July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಶಿಲ: ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಮನೆಯ ಮೇಲ್ಛಾವಣಿ ದುರಸ್ತಿ

ಕಳೆಂಜ: ಕಳೆದ 2 ತಿಂಗಳ ಹಿಂದೆ ನಿಧನರಾದ ಶಿಬರಾಜೆ ಕುಕ್ಕಾಜೆಯ ದಿ| ಕುಶಾಲಪ್ಪ ನಾಯ್ಕರ ಮನೆಯ ಹಳೆಯ ಮೇಲ್ಚಾವಣಿಯನ್ನು ತೆಗೆಯುವ ಕೆಲಸ ಪ್ರಾರಂಭಿಸಿದ್ದು, ಈ ಕೆಲಸವನ್ನು ಶೌರ್ಯ ವಿಪತ್ತು ನಿರ್ವಹಣಾ ತಂಡ ಶಿಶಿಲ ಅರಸಿನಮಕ್ಕಿ ಘಟಕದ ಮುಂದಾಳತ್ವದಲ್ಲಿ, ವಿಶ್ವಹಿಂದೂ ಪರಿಷತ್ ಮತ್ತು ಭಜರಂಗದಳದ ಸಹಕಾರದೊಂದಿಗೆ, ಊರವರ ಮಾರ್ಗದರ್ಶನದಲ್ಲಿ ದುರಸ್ತಿ ಕಾರ್ಯ ಮಾಡಲಾಯಿತು.

Related posts

ಎಸ್ ಡಿ ಎಂ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ಮಾನವ ಸರಪಳಿ

Suddi Udaya

ರಾಜಕೀಯ ಪ್ರೇರಿತವಾಗಿ ಶಾಸಕ ಹರೀಶ್ ಪೂಂಜರನ್ನು ಪೊಲೀಸರು ಬಂಧಿಸಿದರೆ ಉಗ್ರ ಹೋರಾಟ: ಕಟೀಲ್

Suddi Udaya

ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆಯ ಮೇಲಂತಬೆಟ್ಟು ಕಾರ್ಯಕ್ಷೇತ್ರದ ವಾತ್ಸಲ್ಯ ಸದಸ್ಯೆಗೆ ಮಕ್ಕಳ ವಿದ್ಯಾಭ್ಯಾಸಕ್ಕೆ ಶಾಲಾ ಪುಸ್ತಕ, ಬ್ಯಾಗ್ ವಿತರಣೆ

Suddi Udaya

ಬಂದಾರು: ಒಟೆಚ್ಚಾರ್ ನಲ್ಲಿ ತೋಟಕ್ಕೆ ನುಗ್ಗಿದ ಕಾಡಾನೆ : ಅಪಾರ ಕೃಷಿ ನಾಶ

Suddi Udaya

ಡಿ.4: ಬೆಳ್ತಂಗಡಿಯಲ್ಲಿ ಮಂಜೂಷ ಗ್ಲಾಸ್ & ಪ್ಲೈವುಡ್ಸ್ ಮಳಿಗೆ ಶುಭಾರಂಭ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya
error: Content is protected !!