23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಶಿಲ ಸ.ಹಿ.ಪ್ರಾ. ಶಾಲಾ ಕಟ್ಟಡಕ್ಕೆ ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ವತಿಯಿಂದ ರೂ.1.50ಲಕ್ಷ ಸಹಾಯಧನ

ಶಿಶಿಲ: ಇತ್ತೀಚಿಗಷ್ಟೇ ಊರವರ, ದಾನಿಗಳ, ವಿದ್ಯಾಭಿಮಾನಿಗಳ ನೆರವಿನಿಂದ ನಿರ್ಮಾಣಗೊಂಡು ಉದ್ಘಾಟನೆಗೊಂಡಿರುವ ಶಿಶಿಲ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಕಟ್ಟಡಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಡಾ.ಡಿ.ವೀರೇಂದ್ರ ಹೆಗ್ಗಡೆಯವರು. 1,50,000 ಲಕ್ಷ ರೂಪಾಯಿ ಸಹಾಯಧನವನ್ನು ಬೆಳ್ತಂಗಡಿ ತಾಲೂಕಿನ ಯೋಜನಾಧಿಕಾರಿಯಾದ ಯಶೋಧರ ಹಸ್ತಾಂತರ ಮಾಡಿದರು.

ಈ ಸಂದರ್ಭದಲ್ಲಿ ವಲಯ ಮೇಲ್ವಿಚಾರಕ ಶಶಿಕಲಾ, ಹಾಗೂ ಶಿಶಿಲ ಒಕ್ಕೂಟ ಅಧ್ಯಕ್ಷ ಕುಶಾಲಪ್ಪ ಗೌಡ. ಹೇವಾಜೆ, ಒಕ್ಕೂಟದ ಅಧ್ಯಕ್ಷ ಗಣೇಶ ಪ್ರಸಾದ್, ಹಾಗೂ ಎಸ್ ಡಿ ಎಂ ಸಿ ಅಧ್ಯಕ್ಷ ಮೋಹನ ಗೌಡ, ಪಂಚಾಯತ್ ಅಧ್ಯಕ್ಷ ಸುದೀನ್.ಡಿ.ಹಳೆ ವಿದ್ಯಾರ್ಥಿ ಕಮಿಟಿಯ ಸದ್ಯಸರಾದ ಪದ್ಮಯ ಗೌಡ. ಭುವನ್ ಕುಮಾರ್. ಶಾಲೆಯ ಶಿಕ್ಷಕ-ಶಿಕ್ಷಕಿ ಹಾಗೂ ಶಿಶಿಲ ಕಾರ್ಯಕ್ಷೇತ್ರದ ಸೇವಾ ಪ್ರತಿ ಮತ್ತು ಹೇವಾಜೆ ಕಾರ್ಯಕ್ಷೇತ್ರದ ಸೇವಾಪ್ರತಿನಿಧಿ ಉಪಸ್ಥಿತರಿದ್ದರು.

Related posts

ತೋಟತ್ತಾಡಿ: ಚಿಬಿದ್ರೆ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ನೂತನ ಪದಾಧಿಕಾರಿಗಳ ಸಮಿತಿ ರಚನೆ

Suddi Udaya

ಬಜೆಟ್ ನಲ್ಲಿ ಅರಣ್ಯ ಮೂಲ ಬುಡಕಟ್ಟು ಸಮುದಾಯಕ್ಕೆ 200 ಕೋಟಿ ಅನುದಾನ ಅಭಿನಂದನೀಯ : ಜಿಲ್ಲಾ ಮಲೆಕುಡಿಯ ಸಂಘ ದಕ್ಷಿಣ ಕನ್ನಡ

Suddi Udaya

ಪ್ರತಿಷ್ಟಿತ ಎಳ್ಕಜೆ ಗುತ್ತಿನಲ್ಲಿ ಗೆಜ್ಜೆ ಗಿರಿಯ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಚಾರ್ಮಾಡಿ: ಪ್ರಪಾತಕ್ಕೆ ಉರುಳಿ ಬಿದ್ದ ಟಾಟಾ ಎ.ಸಿ ವಾಹನ: ಚಾಲಕ ಪ್ರಾಣಾಪಾಯದಿಂದ ಪಾರು

Suddi Udaya

ರಾಜ್ಯ ಕಾಂಗ್ರೆಸ್ ಸರಕಾರದ ಜನ ವಿರೋಧಿ ನೀತಿಯನ್ನು ಖಂಡಿಸಿ ಮೇಲಂತಬೆಟ್ಟು ಗ್ರಾ.ಪಂ. ಎದುರು ಪ್ರತಿಭಟನೆ

Suddi Udaya

ಬೆಳ್ತಂಗಡಿ ವಕೀಲರ ಸಂಘದಿಂದ ನ್ಯಾಯಾಲಯದ ಕಟ್ಟಡ ಮಂಜೂರುಗೊಳಿಸುವಂತೆ ಬೆಂಗಳೂರಿನಲ್ಲಿ ಸಚಿವರುಗಳ ಭೇಟಿ

Suddi Udaya
error: Content is protected !!