23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಶಿಲ: ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಮನೆಯ ಮೇಲ್ಛಾವಣಿ ದುರಸ್ತಿ

ಕಳೆಂಜ: ಕಳೆದ 2 ತಿಂಗಳ ಹಿಂದೆ ನಿಧನರಾದ ಶಿಬರಾಜೆ ಕುಕ್ಕಾಜೆಯ ದಿ| ಕುಶಾಲಪ್ಪ ನಾಯ್ಕರ ಮನೆಯ ಹಳೆಯ ಮೇಲ್ಚಾವಣಿಯನ್ನು ತೆಗೆಯುವ ಕೆಲಸ ಪ್ರಾರಂಭಿಸಿದ್ದು, ಈ ಕೆಲಸವನ್ನು ಶೌರ್ಯ ವಿಪತ್ತು ನಿರ್ವಹಣಾ ತಂಡ ಶಿಶಿಲ ಅರಸಿನಮಕ್ಕಿ ಘಟಕದ ಮುಂದಾಳತ್ವದಲ್ಲಿ, ವಿಶ್ವಹಿಂದೂ ಪರಿಷತ್ ಮತ್ತು ಭಜರಂಗದಳದ ಸಹಕಾರದೊಂದಿಗೆ, ಊರವರ ಮಾರ್ಗದರ್ಶನದಲ್ಲಿ ದುರಸ್ತಿ ಕಾರ್ಯ ಮಾಡಲಾಯಿತು.

Related posts

ಕಾಪಿನಡ್ಕ ಗೆಳೆಯರ ಬಳಗದ ನೂತನ ಸಮಿತಿ ರಚನೆ: ಅಧ್ಯಕ್ಷರಾಗಿ ಲತೀಶ್ ಎ.ಆರ್.,

Suddi Udaya

ಪತಂಜಲಿ ಯೋಗ ಶಾಖೆಯಲ್ಲಿ ಶ್ರೀ ರಾಮ ನವಮಿ ಆಚರಣೆ

Suddi Udaya

ರೂ. 1.50 ಕೋಟಿ ವೆಚ್ಚದಲ್ಲಿ ನಿಮಾ೯ಣವಾಗಲಿದೆ ಕನಸಿನ ಹೊಸ ʻಭವ್ಯ ಕುಲಾಲ ಸಮುದಾಯ ಭವನʼ:ಮಾ.19 ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ಬೆಳ್ತಂಗಡಿ ತಾ.ಪಂ. ನಲ್ಲಿ ಫೀಲ್ಡ್ ಟೆಸ್ಟ್ ಕಿಟ್ ತರಬೇತಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರಿಂದ ಗಿಡ ನೆಡುವ ಕಾರ್ಯಕ್ರಮ

Suddi Udaya

ಕಲ್ಮಂಜ ಸಂಗಮ ಕ್ಷೇತ್ರ ಪಜಿರಡ್ಕದಲ್ಲಿ ನೀರಿನ ಮಟ್ಟ ಏರಿಕೆ: ನಾಗನ ಕಟ್ಟೆ ಮುಳುಗಡೆಯಾಗುವ ಸಾಧ್ಯತೆ

Suddi Udaya
error: Content is protected !!