July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆ: ಕಳಿಯ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ: ಪಂಚಾಯತ್ ಸಿಬ್ಬಂದಿಗಳಿಂದ ಸದಸ್ಯರಿಗೆ ವಿದಾಯ ಸಮಾರಂಭ

ಗೇರುಕಟ್ಟೆ : ಕಳಿಯ ಗ್ರಾಮ ಪಂಚಾಯತನಲ್ಲಿ ಪಂಚಾಯತ್ ಅವಧಿಯ ಕೊನೆಯ ಸಾಮಾನ್ಯ ಸಭೆ ನಡೆಯಿತು. ವಿವಿಧ ವಿಷಯಗಳ ಬಗ್ಗೆ ಚರ್ಚಿಸಿ ಸರಕಾರದ ಸುತ್ತೋಲೆಗಳನ್ನು ಸಭೆಗೆ ಓದಿ ಹೇಳಲಾಯಿತು.

ಈ ಅವಧಿಯ ಕೊನೆಯ ಸಭೆಯಾದ್ದರಿಂದ ಪಂಚಾಯತ್ ಸಿಬ್ಬಂದಿಗಳಿಂದ ಅಧ್ಯಕ್ಷರು, ಉಪಾಧ್ಯಕ್ಷರು ಸೇರಿ ಎಲ್ಲಾ ಸದಸ್ಯರಿಗೆ ವಿದಾಯ ಹೇಳಿ ಗೌರವಿಸಿದರು.

ಅಧ್ಯಕ್ಷರಾದ ದಿವಾಕರ. ಎಂ., ಉಪಾದ್ಯಕ್ಷೆ ಶ್ರೀಮತಿ ಇಂದಿರಾ ಬಿ, ಸದಸ್ಯರುಗಳಾದ ಸುಧಾಕರ ಮಜಲು, ಅಬ್ದುಲ್ ಕರೀಮ್ ಮೋಹಿನಿ, ಸುಭಾಷಿಣಿ ಕೆ, ಹರೀಶ್ ಕುಮಾರ್, ಕುಸುಮ ಎನ್ ಬಂಗೇರ, ಮರೀಟಾ ಪಿಂಟೋ, ವಿಜಯ ಕುಮಾರ್, ಲತೀಫ್ ಪರಿಮ, ಯಶೋದರ ಶೆಟ್ಟಿ, ಪುಷ್ಪಾ, ಶಕುಂತಲ, ಶ್ವೇತಾ ಕೆ, ಅಭಿವೃದ್ಧಿ ಅಧಿಕಾರಿಗಳಾದ ಕುಂಙ ಕೆ, ಸಿಬ್ಬಂದಿಗಳಾದ ಸುಚಿತ್ರಾ ಶಶಿಕಲಾ, ಪ್ರಮೀಳಾ,ರವಿ ಎಚ್, ನಂದಿನಿ ರೈ, ಸುರೇಶ್ ಗೌಡ, ಲಲಿತ,ಮಾನಸ ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಜನ ಸಹಭಾಗಿತ್ವದಲ್ಲಿ 8ನೇ ವರ್ಷದ ಮಕರ ಸಂಕ್ರಾಂತಿ ಸಂದರ್ಭ ರಾಜ್ಯಾದ್ಯಂತ 16529 ಶ್ರದ್ದಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮ

Suddi Udaya

ಮದ್ದಡ್ಕ ಸಮೀಪ ನೇರಳಕಟ್ಟೆಯಲ್ಲಿ ಚಿನ್ನಾಭರಣ ಕಳವು ಪ್ರಕರಣ: ಅಂದಾಜು 56 ಗ್ರಾಂ ಚಿನ್ನಾಭರಣ ಕಳವುಗೈದು ಪರಾರಿಯಾದ ಕಳ್ಳರು

Suddi Udaya

ಬೆಳ್ತಂಗಡಿ ವಕೀಲರ ಭವನದಲ್ಲಿ ವಕೀಲರ ದಿನ ಆಚರಣೆ

Suddi Udaya

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ವೇಣೂರು ಸಿಎ ಬ್ಯಾಂಕಿಗೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಮುಂಬೈ ಶಾರದೋತ್ಸವದ ಶೋಭಾಯಾತ್ರೆ: ಕುಣಿತ ಭಜನೆ, ಜಡೆ ಕೋಲಾಟ, ಕಂಸಾಳೆ ಪ್ರದರ್ಶನ ನೀಡಲು ವಿ ಹರೀಶ್ ನೆರಿಯ ಸಾರಥ್ಯದಲ್ಲಿ ಭಕ್ತಿ ಹೆಜ್ಜೆ ಬಳಗ ಬೆಳ್ತಂಗಡಿಯ ಭಜಕರು

Suddi Udaya

ನಾವರ ಪ್ರಗತಿಬಂಧು ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya
error: Content is protected !!