25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯಲ್ಲಿ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ ಫೆ.2ರಂದು ಜರಗಿತು.

ಬೆಳ್ತಂಗಡಿ ತಾಲೂಕು ಕಾನೂನು ನೆರವು ಸಮಿತಿ ಮತ್ತು ಉಜಿರೆ ಬೆಳಾಲು ‘ಶೌರ್ಯ’ ವಿಪತ್ತು ನಿರ್ವಹಣೆ ಘಟಕದ ವತಿಯಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಕಿಶೋರ್ ಪಿ. ಸಂಪನ್ಮೂಲ ವ್ಯಕ್ತಿಯಾಗಿದ್ದರು.

ಸಂಚಾರ ಪೊಲೀಸ್ ಸಿಬ್ಬಂದಿ ಅಭಿಜಿತ್, ಬೆಳ್ತಂಗಡಿ ಶೌರ್ಯ ವಿಪತ್ತು ನಿರ್ವಹಣೆ ಘಟಕದ ಮಾಸ್ಟರ್ ಅವಿನಾಶ್ ಭಿಡೆ ಉಪಸ್ಥಿತರಿದ್ದರು.

ಊರಿನ ಆಟೊ ಚಾಲಕರು ಮತ್ತು ವಾಹನ ಮಾಲಕರು ಕಾರ್ಯಕ್ರಮದ ಪ್ರಯೋಜನ ಪಡೆದುಕೊಂಡರು.

ಮುಖ್ಯೋಪಾಧ್ಯಾಯ ಜಯರಾಮ ಮಯ್ಯ ಸ್ವಾಗತಿಸಿದರು. ಶೌರ್ಯ ತುರ್ತು ಸ್ಪಂದನಾ ಘಟಕದ ಸಂಯೋಜಕ ಸುಲೈಮಾನ್ ಭೀಮಂಡೆ ಕಾರ್ಯಕ್ರಮ ನಿರ್ವಹಿಸಿದರು.

Related posts

ಯುವವಾಹಿನಿ ವೇಣೂರು ಘಟಕದ ನೂತನ ಸಂಘಟನಾ ಕಾರ್ಯದರ್ಶಿಯಾಗಿ ಪ್ರದೀಪ್ ಪೂಜಾರಿ ಉದ್ದೋಟ್ಟು

Suddi Udaya

ನಡ: ಮಜಿಲ್ದಡ್ಡ ನಿವಾಸಿ ಸಂತೋಷ್ ಗೌಡ ನಿಧನ

Suddi Udaya

ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಪುಸ್ತಕ- ವಿದ್ಯಾರ್ಥಿ ವೇತನ ವಿತರಣೆ, ಸಾಧಕರಿಗೆ ಸನ್ಮಾನ, ತರಬೇತಿ ಕಾರ್ಯಾಗಾರ – ಶೈಕ್ಷಣಿಕ ಸಾಧ‌ನೆಗೆ ಇಚ್ಚಾಶಕ್ತಿ ಮತ್ತು ಬದ್ದತೆ ಮುಖ್ಯ: ದಾಸಪ್ಪ ಪೂಜಾರಿ

Suddi Udaya

ಎಸ್ ಬಿಐ ಲೈಫ್ ಕಾರ್ಕಳ ಬ್ರಾಂಚ್ ನ ಮಂಜುನಾಥ ಗುಡಿಗಾರ್ ರವರಿಗೆ “ಜ್ಯುವೆಲ್ ಆಫ್ ಎಸ್ ಬಿಐ ಲೈಫ್” ಪ್ರಶಸ್ತಿ

Suddi Udaya

ಮನಕಲಕುವ ಹೃದಯ ವಿದ್ರಾವಕ ಘಟನೆ: ನಲ್ಲೂರು ಬಳಿ ಬೈಕ್- ಮಿನಿ ಲಾರಿ ನಡುವೆ ಅಪಘಾತ: ಬೈಕ್ ನಲ್ಲಿದ್ದ ಪುಟ್ಟ ಮಕ್ಕಳು ಸೇರಿ ನಾಲ್ವರು ದುರ್ಮರಣ

Suddi Udaya

ಜಾರಿಗೆ ಬೈಲು ಸಮೀಪ ಟ್ಯಾಂಕರ್, ಕಾರು ಡಿಕ್ಕಿ

Suddi Udaya
error: Content is protected !!