July 23, 2026
ತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಅಳದಂಗಡಿ ಸ. ಪ್ರೌ. ಶಾಲೆ ಮಕ್ಕಳಿಂದ ನಗರ ಸ್ವಚ್ಛತೆ, ಪ್ಲಾಸ್ಟಿಕ್ ಬಳಕೆ ಬಗ್ಗೆ ಜಾಗೃತಿ

ಅಳದಂಗಡಿ: ಗಣರಾಜ್ಯೋತ್ಸವದ ಪ್ರಯುಕ್ತ ಸರಕಾರಿ ಪ್ರೌಢ ಶಾಲೆ ಅಳದಂಗಡಿ ಮಕ್ಕಳಿಂದ ಹಳೆ ವಿದ್ಯಾರ್ಥಿಗಳ ಸಹಕಾರದಲ್ಲಿ, ಮುಖ್ಯೋಪಾಧ್ಯಾಯಿನಿ ಶಾಂತಿ ಸಲ್ದಾನಾ ಹಾಗೂ ವಿಜ್ಞಾನ ಶಿಕ್ಷಕಿ ಲಲಿತ ಹಾಗೂ ದೈಹಿಕ ಶಿಕ್ಷಕ ಶೇಖರ್ ಎನ್ ಮತ್ತು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸದಾಶಿವ ಶಿರ್ಲಾಲು ಇವರ ಮುಂದಾಳತ್ವದಲ್ಲಿ ಶಾಲೆಯಿಂದ ಕೆದ್ದು ಪರಿಸರ, ಅಳದಂಗಡಿ ದೇವಸ್ಥಾನದ ಇಕ್ಕೆಲಗಳಲ್ಲಿ ಪ್ಲಾಸ್ಟಿಕ್ ಬಳಕೆಯ ದುಷ್ಪರಿಣಾಮ ಹಾಗೂ ನಗರ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸಿ, ಜಾಥಾ ಕೈಗೊಳ್ಳಲಾಯಿತು.

ಈ ಸಂದರ್ಭದಲ್ಲಿ ಹಳೆ ವಿದ್ಯಾರ್ಥಿಗಳಾದ ಪ್ರಾದ್ವಿ ಚಾಲೆಂಜರ್ಸ್ ನ ಅಭಿಷೇಕ್ ನೀರಲ್ಕೆ , ಅರ್ವ ಎಂಟರ್ಪ್ರೈಸಸ್ ನ ಸುಬ್ರಹ್ಮಣ್ಯ ಆಚಾರ್ಯ ಸಹಕರಿಸಿದರು.

Related posts

ಬೆಳ್ತಂಗಡಿ: ವಾಣಿ ಆಂಗ್ಲ ಮಾಧ್ಯಮ ಶಾಲೆಯ ವಾರ್ಪಿಕೋತ್ಸವ ಹಾಗೂ ಪ್ರೌಢಶಾಲೆಯ ಬೆಳ್ಳಿ ಮಹೋತ್ಸವದ ಸಮಾರೋಪ

Suddi Udaya

ಕುಂಟಿನಿ ಅಲ್-ಬುಖಾರಿ ಜುಮಾ ಮಸ್ಜಿದ್‌ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಭಾರತದ ಪ್ರತಿಷ್ಠಿತ ಸಂಸ್ಥೆಯಾದ ಡಿಆರ್ ಡಿಒ ಆಯೋಜಿಸಿದ ಡೇರ್ ಟು ಡ್ರೀಮ್ 5.0; ಭಾರತದ ಬಿಗ್ಗೆಸ್ಟ್ ಡಿಫೆನ್ಸ್ ಮತ್ತು ಏರೋಸ್ಪೇಸ್ ಇನ್ನೋವೇಶನ್ ಸ್ಪರ್ಧೆಯಲ್ಲಿ ಪಟ್ರಮೆಯ ದೀಪಕ್ ಭಾಗಿ

Suddi Udaya

ನಡ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲಾ ಪ್ರಾರಂಭೋತ್ಸವ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ರಕ್ಷಾಬಂಧನ ಆಚರಣೆ

Suddi Udaya

ಬೆಳ್ತಂಗಡಿ ರಾಜಕೇಸರಿ ಟ್ರಸ್ಟ್ ವತಿಯಿಂದ ಮುಗುಳಿ ಸ.ಹಿ.ಪ್ರಾ. ಶಾಲೆಯಲ್ಲಿ ಸ್ವಚ್ಛಾಲಯ ಅಭಿಯಾನ

Suddi Udaya
error: Content is protected !!