ ವಿಗ್ರಹ ಪತ್ತೆ

Suddi Udaya

ಬಳಂಜ: ನಾರಾವಿ ವಲಯ ಕ್ರೀಡಾ ಕೂಟ ಉದ್ಘಾಟನೆ

Suddi Udaya

ಬೆಳ್ತಂಗಡಿ ಮೊಬೈಲ್ ರಿಟೇಲರ್ ಅಸೋಸಿಯೇಷನ್ ಮಹಾಸಭೆ ಹಾಗೂ ನೂತನ ಸಮಿತಿ ರಚನೆ

Suddi Udaya

ಕುತ್ಲೂರು ಯುವ ಬಿಲ್ಲವ ವೇದಿಕೆಯ ಅಧ್ಯಕ್ಷರಾಗಿ ಪ್ರಜ್ಞೇಶ್ ಆಯ್ಕೆ

Suddi Udaya

ಇಂದಬೆಟ್ಟು ಪ್ರಕೃತಿ ಜ್ಞಾನವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya
error: Content is protected !!