30 C
ಪುತ್ತೂರು, ಬೆಳ್ತಂಗಡಿ
March 6, 2026
ತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಅಳದಂಗಡಿ ಸ. ಪ್ರೌ. ಶಾಲೆ ಮಕ್ಕಳಿಂದ ನಗರ ಸ್ವಚ್ಛತೆ, ಪ್ಲಾಸ್ಟಿಕ್ ಬಳಕೆ ಬಗ್ಗೆ ಜಾಗೃತಿ

ಅಳದಂಗಡಿ: ಗಣರಾಜ್ಯೋತ್ಸವದ ಪ್ರಯುಕ್ತ ಸರಕಾರಿ ಪ್ರೌಢ ಶಾಲೆ ಅಳದಂಗಡಿ ಮಕ್ಕಳಿಂದ ಹಳೆ ವಿದ್ಯಾರ್ಥಿಗಳ ಸಹಕಾರದಲ್ಲಿ, ಮುಖ್ಯೋಪಾಧ್ಯಾಯಿನಿ ಶಾಂತಿ ಸಲ್ದಾನಾ ಹಾಗೂ ವಿಜ್ಞಾನ ಶಿಕ್ಷಕಿ ಲಲಿತ ಹಾಗೂ ದೈಹಿಕ ಶಿಕ್ಷಕ ಶೇಖರ್ ಎನ್ ಮತ್ತು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸದಾಶಿವ ಶಿರ್ಲಾಲು ಇವರ ಮುಂದಾಳತ್ವದಲ್ಲಿ ಶಾಲೆಯಿಂದ ಕೆದ್ದು ಪರಿಸರ, ಅಳದಂಗಡಿ ದೇವಸ್ಥಾನದ ಇಕ್ಕೆಲಗಳಲ್ಲಿ ಪ್ಲಾಸ್ಟಿಕ್ ಬಳಕೆಯ ದುಷ್ಪರಿಣಾಮ ಹಾಗೂ ನಗರ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸಿ, ಜಾಥಾ ಕೈಗೊಳ್ಳಲಾಯಿತು.

ಈ ಸಂದರ್ಭದಲ್ಲಿ ಹಳೆ ವಿದ್ಯಾರ್ಥಿಗಳಾದ ಪ್ರಾದ್ವಿ ಚಾಲೆಂಜರ್ಸ್ ನ ಅಭಿಷೇಕ್ ನೀರಲ್ಕೆ , ಅರ್ವ ಎಂಟರ್ಪ್ರೈಸಸ್ ನ ಸುಬ್ರಹ್ಮಣ್ಯ ಆಚಾರ್ಯ ಸಹಕರಿಸಿದರು.

Related posts

INICET ಪರೀಕ್ಷೆ : ಕೊಯ್ಯೂರಿನ ಡಾ. ರಿತೇಶ್ ಕುಮಾರ್ ರಿಗೆ 679ನೇ ರ್‍ಯಾಂಕ್

Suddi Udaya

ಉಜಿರೆ ಶ್ರೀ. ಕ್ಷೇ. ಧ. ಗ್ರಾ. ಯೋಜನೆ ಒಕ್ಕೂಟ ವತಿಯಿಂದ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಮೈಟ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಂದ ಬಳಂಜ ಶಾಲೆಯಲ್ಲಿ ಕಾರ್ಯಾಗಾರ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶದಾನಗೈದು ಮಾನವೀಯತೆ ಮೆರೆದ ಉಜಿರೆಯ ದಿಕ್ಷೀತಾ

Suddi Udaya

ವಾಣಿ ಶಿಕ್ಷಣ ಸಂಸ್ಥೆಗಳ ಬಸ್ ಚಾಲಕ ಶಶಿಧರ ಗೌಡ ಪಣಿಕ್ಕಲ್ ಹೃದಯಾಘಾತದಿಂದ ನಿಧನ

Suddi Udaya

ಬಾಯ೯ ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಾಗೂ ಭಕ್ತರಿಂದ ಭಜನಾ ಸಂಕೀರ್ತನೆ

Suddi Udaya
error: Content is protected !!