ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯಲ್ಲಿ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ ಫೆ.2ರಂದು ಜರಗಿತು.

ಬೆಳ್ತಂಗಡಿ ತಾಲೂಕು ಕಾನೂನು ನೆರವು ಸಮಿತಿ ಮತ್ತು ಉಜಿರೆ ಬೆಳಾಲು ‘ಶೌರ್ಯ’ ವಿಪತ್ತು ನಿರ್ವಹಣೆ ಘಟಕದ ವತಿಯಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಕಿಶೋರ್ ಪಿ. ಸಂಪನ್ಮೂಲ ವ್ಯಕ್ತಿಯಾಗಿದ್ದರು.

ಸಂಚಾರ ಪೊಲೀಸ್ ಸಿಬ್ಬಂದಿ ಅಭಿಜಿತ್, ಬೆಳ್ತಂಗಡಿ ಶೌರ್ಯ ವಿಪತ್ತು ನಿರ್ವಹಣೆ ಘಟಕದ ಮಾಸ್ಟರ್ ಅವಿನಾಶ್ ಭಿಡೆ ಉಪಸ್ಥಿತರಿದ್ದರು.

ಊರಿನ ಆಟೊ ಚಾಲಕರು ಮತ್ತು ವಾಹನ ಮಾಲಕರು ಕಾರ್ಯಕ್ರಮದ ಪ್ರಯೋಜನ ಪಡೆದುಕೊಂಡರು.

ಮುಖ್ಯೋಪಾಧ್ಯಾಯ ಜಯರಾಮ ಮಯ್ಯ ಸ್ವಾಗತಿಸಿದರು. ಶೌರ್ಯ ತುರ್ತು ಸ್ಪಂದನಾ ಘಟಕದ ಸಂಯೋಜಕ ಸುಲೈಮಾನ್ ಭೀಮಂಡೆ ಕಾರ್ಯಕ್ರಮ ನಿರ್ವಹಿಸಿದರು.

Related posts

ಸುಲ್ಕೇರಿಮೊಗ್ರು ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ವತಿಯಿಂದ ರಸ್ತೆ ಬದಿ ಶ್ರಮದಾನ

Suddi Udaya

ಕನ್ಯಾಡಿ-2 ಅಂಗನವಾಡಿ ಕೇಂದ್ರದಲ್ಲಿ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಸ್ವಚ್ಛತಾ ಕಾರ್ಯಕ್ರಮ

Suddi Udaya

ಬಳಂಜದಲ್ಲಿ ನಾವರ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಇಂದಬೆಟ್ಟು: ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಬಂಗಾಡಿ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ಕಾರ್ಯಾಗಾರ

Suddi Udaya

ಗೇರುಕಟ್ಟೆ ಪರಪ್ಪು ಎಸ್.ಎಸ್.ಎಫ್ ಯೂನಿಟ್ ನ ಸದಸ್ಯರು ಸಾಹಿತ್ಯೋತ್ಸವದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಮೌಲ್ಯ ನಾಯಕ್ ರವರಿಗೆ ಸಂಸ್ಕೃತ ಒಲಂಪಿಯಾಡ್ ನಲ್ಲಿ ಸ್ವರ್ಣಪದಕ

Suddi Udaya
error: Content is protected !!